ಭಾರತದ ಮಹಿಳೆಯರು ಕ್ರೀಡಾ ಲೋಕದಲ್ಲೂ ಸಾಕಷ್ಟು ಸಾಧನೆ ಮಾಡಿದ್ದಾರೆ. ಭಾರತೀಯ ಮಹಿಳಾ ಆಟಗಾರ್ತಿಯರು ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಪ್ರಶಸ್ತಿಗಳನ್ನು ತಂದಿದ್ದಾರೆ. ಅದು ಬಾಕ್ಸಿಂಗ್ ಅಥವಾ ವೇಟ್ ಲಿಫ್ಟಿಂಗ್ ಅಥವಾ ಅಥ್ಲೆಟಿಕ್ಸ್ ಆಗಿರಲಿ. ಭಾರತದ ಮಹಿಳೆಯರು ಪ್ರತಿ ಪಂದ್ಯದಲ್ಲೂ ಮುಂದಿದ್ದಾರೆ. ಇದಕ್ಕಾಗಿ ಬಹುಮಾನವನ್ನೂ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರ ಫಲವಾಗಿ ಹಲವಾರು ಮಹಿಳಾ ಆಟಗಾರ್ತಿಯರಿಗೆ ಭದ್ರತಾ ಪಡೆ ಸೇರುವ ಅವಕಾಶ ಸಿಕ್ಕಿತು. ಭದ್ರತಾ ಪಡೆಗೆ ಸೇರ್ಪಡೆಯಾದ ಅಂತಹ ಕೆಲವು ಭಾರತೀಯ …
Read More »Yearly Archives: 2022
ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ
ಸವದತ್ತಿ: ಪೊಲೀಸ್ ಅರ್ಥ ರಕ್ಷಕ ಮತ್ತು ಕಾನೂನು ಪಾಲಕ. ಇವೆರಡರ ಜೊತೆಗೂ ಇಲ್ಲೊಂದು ಸಮಾಜಮುಖಿ ಕಾರ್ಯ ನಡೆದಿದೆ. ಸವದತ್ತಿ ಠಾಣೆಯ ಪೊಲೀಸ್ ಅಧಿಕಾರಿ ಕಾನೂನು ಪಾಲನೆ ಜೊತೆಗೆ ಸಂಗೀತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಾವೂ ಸಹ ಮುಂದಿದ್ದೇವೆಂದು ನಿಖರವಾಗಿ ತೋರಿಸಿ ಸಾರ್ವಜನಿಕ ವಲಯದಲ್ಲಿ ಅತೀವ ಪ್ರಂಶಸೆಗೆ ಪಾತ್ರರಾಗಿದ್ದಾರೆ. ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಬೆತ್ತದ ಜೊತೆಗೆ …
Read More »ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ
ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …
Read More »ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.
ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.
Read More »ಭೂಮಿಯ ಮೇಲೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ಶಾಶ್ವತವಾಗಿಸಲು ಸರಕಾರ ಕ್ರಮ-ಸಚಿವ ಗೋವಿಂದ ಕಾರಜೋಳ್
ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿ ಜನೇವರಿ 26 ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನಾದ್ಯಂತ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನವನ್ನು ಆಚರಿಸುತ್ತಿದ್ದೇವ. ರಾಯಣ್ಣ ದೇಶಕ್ಕಾಗಿ, ಹಾಗೂ …
Read More »ಬೆಳಗಾವಿ ಪಾಲಿಕೆ: ಮೇಯರ್-ಸಾಮಾನ್ಯ ಮಹಿಳೆ, ಉಪಮೇಯರ್-ಹಿಂದುಳಿಗ ವರ್ಗ ಬ ಮಹಿಳೆ, ಮೀಸಲಾತಿ ಪ್ರಕಟ
ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಘೋಷಣೆ ಆಗಿದೆ:ಮೇಯರ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಹಿಂದುಳಿಗ ವರ್ಗ ಬ ಮಹಿಳೆಗೆ ಮೀಸಲಾಗಿದ್ದು. ಪಾಲಿಕೆ ಚುನಾವಣೆ ಮುಗಿದ ಹಲವು ತಿಂಗಳು ಕಳೆದರೂ ಮೇಯರ್, ಉಪಮೇಯರ್ ಆಯ್ಕೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೀಗ ಮೀಸಲಾತಿ ಘೋಷಣೆ ಆಗಿದ್ದು. ಬಿಜೆಪಿಯಲ್ಲಿಯೇ ಯಾರಿಗೆ ಮೇಯರ್, ಉಪಮೇಯರ್ ಭಾಗ್ಯ ಸಿಗುತ್ತದೆ ಎಂದು ಕಾದು ನೋಡಬೇಕಿದೆ.
Read More »ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್
ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …
Read More »ಯಶ್, ಅಲ್ಲು ಅರ್ಜುನ್ ಫೋಟೋ ಹಂಚಿಕೊಂಡು ಸಲಹೆ ನೀಡಿದ ಕಂಗನಾ; ಇದಕ್ಕಿದೆ ವಿಶೇಷ ಕಾರಣ
ಕಂಗನಾ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಂಗನಾ ದಕ್ಷಿಣದ ಚಿತ್ರಗಳು ಹಾಗೂ ನಾಯಕ ನಟರನ್ನು ಹಾಡಿ ಹೊಗಳಿದ್ದಾರೆ. ಇತ್ತೀಚೆಗಷ್ಟೇ ‘ಪುಷ್: ದಿ ರೈಸ್’ ಬಾಲಿವುಡ್ನಲ್ಲಿ ಪಡೆದ ಅಪಾರ ಜನಪ್ರಿಯತೆ ಹಾಗೂ ಯಶ್ ನಟನೆಯ ಕೆಜಿಎಫ್ ಗಳಿಸಿದ್ದ ಮೆಚ್ಚುಗೆ ಮೊದಲಾದವುಗಳ ಹಿನ್ನೆಲೆಯಲ್ಲಿ ಕಂಗನಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ದಕ್ಷಿಣದ ಚಿತ್ರಗಳು ಹಾಗೂ ಇಲ್ಲಿನ ನಾಯಕ ನಟರು ಏಕೆ ಖ್ಯಾತಿ ಗಳಿಸುತ್ತಿದ್ದಾರೆ ಎಂಬುದನ್ನು ವಿವರಿಸಿರುವ ಕಂಗನಾ, ‘‘ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುತ್ತಾರೆ. ಪಾಶ್ಚಾತ್ಯರಿಂದ ಪ್ರಭಾವಿತರಾಗದೇ ತಮ್ಮ …
Read More »ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ತಯಾರಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ
ದೆಹಲಿ : ಭಾರತವೂ ಕೂಡ ಲಸಿಕೆ ತಯಾರಿಕೆಯಲ್ಲಿ ಹಿಂದೆ ಬೀಳಲಿಲ್ಲ. ಅಸಲಿಗೆ ಭಾರತವೇ ಲಸಿಕೆ ತಯಾರಿಕೆಯ ವೇಗ ಹೆಚ್ಚಿಸಿ ಅಪಾರ ಪ್ರಮಾಣದ ಲಸಿಕೆ ಪೂರೈಕೆ ಮಾಡಿತು. ಭಾರತದ ಜನರಿಗೆ ಮಾತ್ರವಲ್ಲದೆ ಇತರ ಕೆಲವು ದೇಶಗಳಿಗೆ ಕೂಡ ಭಾರತದಿಂದ ಲಸಿಕೆ ರಫ್ತಾಯಿತು. ಈ ಲಸಿಕಾ ಅಭಿಯಾನದಲ್ಲಿ ಮುಖ್ಯವಾಗಿ ಕೆಲಸ ಮಾಡಿದ ಎರಡು ಭಾರತೀಯ ಸಂಸ್ಥೆಗಳು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಹಾಗೂ ಪುಣೆ ಮೂಲದ ಸೆರಂ ಇನ್ಸ್ಟಿಟ್ಯೂಟ್. ಇದೀಗ ಆ ಎರಡೂ …
Read More »ಈ ಬಾರಿ ಅಪರ್ಣಾ ಅಲ್ಲ ಡಾ.ಗಿರಿಜಾಗೆ ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ
ಹೋರಾಟ, ಬದಲಾವಣೆಯ ಪರ್ವ: ಇದೇ ವೇಳೆ ಡಾ. ಗಿರಿಜಾ ಅವರಿಗೆ ಈ ಬಾರಿಯ ಗಣರಾಜ್ಯೋತ್ಸವ ಹೆಚ್ಚು ಸಂಭ್ರಮದಿಂದ ಕೂಡಿದೆ. ಹೋರಾಟ ನಡೆಸಿ, ಸರ್ಕಾರಿ ಕಾರ್ಯಕ್ರಮದ ನಿರೂಪಣೆ ಗಳಿಸಿರುವ ಡಾ. ಗಿರಿಜಾ ಅವರಿಗೆ ಇಂದು ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ ನೀಡಲಾಗಿದೆ. ತಮಗೆ ಅವಕಾಶ ಕಲ್ಪಿಸುತ್ತಿಲ್ಲವೆಂದು ರೊಚ್ಚಿಗೆದ್ದಿದ್ದ ಡಾ. ಗಿರಿಜಾ ಮುಖ್ಯಮಂತ್ರಿಯ ಮನೆ ಮುಂದೆ ಏಕಾಂಗಿ ಪ್ರತಿಭಟನೆ ಸಹ ನಡೆಸಿದ್ದರು. ಕೇವಲ ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರುಗಳಿಗೆ ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ …
Read More »