Breaking News

Yearly Archives: 2022

ಮನೆ ಬಾಗಿಲು ಮುಂದಕ್ಕೆ ಹಾಕಿ ಹೊರ ಹೋಗೋ ಮುನ್ನ ಹುಷಾರ್- ಕ್ಷರ್ಣಾದಲ್ಲಿ ದರೋಡೆ ಫಿಕ್ಸ್

ಬೆಂಗಳೂರು: ಹಾಡ ಹಗಲಿನಲ್ಲೇ ಮನೆಗೆ ನುಗ್ಗಿ ಖದೀಮನೊಬ್ಬ ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಬಾಗಿಲ ಮುಂದಕ್ಕೆ ಮಾಡಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಖದೀಮನ ಕೈಚಳಕ ತೋರಿದ್ದು, ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ್ದ ಆರೋಪಿ ಕ್ಷಣಾರ್ಧದಲ್ಲಿ ಮನೆಯಲ್ಲಿದ್ದ 1.80 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನ-ಬೆಳ್ಳಿ ಹಾಗೂ ನಗದು ಕದ್ದು ಎಸ್ಕೇಪ್​ ಹಾಕಿದ್ದಾನೆ. ಆರೋಪಿ ಮನೆಗೆ ನುಗ್ಗಿ ದರೋಡೆ ಮಾಡಿ ಎಸ್ಕೇಪ್ ಆಗಿರೋ …

Read More »

ಮುಂಬರುವ ಬಜೆಟ್​​ನಲ್ಲಿ ರಾಜ್ಯದ ಭವಿಷ್ಯ ಅನಾವರಣ: ಸಿಎಂ ಭರವಸೆ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲ ವರ್ಗದವರಿಗೆ ಆರ್ಥಿಕ ನ್ಯಾಯ ಒದಗಿಸುವ, ರಾಜ್ಯದ ಅಭಿವೃದ್ದಿ ಬಿಂಬಿಸುವ ಮುನ್ನೋಟದ ಬಜೆಟ್​ನನ್ನು ಮಂಡಿಸಲಿದ್ದೇವೆ ಎಂದು ಸಿಎಂ ವಿಧಾನಸಭೆಯಲ್ಲಿ ಘೋಷಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ವೇಳೆ ನಡೆಯುತ್ತಿದ್ದ ಕಾಂಗ್ರೆಸ್‌ನ ಧರಣಿ, ಗದ್ದಲದ ನಡುವೆಯೇ ಸಿಎಂ ಮಾತನಾಡಿ, ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಕೋವಿಡ್‌ನ ಯಶಸ್ವಿ ನಿರ್ವಹಣೆ ನಡುವೆಯೇ ಅಭಿವೃದ್ಧಿ ಕಾರ್ಯಗಳಲ್ಲೂ ಮುಂದೆ ಸಾಗಿದೆ. ಹತ್ತು ಹಲವು ಯೋಜನೆಗಳ …

Read More »

ರಾಷ್ಟ್ರಧ್ವಜಕ್ಕೆ ಸಂಬಂಧಪಟ್ಟಂತೆ ಈಶ್ವರಪ್ಪ ಹೇಳಿಕೆ: ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಿಯೋಗ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಿ ನಂತರ ಮನವಿ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲರ ಭೇಟಿ ನಂತರ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಹಾಗೂ ಕಾಂಗ್ರೆಸ್ ಶಾಸಕರ ನಿಯೋಗ ರಾಜ್ಯಪಾಲರನ್ನ ಪಾದಯಾತ್ರೆ ಮೂಲಕ ಬಂದು ಭೇಟಿ ಮಾಡಿದೆವು. ಆ ವೇಳೆ, ಈಶ್ವರಪ್ಪ ವಿರುದ್ಧ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. …

Read More »

ಕೊಲೆ ಆರೋಪಿಗಳಲ್ಲಿ ಮೂವರು ಶಿವಮೊಗ್ಗದವರು, ಇಬ್ಬರ ಬಗ್ಗೆ ಶೋಧ ನಡೆಯುತ್ತಿದೆ: ಗೃಹ ಸಚಿವ ಆರಗ

ಬೆಂಗಳೂರು : ಹಿಂದುಪರ ಸಂಘಟನೆಯ ಯುವಕ ಹರ್ಷನ ಕೊಲೆ ಕೇಸ್​ನಲ್ಲಿ ಬಂಧನ ಆಗಿರುವವರಲ್ಲಿ ಮೂವರು ಶಿವಮೊಗ್ಗದವರಾಗಿದ್ದಾರೆ. ಇಬ್ಬರ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಕ್ತಿಭವನದಲ್ಲಿ ಸಿಎಂ ಭೇಟಿಯಾಗಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಬಗ್ಗೆ ಸಿಎಂಗೆ ವಿವರಣೆ ಕೊಟ್ಟಿದ್ದೇನೆ. ಮತ್ತೆ ಸಭೆ ಸೇರೋಣ ಎಂದು ಅವರು ಹೇಳಿದ್ದಾರೆ. ಪೊಲೀಸರು ಇಬ್ಬರ ಬಗ್ಗೆ ಶೋಧ ನಡೆಸಿದ್ದಾರೆ. ಇದರ ಹಿಂದೆ ಇನ್ನಷ್ಟು ಜಾಲ ಇರುವ ಬಗ್ಗೆಯೂ …

Read More »

ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು

ಮನೆಯಲ್ಲಿದ್ದ ಚೇತನ್ ಅವರನ್ನು ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು ನಟ ಚೇತನ್ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡಿದ್ದಾರೆ. ಮನೆಯಲ್ಲಿದ್ದವರು ಏಕಾಏಕಿ ಕಾಣಿಸದೇ ಇದ್ದಾಗ, ನಾನು ಮನೆಯಲ್ಲಾ ಹುಡುಕಿದೆ, ಚೇತನ್ ಎಲ್ಲಿ ಎಂದು ಅಲ್ಲೇ ಇದ್ದವರನ್ನು ಕೇಳಿದಾಗ ಪೊಲೀಸ್ ನವರು ಕರೆದುಕೊಂಡು ಹೋದರು ಎಂದು ಹೇಳಿದರು. ನಾನು ಶೇಷಾದ್ರಿಪುರಂ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡಿದೆ. ಅವರಿಂದ ಸಕಾರಾತ್ಮಕವಾಗಿ ಉತ್ತರ ಸಿಗುತ್ತಿಲ್ಲ. ಅವರು ಅರೆಸ್ಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. …

Read More »

ಅವೆಂಜರ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡಿ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳು (ಇವಿಗಳು) ಪ್ರತಿ ದಿನವೂ ಹೆಚ್ಚುತ್ತಿವೆ. ಸರ್ಕಾರದ ಸಬ್ಸಿಡಿಗಳು ಮತ್ತು ಹೆಚ್ಚಿನ ಇಂಧನ ಬೆಲೆಗಳ ಪರಿಣಾಮವಾಗಿ, ಇವಿಗಳು ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ. ಆದಾಗ್ಯೂ, ಗ್ರಾಹಕರ ಹೆಚ್ಚಿನ ಬೇಡಿಕೆ ಮತ್ತು ಅರೆವಾಹಕಗಳ ಕೊರತೆಯಿಂದಾಗಿ, ವಾಹನಗಳ ತಯಾರಕರು ಹೆಣಗಾಡುತ್ತಿದ್ದಾರೆ. ತಮ್ಮ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕಾಗಿ ತಿಂಗಳುಗಟ್ಟಲೆ ಕಾಯಲು ಬಯಸದ ಖರೀದಿದಾರರಿಗೆ gogoa1 ಪರ್ಯಾಯವಾಗಿ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳನ್ನು ನೀಡುತ್ತಿದೆ. ಕಳೆದ ಬಾರಿ, gogoa1ನ ಕಂಪನಿಯು ಹೀರೋ ಸ್ಪ್ಲೆಂಡರ್ ಬೈಕ್‍ವೊಂದನ್ನು ತಮ್ಮ …

Read More »

ವಿವೇಚನಾರಹಿತ ತೀರ್ಪು ನೀಡಿದ ಜಡ್ಜ್, ಸ್ಪೆಷಲ್ ಕ್ಲಾಸ್ ಗೆ ಅಟ್ಟಿದ ಹೈಕೋರ್ಟ್! ಏನಿದು ಪ್ರಕರಣ?

ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ (Karnataka High Court) ಆದೇಶಿಸಿದೆ! ಘೋರ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡುವ ಮುನ್ನ ನ್ಯಾಯಾಂಗ ವಿವೇಚನೆಯನ್ನು ಬಳಸುವುದು ಹೇಗೆಂಬುದನ್ನು ನ್ಯಾಯಾಧೀಶರು ಅರಿಯಬೇಕಿದೆ. ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ …

Read More »

ಹತ್ಯೆ ಹಿಟ್ ಲಿಸ್ಟ್‌ನಲ್ಲಿ ಹಿಂದೂ ಮುಖಂಡರು: ಬೆಂಗಳೂರಿನ ತೇಜಸ್ ಗೌಡಗೆ ಭದ್ರತೆ

ಬೆಂಗಳೂರು, ಫೆ. 22: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇತರೆ ಹನ್ನೆರಡು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರ ಬೆನ್ನಲ್ಲೇ ಹತ್ಯೆ ಹಿಟ್ ಲಿಸ್ಟ್‌ನಲ್ಲಿರುವ ಹಿಂದೂ ಮುಖಂಡರಿಗೆ ಬೆಂಗಳೂರು ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.   ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣಕ್ಕೂ ಹಾಗೂ ಬೆಂಗಳೂರಿಗೂ ಲಿಂಕ್ ಇರುವ ಸ್ಫೋಟಕ ವಿಚಾರ ಹೊರ ಬಿದ್ದಿದೆ. ಇದರ ಜಾಡು ಹಿಡಿದು ಹರ್ಷ ಕೊಲೆಗೆ ಬಳಸಿರುವ ಕಾರು ಎಲ್ಲಿಂದ …

Read More »

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ: ಅತ್ಯುತ್ತಮ ಸಿನಿಮಾ ಪುಷ್ಪ-ದಿ ರೈಸ್, ಅತ್ಯುತ್ತಮ ನಟ ರಣವೀರ್ ಸಿಂಗ್!

ಮುಂಬೈ: 2022ನೇ ವರ್ಷದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭ ಫೆಬ್ರವರಿ ೨೦ರಂದು ಮುಂಬೈನಲ್ಲಿ ನಡೆದಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ರಣಬೀರ್ ಸಿಂಗ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದರೆ, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪುಷ್ಪ-ದಿ ರೈಸ್ ಪಡೆದುಕೊಂಡಿದೆ.Ranveer Singh ರಣಬೀರ್ ಸಿಂಗ್ ಈ ಕ್ರಿಕೆಟ್ ಆಧಾರಿತ ಸಿನಿಮಾ 83 ಇದರಲ್ಲಿ ಅಮೋಘ ಅಭಿನಯಕ್ಕಾಗಿ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ನಾಯಕಿ ಗೌರವಕ್ಕೆ ಕೀರ್ತಿ ಸನೂನ್ ಭಾಜನರಾಗಿದ್ದಾರೆ. ಈ ಬಗ್ಗೆ …

Read More »

ಲೈಂಗಿಕ ದೌರ್ಜನ್ಯ ಎಸಗಿದರೆಂದು ಸ್ವಾಮೀಜಿಯ ಮರ್ಮಾಂಗ ಕತ್ತರಿಸಿದಳು: ಆದರೆ ನಡೆದದ್ದೇ ಬೇರೆ.!

ತಿರುವನಂತಪುರ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದರು ಎಂದು ಹೇಳಿ ಕೇರಳದ ತಿರುವನಂತಪುರದ ಸ್ವಾಮಿ ಗಂಗೇಶಾನಂದರರ ಮರ್ಮಾಂಗ ಕತ್ತರಿಸಿದ್ದ ಕಾನೂನು ವಿದ್ಯಾರ್ಥಿನಿಯ ಕೇಸ್​ಗೆ ಇದೀಗ ಭಾರಿ ಟ್ವಿಸ್ಟ್​ ಸಿಕ್ಕಿದೆ. 2017ರಲ್ಲಿ ನಡೆದಿರುವ ಈ ಘಟನೆ, ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಬೇರೆಯದ್ದೇ ಕಥೆಯನ್ನು ಹೇಳುತ್ತಿದೆ.   2017ರಲ್ಲಿ ತಿರುವನಂತಪುರದ 23 ವರ್ಷದ ಕಾನೂನು ವಿದ್ಯಾರ್ಥಿ ಸ್ವಾಮಿ ಗಂಗೇಶಾನಂದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದಳು. ಮೇ 19 ಮತ್ತು 20ರ …

Read More »