Breaking News

Yearly Archives: 2022

ಗಂಡ ವಿದೇಶದಲ್ಲಿ, ಹೆಂಡತಿ ಸ್ವದೇಶದಲ್ಲಿ

ಲಾಕ್​ಡೌನ್ ಸಮಯದಲ್ಲಿ ಗಂಡ-ಹೆಂಡತಿ ಒಂದೇ ಮನೆಯಲ್ಲಿ ಜತೆಗಿದ್ದಾಗ ಏನೆಲ್ಲಾ ಆಗುತ್ತದೆ ಎಂದು ‘ಇಕ್ಕಟ್’ ಚಿತ್ರದ ಮೂಲಕ ತೋರಿಸಿಕೊಟ್ಟಿದ್ದರು ನಾಗಭೂಷಣ್. ಅವರು ಈಗ ಲಾಕ್​ಡೌನ್ ಕುರಿತು ಇನ್ನೊಂದು ಸಿನಿಮಾ ಮಾಡಿದ್ದಾರೆ. ವ್ಯತ್ಯಾಸ ಏನೆಂದರೆ, ಲಾಕ್​ಡೌನ್​ನಲ್ಲಿ ಗಂಡ ವಿದೇಶದಲ್ಲಿರುತ್ತಾನೆ, ಹೆಂಡತಿ ಸ್ವದೇಶದಲ್ಲಿರುತ್ತಾಳೆ … ಅವರಿಬ್ಬರ ನಡುವಿನ ಪ್ರೀತಿ-ಗೀತಿ-ಇತ್ಯಾದಿಯ ಬಗ್ಗೆ ಈ ಚಿತ್ರ ಸುತ್ತುತ್ತದೆ. ಅದೇ ‘ಮೇಡ್ ಇನ್ ಚೈನಾ’. ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಅಭಿನಯದಲ್ಲಿ ಛಾಯಾಗ್ರಾಹಕ ಪ್ರೀತಂ ತೆಗ್ಗಿನಮನೆ ಒಂದು ಚಿತ್ರ …

Read More »

ಕಚೇರಿ ಬಿಟ್ಟು ಮನೆಯಲ್ಲೇ ಕೆಲಸ: ಲಂಚಕ್ಕೆ ಕೈವೊಡ್ಡಿ ಸ್ಥಳೀಯರ ಮೊಬೈಲ್​ನಲ್ಲಿ ಸಿಕ್ಕಿಬಿದ್ದ ಲಂಚಾವತಾರಿ PDO

ಯಾದಗಿರಿ: ಕರ್ತವ್ಯ ಸಮಯದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಸ್ಥಳದಲ್ಲಿಯೇ ಹಣ ಸ್ವೀಕರಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸುರಪುರ ತಾಲೂಕಿನ ಅರಕೇರಾ (ಕೆ) ಗ್ರಾಮದ ಪಿಡಿಒ ದುರ್ಗಶ್ರೀ ಲಂಚ ಸ್ವೀಕರಿಸುತ್ತಿರುವ ಕ್ಷಣವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿರುವ ಸ್ಥಳೀಯರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.   ಇ-ಸ್ವತ್ತು ಮಾಡಿ ಕೊಡುವ ವಿಚಾರವಾಗಿ ಪಿಡಿಒಗೆ 5 ಸಾವಿರ ಹಾಗೂ ಕಂಪ್ಯೂಟರ್ ಆಪರೇಟರ್​ಗೆ 2 ಸಾವಿರ ರೂ. ಲಂಚಕ್ಕೆ ಬೇಡಿಕೆ …

Read More »

ಬಿತ್ತನೆ ಮಾಡದೇ ಬಿಟ್ಟಿದ್ದ ಜಾಗದಲ್ಲಿ ಅಶ್ವಗಂಧ – ಸಂತಸದಲ್ಲಿ ಕೊಪ್ಪಳ ರೈತರು

ಕೊಪ್ಪಳ: ಜಿಲ್ಲೆಯ ಜಿಂಕೆ (Deer) ಹಾವಳಿಗೆ ಬೇಸತ್ತು, ತಮ್ಮ ಜಮೀನುಗಳನ್ನ ಬಿತ್ತನೆ ಮಾಡದೇ ಬಿಟ್ಟಿದ್ದ ರೈತರಿಗೆ (Farmers) ಔಷಧಿಯ (Medicine) ಸಸ್ಯ ಅಶ್ವಗಂಧ ವರದಾನವಾಗಿದೆ. ಕೊಪ್ಪಳ ತಾಲೂಕು ಅಳವಂಡಿ ಗ್ರಾಮದ ರೈತ ಭೀಮರಡ್ಡೆಪ್ಪ ಗದ್ದಿಕೇರಿ ಅಶ್ವಗಂಧ ಬೆಳೆದು ಇತರೇ ರೈತರಿಗೆ ಮಾದರಿ ಆಗಿದ್ದಾರೆ. ಭೀಮರೆಡ್ಡೆಪ್ಪ ಅವರು ತಮ್ಮ ಒಟ್ಟೂ 7 ಎಕರೆ ಹೊಲದಲ್ಲಿ ಮಳೆಯಾಶ್ರಿತ ಕೃಷಿಯಲ್ಲೇ ಅಶ್ವಗಂಧ ಬೆಳೆದಿದ್ದಾರೆ. ಖಾಸಗಿ ಕಂಪನಿಯೊಂದಿಗೆ ಖರೀದಿ ಒಪ್ಪಂದ ಮಾಡಿಕೊಂಡು ಅಶ್ವಗಂಧ ಬಿತ್ತನೆ ಮಾಡಿದ್ದಾರೆ. …

Read More »

ಅತ್ಯಾಚಾರ ಮಾಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ ಡಿಪ್ಲೊಮಾ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದ ಪ್ರಕರಣವನ್ನು ಭೇದಿಸಿದ್ ಪೊಲೀಸರು

ದಾವಣಗೆರೆ: ಮೂವರು ತನ್ನನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ ಡಿಪ್ಲೊಮಾ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶಿವಮೊಗ್ಗದ 16 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ನಗರದ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು. ಮೂವರು ಅಪಹರಣ ಮಾಡಿ ಹೊನ್ನಾಳಿಯ ತುಂಗಭದ್ರಾ ನದಿಯ ಸಮೀಪ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯು ಸೋಮವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದಳು. ಹಿರಿಯ ಅಧಿಕಾರಿಗಳ ತಂಡಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದವು. ವಿದ್ಯಾರ್ಥಿನಿಯನ್ನು …

Read More »

ರಾಜ್ಯ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ : ವಿವಿಧ ಸೌಲಭ್ಯಗಳ ಮೇಲಿನ ‘ಬಡ್ಡಿದರ’ ಭಾರೀ ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ, ಮರಣೋತ್ತರ ಸರ್ಕಾರಿ ನೌಕರರ ( Karnataka Retired Government Employees ) ತಡವಾಗಿ ಪಾವತಿಯಾದ ಪಿಂಚಣಿ, ಉಪದನ ಹಾಗೂ ಗಳಿಕ ರಜೆ ನಗದೀಕರಣಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಲಾಗಿದೆ. ಶೇ.8ರಷ್ಟಿದ್ದಂತ ಬಡ್ಡಿದರವನ್ನು ( Interest Rate ) ಪರಿಷ್ಕರಿಸಿ ಶೇ.5.4ಕ್ಕೆ ನಿಗದಿ ಪಡಿಸಲಾಗಿದೆ. ಈ ಮೂಲಕ ನಿವೃತ್ತಿ, ಮರಣೋತ್ತರ ಸೌಲಭ್ಯಗಳ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ( Karnataka Government ) ಬಿಗ್ ಶಾಕ್ ನೀಡಲಾಗಿದೆ. …

Read More »

ಬಿಯರ್ ಕಂಪನಿಗಳಿಗೆ ಭಾರೀ ಹೊಡೆತ ಬೀಳುವ ಸಾಧ್ಯತೆ

ಮುಂಬೈ: ರಷ್ಯಾ-ಉಕ್ರೇನ್‍ನ ಸಂಭವನೀಯ ಯುದ್ಧದಿಂದ ಬಿಯರ್ ಕಂಪನಿಗಳಿಗೆ ಭಾರೀ ಹೊಡೆತ ಬೀಳುವ ಸಾಧ್ಯತೆ ಇದೆ. ಬೇಸಿಗೆ ಕಾಲ ಪ್ರಾರಂಭವಾದಂತೆ ರಷ್ಯಾ-ಉಕ್ರೇನ್ ಗಡಿಯಲ್ಲಿ ಕಲಹ ಎದುರಾಗಿದ್ದು, ಇದರಿಂದ ಬಿಯರ್ ಕಂಪನಿಗಳಿಗೆ ಸಮಸ್ಯೆಯಾಗಲಿದೆ. ಬಿಯರ್ ಉತ್ಪಾದನೆಗೆ ಮುಖ್ಯವಾಗಿ ಬಳಕೆಯಾಗುವುದು ಬಾರ್ಲಿ. ಪ್ರಪಂಚದಲ್ಲೇ ಅತೀ ಹೆಚ್ಚು ಬಾರ್ಲಿ ಬೆಳೆಯುವ 5 ರಾಷ್ಟ್ರಗಳಲ್ಲಿ ಉಕ್ರೇನ್ ಕೂಡಾ ಒಂದು. ಈಗಾಗಲೇ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲು ಸಜ್ಜಾಗಿ ನಿಂತಿದೆ. ಹೀಗಾಗಿ ಇತರ ದೇಶಗಳಿಗೆ ಉಕ್ರೇನ್‍ನಿಂದ ಬಾರ್ಲಿ ಸರಬರಾಜು …

Read More »

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್ (Nalin Kumar Kateel) ಅವರು ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ‌ ಸಚಿವರಾದ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಈ ಸಂದರ್ಭದಲ್ಲಿ ಇದ್ದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರು, ಹಿಂದೂ ಸಂಘಟನೆಯ …

Read More »

ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣನ ವೃತ್ತದವರೆಗೆ ರ್ಯಾಲಿ ಮಾಢಿ, ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಕುರಿಗಾಯಿ ಮಹಿಳೆ ಲಕ್ಷ್ಮೀ ಕಳ್ಳಿಮನಿ …

Read More »

ವಿ ಎಚ್ ಪಿ ಮತ್ತು ಭಜರಂಗ ದಳ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಹಿಂದೂಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ಅಥಣಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಬ್ರಹತ್ ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯಅಥಣಿ ಪಟ್ಟಣದ ಶಿವಾಜಿ ವೃತ್ತದಿಂದ ಪಾದಯಾತ್ರೆ ಮೂಲಕ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಶಿವಯೋಗಿ ವೃತ್ತದಲ್ಲಿಜಮಾವಣೆಯಾಗಿಜೈ ಶ್ರೀರಾಮ್ ಘೋಷಣೆ ಕೂಗಿ ಹರ್ಷನಕೋಲೆಗೈದವರ ವಿರುದ್ಧಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಹರ್ಷನಕೋಲೆಗೈದವರಿಗೆಕಠಿಣ ಶಿಕ್ಷೆ ವಿಧಿಸುವುದಲ್ಲದೆಇಂಥಹ ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ನಿಗಾವಹಿಸುವಂತೆಅಥಣಿ ತಹಸಿಲ್ದಾರ್ ದುಂಡಪ್ಪಕೊಮಾರಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇದೆ ಸಂದರ್ಭದಲ್ಲಿಆರ್‍ಎಸ್‍ಎಸ್‍ಉತ್ತರ …

Read More »

ಈ ಬಾರಿ ಪಾಶ್ಚಾತ್ಯ ಉಡುಗೆ ಧರಿಸಿ ಗಮನ ಸೆಳೆದ ಉತ್ತರ ಪ್ರದೇಶದ ಚುನಾವಣಾ ಅಧಿಕಾರಿ

Reena Dwivedi ಚುನಾವಣಾ ಮತಗಟ್ಟೆ ಅಧಿಕಾರಿ ರೀನಾ ದ್ವಿವೇದಿ ಅವರು ಕಳೆದ ಬಾರಿ ರಾತ್ರೋರಾತ್ರಿ ಇಂಟರ್‌ನೆಟ್ ಸೆನ್ಸೇಷನ್ ಆಗಿದ್ದರು. ಇದೀಗ2022 ರಲ್ಲಿ ಮತ್ತೊಮ್ಮೆ ಅವರು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚರ್ಚೆಯ ಬಿಂದುವಾಗಿದ್ದಾರೆ.2017 ರ ವಿಧಾನಸಭೆ ಮತ್ತು 2019 ರ ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸಮಯದಲ್ಲಿ ಲಖನೌದಲ್ಲಿ ಮತದಾನದ ಕರ್ತವ್ಯದ ಸಮಯದಲ್ಲಿ ಹಳದಿ ಸೀರೆ ಧರಿಸಿ ಸ್ಟೈಲಿಶ್ ಆಗಿ ಬಂದ ರೀನಾ ದ್ವಿವೇದಿಯ (Reena Dwivedi) ಫೋಟೊ ವೈರಲ್ …

Read More »