Breaking News

Yearly Archives: 2022

‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ

ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್​ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್​​ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್​​​ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ.   ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್​ ಮಾಡಿರುವ ಕುಮಾರಸ್ವಾಮಿ ಅವರು, …

Read More »

ಅಂತರ ರಾಜ್ಯ ಜಲ ವಿವಾದ: ಸರ್ವೋಚ್ಚ ನ್ಯಾಯಾಲಯದ ಪೀಠ ರಚನೆಗೆ ರೆಜಿಸ್ಟ್ರಾರ್ ಗೆ ಮನವಿ

ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ …

Read More »

ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.   ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …

Read More »

ನಿಪ್ಪಾಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ ಸಚಿವೆ ಶಶಿಕಲಾ ಜೊಲ್ಲೆ

ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿತ್ಯ ನಿರಂತರ ನಡೆಲಿವೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಚಾಂದ ಶಿರದವಾಡ ಗ್ರಾಮದಲ್ಲಿ, ಶ್ರೀ ಬೀರದೇವ ಮಂದಿರದ ಸಮುದಾಯ ಭವನ ನಿರ್ಮಾಣಕ್ಕಾಗಿ ಮುಜರಾಯಿ ಇಲಾಖೆ ವತಿಯಿಂದ 10 ಲಕ್ಷ ರೂ. ಮಂಜೂರಾಗಿದ್ದು, ಮೊದಲ ಕಂತಿನಲ್ಲಿ 5 ಲಕ್ಷ ರೂ. ಚೆಕ್ ಅನ್ನು ದೇಗುಲದ ಆಡಳಿತ ಮಂಡಳಿ ಸದಸ್ಯರಿಗೆ ಶಶಿಕಲಾ ಜೊಲ್ಲೆ ವಿತರಿಸಿದರು. …

Read More »

ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢ: ಕಮಿಷನರ್ ಡಾ.ಬೋರಲಿಂಗಯ್ಯ

ಈವರೆಗೆ ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲರೂ ಆರಾಮವಿದ್ದಾರೆ, ಎಲ್ಲರಿಗೂ ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಕೊಡುತ್ತಿದ್ದೇವೆ. ಯಾವ ಪೊಲೀಸರು ಕೂಡ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಧೈರ್ಯ ತುಂಬಿದ್ದಾರೆ. ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು …

Read More »

ಬಿಜೆಪಿ ನಾಜೂಕಿಗೆ ಸಡ್ಡು ಹೊಡೆಯುತ್ತಾ ಕಾಂಗ್ರೆಸ್‌?

ಉತ್ತರಾಖಂಡ ಚುನಾವಣ ಅಖಾಡದಲ್ಲಿ ಕಣಕ್ಕಿಳಿಯಲಿರುವ ತನ್ನ ಹುರಿಯಾಳುಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಕಾಂಗ್ರೆಸ್‌ನಿಂದ ವಲಸೆ ಬಂದಿರುವ ಬಹುತೇಕರಿಗೆ ಟಿಕೆಟ್‌ ನೀಡಲಾಗಿದೆ. ಕಾಂಗ್ರೆಸ್‌ನಿಂದ ಪಟ್ಟಿ ಬಿಡುಗಡೆಯಾಗಿಲ್ಲವಾದರೂ ಸೂಕ್ತ ಅಭ್ಯರ್ಥಿಗಳ ಹುಡುಕಾಟ ಮಾತ್ರ ಬಿರುಸಿನಿಂದ ಸಾಗಿದೆ. ಶುಕ್ರವಾರದಂದು ಕಾಂಗ್ರೆಸ್‌ ಕೇಂದ್ರೀಯ ಚುನಾವಣ ಸಮಿತಿ (ಸಿಇಸಿ) ಸಭೆಯೂ ಜರಗಿದೆ. ಇದರ ನಡುವೆಯೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಹರಾಕ್‌ ಸಿಂಗ್‌ ರಾವತ್‌, ಶುಕ್ರವಾರ ಕಾಂಗ್ರೆಸಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಉತ್ತರಾಖಂಡ ಚುನಾವಣ …

Read More »

ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ

ಬಾಗಲಕೋಟೆ : ಬದುಕಿನಲ್ಲಿ ಒಳ್ಳೆಯದಾಗಲು ಸುಲೇಮಾನ್ ಸ್ಟೋನ್ (ದೇವರ ಕಲ್ಲು) ಕೊಡುವುದಾಗಿ ಹೇಳಿ ಮೋಸದ ಮಾಡಿದ ಬಾಗಲಕೋಟೆಯ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ೫ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಅಶೋಕ ರೇವಣಸಿದ್ದಪ್ಪ ಇಂಡಿ ಎಂಬುವವರಿಗೆ ಅಜಯ ಎಂಬ ಹೆಸರಿನ ವ್ಯಕ್ತಿ ಯೂಟೂಬ್‌ನಲ್ಲಿ ಸುಲೇಮಾನ್ ಸ್ಟೋನ್ ಎಂಬ ದೇವರ (ದೈವಿ) ಕಲ್ಲನ್ನು ಮಾರಾಟ ಮಾಡುವುದಾಗಿ ದೂರವಾಣಿ ಸಂಖ್ಯೆಯ ಸಮೇತ ವಿವರ ಹಾಕಿದ್ದ. ಈ ಕಲ್ಲನ್ನು ನಮ್ಮ ಬಳಿ ಇಟ್ಟುಕೊಂಡರೆ ಯಾವುದೇ ರೀತಿಯ …

Read More »

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸುವುದಾಗಿ ಗೋವಾ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಶುಕ್ರವಾರ ಘೋಷಿಸಿದ್ದಾರೆ. ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಭವಿಷ್ಯದ ಕುರಿತು ರಾಜ್ಯದ ಜನತೆ ನಿರ್ಧರಿಸಲಿದ್ದಾರೆ. ಕೇವಲ ಮನೋಹರ್ ಪರ್ರಿಕರ್ ರವರ ತತ್ವ ಸಿದ್ಧಾಂತಗಳನ್ನು ಮುಂದುವರೆಸಿಕೊಂಡು ಹೋಗಲು ನಾನು ಪಣಜಿ ಕ್ಷೇತ್ರದಿಂದ ಸ್ಫರ್ಧಿಸುತ್ತಿದ್ದೇನೆ ಎಂದರು. ಪಣಜಿ ಕ್ಷೇತ್ರದ ಹಾಲಿ ಬಿಜೆಪಿಯ ಉಮೇದುವಾರರ ಬಗ್ಗೆ ಮಾತನಾಡುವುದು ಕೂಡ ನಾಚಿಕೆಗೇಡಿನ …

Read More »

ಮೂತ್ರ ವಿಸರ್ಜನೆಗೆಂದು ನಿಂತ ಕ್ಷಣಾರ್ಧದಲ್ಲೇ ಸ್ನೇಹಿತರಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!

ನೆಲಮಂಗಲ: ಜವರಾಯ ಯಾವಾಗ? ಯಾವ ರೂಪದಲ್ಲಿ ಬರ್ತಾನೆ ಎಂದು ಊಹಿಸೋಕು ಆಗಲ್ಲ. ಆಟೋ ಚಾಲಕರಿಬ್ಬರು ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ರಸ್ತೆಬದಿ ಆಟೋ ನಿಲ್ಲಿಸಿದ ಕ್ಷಣಾರ್ಧದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಇಂತಹ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರ ಬಳಿಯ ಚಾಕಲೇಟ್​ ಕಾರ್ಖಾನೆ ಬಳಿ ಸಂಭವಿಸಿದೆ. ಚಕ್ಕಸಂದ್ರದ ರಮೇಶ್​(36) ಮತ್ತು ಅಡೇಪೇಟೆಯ ಉಮೇಶ್​ (35) ಮೃತ ದುರ್ದೈವಿಗಳು. ಸ್ನೇಹಿತರಾದ ಉಮೇಶ್​ ಮತ್ತು ರಮೇಶ್​ ಇಬ್ಬರೂ ಆಟೋ ಚಾಲಕರಾಗಿದ್ದರು. ಇವರಿಬ್ಬರೂ …

Read More »

ಐವರು ವಿದ್ಯಾರ್ಥಿಗಳಿಗೆ ಕೋವಿಡ್​​ ಬಂದ್ರೂ ಸ್ಕೂಲ್​​ ಕ್ಲೋಸ್​..​?

ಕೊರೊನಾ ರಜೆಯಲ್ಲಿರೋ ಮಕ್ಕಳೆಲ್ಲ ಸ್ಕೂಲ್ ಬ್ಯಾಗ್ ರೆಡಿ ಮಾಡ್ಕೊಳ್ಳಿ. ವೀಕೆಂಡ್ ಕರ್ಫ್ಯೂ ಕಡಿವಾಣ ತೆರವುಗೊಳಿಸಿರೋ ಸರ್ಕಾರ ಶಾಲಾ-ಕಾಲೇಜುಗಳ ಆರಂಭಕ್ಕೂ ಹಸಿರು ನಿಶಾನೆ ತೋರಿದೆ. ಆದರೆ ಬೆಂಗಳೂರಿನ ಶಾಲೆಗಳ ಬಾಗಿಲು ಮಾತ್ರ ಜನವರಿ 29ರವರೆಗೂ ಕ್ಲೋಸ್ ಆಗಿರಲಿದೆ.   ರಾಜ್ಯದಲ್ಲಿ ಕೊರೊನಾ ತೀವ್ರವಾಗುತ್ತಿದ್ದಂತೆ ಬೆಂಗಳೂರು ಮತ್ತು ಸೋಂಕು ಹೆಚ್ಚಿರುವ ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲವು ಮಹಾನಗರಗಳಲ್ಲಿ ಶಾಲೆ-ಕಾಲೇಜುಗಳಿಗೆ ಬೀಗಬಿದ್ದಿತ್ತು. ಆದರೆ ಪುನಃ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ನೀನ್ ಸಿಗ್ನಲ್ ನೀಡಿದೆ. ಬೆಂಗಳೂರಲ್ಲಿ …

Read More »