Breaking News

Yearly Archives: 2022

ಲತಾ ಮಂಗೇಶ್ಕರ್ ನಿಧನ: ಬಸವರಾಜ ಬೊಮ್ಮಾಯಿ ಸೇರಿದಂತೆ ನಾಡಿನ ಗಣ್ಯರಿಂದ ಸಂತಾಪ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಲತಾ ಮಂಗೇಶ್ಕರ್ ನಮ್ಮನ್ನಗಲಿದ್ದಾರೆ ಎಂಬ ಸುದ್ದಿ ಬಂದಿದೆ. ಭಾರತದ ಸಾರಸ್ವತ ಲೋಕದಲ್ಲಿ ಅವರು ಮಿನುಗುವ ತಾರೆ, ಅವರ ಹಾಡುಗಳು ಕೇವಲ ಸಿನಿಮಾಕ್ಕೆ ಸೀಮಿತವಾಗಿರಲಿಲ್ಲ, ಭಜನೆಗಳು, ದೇಶಭಕ್ತಿ ಗೀತೆಗಳು, ದೇವರ ಗೀತೆಗಳನ್ನು ಹಾಡಿದ್ದಾರೆ. ಯೇ …

Read More »

ಹಾಡುಹಕ್ಕಿ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.

ಮುಂಬೈ, ಮಹಾರಾಷ್ಟ್ರ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲತಾ ಮಂಗೇಶ್ಕರ್​ ಅವರಿಗೆ 92 ವರ್ಷವಾಗಿತ್ತು. ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ …

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.

  ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ …

Read More »

ಹಿಜಾಬ್​ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್​ ಗಾಂಧಿ!

ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಹಿಜಾಬ್​ ಬಗ್ಗೆ ರಾಹುಲ್​ ಗಾಂಧಿ ಟ್ವೀಟ್​ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ …

Read More »

ಮತ್ತಷ್ಟು ಹದಗೆಟ್ಟ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ

ಲವು ದಿನಗಳ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮುಂಬೈ(ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.   ಆರೋಗ್ಯ ಮತ್ತೆ ಹದಗೆಟ್ಟಿರುವ ಕಾರಣದಿಂದ ಲತಾ ಮಂಗೇಶ್ಕರ್ ಅವರನ್ನು …

Read More »

ಪತ್ನಿಯನ್ನು ಬೇರೆಯವರೊಂದಿಗೆ ಮಲಗಿಸಿ ಹಣ ಗಳಿಸುತ್ತಿದ್ದ ವಿಕೃತ ಪತಿ!

ಬೆಂಗಳೂರು: ತನ್ನ ಪತ್ನಿಯನ್ನು ಬೇರೆಯವರ ಜೊತೆ ಲೈಂಗಿಕ ಕ್ರಿಯೆ ಮಾಡುವುದನ್ನು ನೋಡುತ್ತಾ ಹಣ ಸಂಪಾದನೆ ಮಾಡುವ ದಾರಿ ಹಿಡಿದಿದ್ದ ಪತಿಗೆ ಪತ್ನಿಯೂ ಸಾಥ್ ನೀಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇದೀಗ ಈ ಇಬ್ಬರು ಪತಿ-ಪತ್ನಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.   ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೈಫ್ ಸ್ವಾಫಿಂಗ್ ದಂಧೆ ನಡೆಸುತ್ತಿದ್ದ ದಂಪತಿ ಹಣ ಸಂಪಾದನೆ ಮಾರ್ಗ ನೋಡಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಎಲೆಕ್ಟ್ರಾನಿಕ್ ಶಾಪ್ ಸೇಲ್ಸ್ ಮನ್ ಆಗಿರುವ …

Read More »

ಮದುವೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗಲೇ ವರನ ಮೊಬೈಲ್ ಗೆ ಬಂತು ವಧುವಿನ ನಗ್ನ ವಿಡಿಯೋ..! ಮುಂದೇನಾಯ್ತು..?

ನವದೆಹಲಿ: ಮದುವೆಯಾಗಲು ಇನ್ನೇನು ಕೆಲವೇ ಸಮಯ ಬಾಕಿ, ವಧು ವರ ಇಬ್ಬರೂ ಮುಂದಿನ ಜೀವನದ ಕನಸನ್ನು ಕಾಣುತ್ತಾ ತಮ್ಮದೇ ಲೋಕದಲ್ಲಿ ತಲ್ಲೀನರಾಗಿದ್ದರು. ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು, ಎಲ್ಲಾ ರೀತಿಯ ತಯಾರಿ ನಡೆಯುತ್ತಿತ್ತು. ವರ ದಿಬ್ಬಣದೊಂದಿಗೆ ತನ್ನ ಬಾಳ ಸಂಗಾತಿಯಾಗಲಿದ್ದ ಯುವತಿಯ ಮನೆಗೆ ತೆರಳಲು 24 ಗಂಟೆಯಷ್ಟೇ ಬಾಕಿ ಇತ್ತು. ಆದರೆ ಅಷ್ಟರಲ್ಲೇ ವರನ ವಾಟ್ಸಾಪ್‌ಗೆ ಬಂದ ಅಶ್ಲೀಲ ವಿಡಿಯೋ ಒಂದು ಇಡೀ ವಾತಾವರಣವನ್ನೇ ಬದಲಾಯಿಸಿದೆ. ವಿಡಿಯೋ ನೋಡಿದ ವರ ಮದುವೆಗೆ …

Read More »

ಸಂಸತ್‍ನಲ್ಲಿ ಪ್ರತಿಧ್ವನಿಸಿದ ಕರ್ನಾಟಕದ ‘ಹಿಜಾಬ್’ ವಿವಾದ

ನವದೆಹಲಿ,ಫೆ.5-ಕರ್ನಾಟಕದಲ್ಲಿ ಭಾರೀ ವಿವಾದದ ಕಿಡಿ ಹೊತ್ತಿಸಿರುವ ವಿದ್ಯಾರ್ಥಿಗಳು ಹಿಜಾಬ್-ಕೇಸರಿ ಶಾಲು ಧರಿಸಿ ಶಾಲೆಗೆ ಬರುತ್ತಿರುವ ಸಂಗತಿ ಇದೀಗ ಸಂಸತ್‍ನಲ್ಲೂ ಪ್ರತಿಧ್ವನಿಸಿದೆ. ಕಾಂಗ್ರೆಸ್, ಡಿಎಂಕೆ, ಎಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳು ಸಂಸದರು ಆಡಳಿತಾರೂಢ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವುದನ್ನು ಪ್ರಸ್ತಾಪಿಸಿದ್ದಾರೆ.   ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ವಿದ್ಯಾರ್ಥಿಗಳಿಗೆ ಜಾತಿ-ಧರ್ಮ ಯಾವುದೂ ಗೊತ್ತಿರುವುದಿಲ್ಲ. ಕೆಲವರು ಇಲ್ಲಿಯೂ ಕೂಡ …

Read More »

ನಾಲ್ಕು ಸರ್ಕಾರಿ ನೌಕರಿ ಬಿಟ್ಟಿದ್ದ ಜ್ಯೋತಿ ಪಿಎಸ್‌ಐ ಹುದ್ದೆಗೆ ಆಯ್ಕೆ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನಾಲ್ಕು ಸರ್ಕಾರಿ ನೌಕರಿಗಳ ಆದೇಶ ಪತ್ರ ಬಂದಿದ್ದರೂ ನಿರಾಕರಿಸಿದ್ದ ಯುವತಿ, ಎಂಜಿನಿಯರಿಂಗ್‌ ಪದವೀಧರೆ ಜ್ಯೋತಿ ಮಹಾಬಳೇಶ್ವರ ಗೂಳಪ್ಪನವರ ಈಚೆಗೆ ನಡೆದ ಪಿಎಸ್‌ಐ ಹುದ್ದೆಗೆ ನೇಮಕವಾಗಿದ್ದಾರೆ. ತಾಲ್ಲೂಕಿನ ಉಡಿಕೇರಿ ಗ್ರಾಮದ ಪ್ರಗತಿಪರ ರೈತ ಮಹಾಬಳೇಶ್ವರ ಗೂಳಪ್ಪನವರ ಅವರ ಪುತ್ರಿ ಈ ಸಾಧಕಿ. ಬರೆದಿರುವ ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಅವರು ಸೋಲು ಕಂಡಿಲ್ಲ. ಮನೆ ಬಾಗಿಲಿಗೆ ಬಂದಿದ್ದ ನೌಕರಿಗಳ ಆದೇಶ ಪತ್ರಗಳನ್ನು ಒಪ್ಪಿಕೊಳ್ಳದೆ ಉನ್ನತ ಹುದ್ದೆಗೆ ಕಾದಿದ್ದರು; ಪ್ರಯತ್ನ ಮುಂದುವರಿಸಿದ್ದರು. …

Read More »

ಪುನೀತ್​ ರಾಜ್​ ಕುಮಾರ್​ ಜೇಮ್ಸ್​ ಟೀಸರ್​ ರಿಲೀಸ್​ಗೆ ಡೇಟ್​ ಫಿಕ್ಸ್​!

ಬೆಂಗಳೂರು: ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ನಟನೆಯ ಕೊನೇ ಸಿನಿಮಾ ಮೇಲೆ ಈಗ ನಿರೀಕ್ಷೆಗಳು ಉತ್ತುಂಗದಲ್ಲಿದ್ದು, ಆ ಸಿನಿಮಾದ ಪ್ರತಿಯೊಂದು ಅಪ್ಡೇಟ್​ಗಾಗಿ ಅಭಿಮಾನಿಗಳು ಕಾತಯುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಪುನೀತ್​ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್​ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್​ ಬಿಡುಗಡೆಗೆ ದಿನಾಂಕ ಫಿಕ್ಸ್​ ಮಾಡಿದೆ.   ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು …

Read More »