ಮುಂಬೈ: ಮದುವೆ, ವಿಚ್ಛೇದನ, ವಿವಾಹೇತರ ಸಂಬಂಧ, ಡೇಟಿಂಗ್… ಇಂಥವೆಲ್ಲವೂ ಚಿತ್ರರಂಗದಲ್ಲಿ ಸಾಮಾನ್ಯ ಎನಿಸಿಬಿಟ್ಟಿದೆ. ದಿಢೀರ್ ಮದುವೆಯಾಗುವುದು, ಅಷ್ಟೇ ವೇಗದಲ್ಲಿ ಡಿವೋರ್ಸ್ ಕೊಡುವುದು ನಂತರ ಇನ್ನೊಬ್ಬಳ ಜತೆ ತಿರುಗುವುದು ಇಲ್ಲವೇ ಮದುವೆಯಾಗಿರುವಾಗಲೇ ಇನ್ನೊಬ್ಬರ ಜತೆ ಸಂಬಂಧ ಹೊಂದುವುದು.. ಹೀಗೆ ಅನೇಕ ವಿಷಯಗಳಿಂದ ಸೆಲಿಬ್ರಿಟಿಗಳು ಸುದ್ದಿಯಾಗುತ್ತಲೇ ಇರುತ್ತಾರೆ. ಅವರ ಸಾಲಿಗೆ ಸೇರಿದ್ದಾರೆ ಖ್ಯಾತ ಬಾಲಿವುಡ್ ತಾರೆ ಹೃತಿಕ್ ರೋಷನ್. ಹಿಂದೊಮ್ಮೆ ಮದುವೆಯಾದ ಬಳಿಕವೂ ನಟಿ ಕಂಗನಾ ರಣಾವತ್ ಜತೆಗೆ ಸಂಬಂಧ ಹೊಂದಿ ನಂತರ ಆಕೆಗೆ …
Read More »Yearly Archives: 2022
ದಿವ್ಯಾಂಗ ಮಹಿಳೆಗೆ ಬೂಟು ಕಾಲಲ್ಲಿ ಒದ್ದ ಪ್ರಕರಣ: ಟೋಯಿಂಗ್ ಎಎಸ್ಐ ಅಮಾನತು!
ಬೆಂಗಳೂರು, : ವಿಕಲಚೇತನ ಮಹಿಳೆಗೆ ಬೀದಿಯಲ್ಲಿ ಬೂಟು ಕಾಲಿನಲ್ಲಿ ಒದ್ದ ಪ್ರಕರಣ ರಾಜ್ಯದಲ್ಲಿ ಟೋಯಿಂಗ್ ವ್ಯವಸ್ಥೆ ಬದಲಾವಣೆಗೆ ಮುನ್ನಡಿ ಬರೆದಿದೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಎಎಸ್ಐ ನಾರಾಯಣ ಅವರನ್ನು ಅಮಾನತು ಮಾಡಲಾಗಿದೆ. ಇನ್ನು ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ಮಾಡಿದ್ದಾರೆ. ಟೋಯಿಂಗ್ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ …
Read More »ನಿಮ್ಮ ಮತದಾರರ ಗುರುತಿನ ಚೀಟಿಯನ್ನು ನಿಮ್ಮ ಸ್ಮಾರ್ಟ್ಫೋನ್ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ ಗೊತ್ತಾ?
ದೇಶದಲ್ಲಿ 2022ರ ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರ ಬಂದಿವೆ. ಇಂತಹ ಪರಿಸ್ಥಿತಿಯಲ್ಲಿ ಕರೋನಾ ಅವಧಿಯಲ್ಲಿ ಅಂತರವನ್ನು ಕಾಯ್ದುಕೊಳ್ಳಲು ನಿಮ್ಮ ಫೋನ್ನಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡುವುದು ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಚುನಾವಣಾ ಆಯೋಗವು ಕಳೆದ ವರ್ಷ e-EPIC (ಎಲೆಕ್ಟ್ರಾನಿಕ್ ಎಲೆಕ್ಟೋರಲ್ ಫೋಟೋ ಐಡೆಂಟಿಟಿ ಕಾರ್ಡ್) ಕಾರ್ಯಕ್ರಮವನ್ನು ಪರಿಚಯಿಸಿತು. ಮುಂದಿನ ತಿಂಗಳು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಫೆಬ್ರವರಿ 10 ರಿಂದ …
Read More »ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: DL, LLR ನವೀಕರಣ ಆನ್ಲೈನ್
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕೆ RTO ಕಚೇರಿಗೆ ಅಲೆದಾಡಬೇಕಿಲ್ಲ. ಆನ್ಲೈನ್ ನಲ್ಲಿ ಡಿಎಲ್ ಮತ್ತು ಎಲ್.ಎಲ್. ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಆನ್ಲೈನ್ ನಲ್ಲಿ ಹಲವು ಸೇವೆಗಳು ಲಭ್ಯವಿವೆ. ವಿಳಾಸ, ಹೆಸರು ತಿದ್ದುಪಡಿಗೂ ಅವಕಾಶ ನೀಡಲಾಗಿದೆ. https://sarathi.parivahan.gov.in/sarathiservice ವೆಬ್ಸೈಟ್ ನಲ್ಲಿ ಸೇವೆ ಲಭ್ಯವಿದೆ. ಡಿಎಲ್ ನವೀಕರಣ, ಚಾಲನಾ ಪರವಾನಿಗೆ ನವೀಕರಣ, ವಿಳಾಸ, ಹೆಸರು ತಿದ್ದುಪಡಿಗೆ ಅವಕಾಶ …
Read More »ಪ್ರಿಯಾಂಕಾ ಗಾಂಧಿಯನ್ನು ‘ಅಕ್ಕ’ ಎನ್ನುತ್ತಿದ್ದ ನಿದಾ ಖಾನ್ ಬಿಜೆಪಿಗೆ!
ಲಖನೌ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಅದರಲ್ಲಿಯೂ ಸದ್ಯ ಎಲ್ಲರ ಗಮನ ಸೆಳೆದಿರುವುದು ಉತ್ತರ ಪ್ರದೇಶ. ಇಲ್ಲಿಯ ರಾಜಕೀಯ ವಲಯದಲ್ಲಿ ಇದೀಗ ಭಾರಿ ಕುತೂಹಲದ ಬೆಳವಣಿಗೆ ನಡೆದಿದ್ದು, ತ್ರಿವಳಿ ತಲಾಖ್ ಸಂತ್ರಸ್ತೆ ನಿದಾ ಖಾನ್ ಬಿಜೆಪಿ ಸೇರಿದ್ದಾರೆ. ಇತ್ತಿಹಾದ್-ಎ-ಮಿತಾತ್ ಮಂಡಳಿಯ ಮುಖ್ಯಸ್ಥ ಮೌಲಾನಾ ತೌಖೀರ್ ರಾಜಾ ಖಾನ್ ಅವರ ಸೊಸೆಯಾಗಿರುವ ನಿದಾ ಬಿಜೆಪಿಯನ್ನು ಸೇರುವ ಮೂಲಕ ಕಾಂಗ್ರೆಸ್ಗೂ ಶಾಕ್ ಕೊಟ್ಟಿದ್ದಾರೆ. ಸಮಾಜ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ …
Read More »ಗಡಿಯಲ್ಲಿ ಚೆಕ್ಪೋಸ್ಟ್ ಸಿಬ್ಬಂದಿ ಆರ್ಟಿಪಿಸಿಆರ್ ವರದಿ ಕೇಳುತ್ತಾರೆ, ವರದಿ ಇಲ್ಲದಿದ್ದರೆ ಲಂಚ ನೀಡಬೇಕಾಗುತ್ತದೆ.?
ಬೆಳಗಾವಿ :ರಾಜ್ಯದಲ್ಲಿ ಕರೊನಾ ಪ್ರಕರಣ ತಗ್ಗುತ್ತಿರುವ ಕಾರಣಕ್ಕೆ ರಾತ್ರಿ ಕರ್ಫ್ಯೂ ಸೇರಿ ಅನೇಕ ನಿರ್ಬಂಧಗಳನ್ನು ಸಡಿಲಿಸಿರುವ ರಾಜ್ಯ ಸರ್ಕಾರ, ಗಡಿ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರ ಜೀವನವನ್ನು ಮಾತ್ರ ನರಕವನ್ನಾಗಿಸಿದೆ. ಯಾವುದೇ ರ್ತಾಕ ಆಧಾರವಿಲ್ಲದೆ ಅವೈಜ್ಞಾನಿಕವಾಗಿ ವಿಧಿಸಿರುವ ನಿರ್ಬಂಧಗಳಿಂದ ಆರ್ಟಿಪಿಸಿಆರ್ ಕಡ್ಡಾಯ ಪ್ರಮಾಣ ಪತ್ರವನ್ನೇ ನೆಪವಾಗಿಸಿಕೊಂಡು ವಾಹನ ಸವಾರರಿಂದ ರಾಜಾರೋಷವಾಗಿ ಹಣ ಸುಲಿಗೆ ಮಾಡಲಾಗುತ್ತಿದೆ. ಚೆಕ್ಪೋಸ್ಟ್ ಸಿಬ್ಬಂದಿಗೆ ಲಂಚ ನೀಡುವುದರಿಂದ ತಪ್ಪಿಸಿಕೊಳ್ಳಲು ಅನೇಕರು ನಕಲಿ ಆರ್ಟಿಪಿಸಿಆರ್ ವರದಿಗಳ ಮೊರೆ ಹೋಗಿದ್ದಾರೆ. …
Read More »ಗಾಂಧಿ ಹತ್ಯೆಯ ಆ ದಿನ
ಆ ಸಂಜೆ ಆರು ಗಂಟೆಗೆ ಆಕಾಶವಾಣಿ ವಾರ್ತೆಯಲ್ಲಿ ಸಾರಲಾಯಿತು. ”ಈಗ ಸ್ವಲ್ಪಹೊತ್ತಿನ ಮುಂಚೆ ಮಹಾತ್ಮಾ ಗಾಂಧಿಯವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಕೊಂದವನು ಒಬ್ಬ ಹಿಂದೂ!” ಈ ಒಂದು ಸಾಲಿನ, ಎರಡು ವಾಕ್ಯದ ಸುದ್ದಿ ಭೀಕರ ಹಾಗೂ ವ್ಯಾಪಕ ಹಿಂಸಾಚಾರಗಳಿಂದ ಈ ದೇಶವನ್ನು ಉಳಿಸಿತು. ಮುಖಂಡರು ನಿಟ್ಟುಸಿರುಬಿಟ್ಟು ಇದ್ದದ್ದರಲ್ಲಿಯೇ ಸಮಾಧಾನಪಟ್ಟರು. ಒಂದು ವೇಳೆ ಗಾಂಧೀಜಿ ಹಂತಕ ಮುಸ್ಲಿಮನಾಗಿದ್ದಿದ್ದರೆ ಈ ದೇಶದಲ್ಲಿ ಘನಘೋರ – ಹಿಂದೆ ಎಂದೆಂದೂ ಕಾಣದಿದ್ದ, ಮುಂದೆ ಎಂದೆಂದೂ ಕಾಣಲಾಗದ …
Read More »ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಕೈಕೊಟ್ಟ ಪೊಲೀಸ್ ಕಾನ್ಸ್ಟೇಬಲ್
ಮೈಸೂರು: ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಯುವತಿಗೆ ಕೈಕೊಟ್ಟಿರುವ ಘಟನೆ ನಡೆದಿದ್ದು, ಮೋಸ ಹೋದ ಯುವತಿ ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾಳೆ. ತಿ.ನರಸೀಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್ಟೇಬಲ್ ರವಿ ವಿರುದ್ಧ ಆರೋಪ ಕೇಳಿಬಂದಿದೆ. ಅನ್ಯಾಯಕ್ಕೆ ಒಳಗಾದ ಯುವತಿ ಬೆಂಗಳೂರಿನ ನಿವಾಸಿಯಾಗಿದ್ದು, 2018ರಲ್ಲಿ ಫೇಸ್ಬುಕ್ ಮೂಲಕ ಇಬ್ಬರ ನಡುವೆ ಸ್ನೇಹ ಶುರುವಾಗಿತ್ತು. ಬಳಿಕ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ …
Read More »ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ
ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಹಸೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಗಳ ಎಫ್ಐಆರ್ ದಾಖಲಿಸಲಾಗಿದೆ. ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು. ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು. ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ …
Read More »ಬಾಪುವನ್ನು ಕೊಂದ ಶಕ್ತಿಗಳು ಇಂದಿಗೂ ಜನರ ಹತ್ಯೆಯಲ್ಲಿ ತೊಡಗಿವೆ: ಪಿಣರಾಯಿ ವಿಜಯನ್
ತಿರುವನಂತಪುರ: ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಧರ್ಮದ ಹೆಸರಿನಲ್ಲಿ ಇಂದಿಗೂ ಜನರನ್ನು ಹತ್ಯೆ ಮಾಡುತ್ತಿವೆ. ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ. https://twitter.com/vijayanpinarayi/status/1487634444844355584/photo/1?ref_src=twsrc%5Etfw%7Ctwcamp%5Etweetembed%7Ctwterm%5E1487634444844355584%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada ‘ಗಾಂಧೀಜಿಯವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. …
Read More »