Breaking News

Yearly Archives: 2022

ಬನಹಟ್ಟಿ: ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಹುದ್ದೆಗೆ ಆಯ್ಕೆ

ರಬಕವಿ-ಬನಹಟ್ಟಿ: ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸ್ಥಳೀಯ ಮಂಗಳವಾರ ಪೇಟೆಯಲ್ಲಿ ಸ್ಟೇಶನರಿ ಅಂಗಡಿಯನ್ನು ಇಟ್ಟುಕೊಂಡಿರುವ ಸೋಮಶೇಖರ ಹಿರೇಮಠರ ಮಗಳು ದೀಪಾ ಹಿರೇಮಠ ಆಯ್ಕೆಯಾಗುವುದರ ಮೂಲಕ ರಾಜ್ಯಕ್ಕೆ 14 ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ಎಸ್ಟಿಸಿ ಕಾಲೇಜಿನಲ್ಲಿ 2016ರಲ್ಲಿ ಬಿಎ ಪದವಿ ಪಡೆದುಕೊಂಡಿದ್ದ ದೀಪಾ ಅರ್ಥಶಾಸ್ತ್ರ ವಿಷಯದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಬಂಗಾರದ ಪಡೆದುಕೊಂಡಿದ್ದರು. ಮುಂದೆ ಕೆಎಎಸ್ ಮಾಡುವ ಗುರಿಯನ್ನು ದೀಪಾ ಹಿರೇಮಠ ಹೊಂದಿದ್ದಾರೆ. ಆರು ತಿಂಗಳುಗಳ ಕಾಲ …

Read More »

ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ

ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ.   ಸಿದ್ದಂಗಂಗಾ ಮಠದ ಬಳಿ ಸಿಎಂ ಬೊಮ್ಮಾಯಿ ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡಿದ್ದಾರೆ. ಈ ವೇಳೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಡಿವೈ ಎಸ್ …

Read More »

2022: ಕೇಂದ್ರ ಬಜೆಟ್​ನಲ್ಲಿ ಪ್ರಮುಖವಾಗಿ ಗಮನಿಸಬೇಕಾದ ಅಂಕಿ- ಅಂಶಗಳು

ಕೇಂದ್ರ ಬಜೆಟ್ (Union Budget) ಎಂಬುದು ಪ್ರತಿ ವರ್ಷ ಭಾರತದಲ್ಲಿ ಬಿಡುಗಡೆ ಆಗುವ ಅತಿ ಮುಕ್ಯವಾದ ದಾಖಲಾತಿ. ಆದರೆ ಬಹಳ ಮಂದಿಗೆ ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಕಷ್ಟ. ಬಜೆಟ್​ನ ಅತಿ ಮುಖ್ಯವಾದ ಸಂಖ್ಯೆಗಳ ವಿವರ ಇಲ್ಲಿದೆ. ಇತರ ಸಂಖ್ಯೆಗಳನ್ನು ಅರ್ಥ ಮಾಡಿಕೊಳ್ಳುವುದು ಒತ್ತಟ್ಟಿಗಿರಲಿ, ಬಹಳ ಸುಲಭಕ್ಕೆ ಅರ್ಥ ಆಗುವುದು ಬಜೆಟ್​ನ ಗಾತ್ರ. ಬಜೆಟ್​ ಗಾತ್ರ ಹೀಗಂದರೆ ಒಂದು ಹಣಕಾಸು ವರ್ಷದಲ್ಲಿ ಸರ್ಕಾರದಿಂದ ಮಾಡುವ ಅಂದಾಜು ವೆಚ್ಚ. 2021- 22ನೇ …

Read More »

ಸಿದ್ದಗಂಗಾ ಶ್ರೀ ʼಶಿವಕುಮಾರ ಸ್ವಾಮೀಜಿʼ 3ನೇ ವರ್ಷದ ಪುಣ್ಯಸ್ಮರಣೆ

ತುಮಕೂರು : ಇಂದು ಸಿದ್ದಗಂಗೆ ಮಠಾಧೀಶರಾಗಿದ್ದ ದಿವಂಗತ ಶ್ರೀ ಶಿವಕುಮಾರ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯ ಸ್ಮರಣೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿಯೇ ಸರಳವಾಗಿ ಆಚರಿಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಇನ್ನು ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸಹ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಗದ್ದುಗೆಯ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ.

Read More »

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ …

Read More »

ಸಿದ್ಧಗಂಗಾ ಶ್ರೀಮಠದ ದಾಸೋಹ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈ ವೇಳೆ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ದಾಸೋಹ ದಿನದ …

Read More »

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃμÁ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ಪರಿಣಿತರು, ಸಚಿವರು, ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, …

Read More »

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ

  ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ …

Read More »

ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..

ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ‌ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

Read More »

ಕೊಪ್ಪಳದಲ್ಲಿ ಆರಂಭವಾಗಿದೆ We Stand With Suresh ಕ್ಯಾಂಪೇನ್: ಏನಿದು ಅಭಿಯಾನ?

ಕೊಪ್ಪಳ: ನಮ್ಮೂರಿಗೆ ರಸ್ತೆ (Road) ಇಲ್ಲ ಎಂದು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ (Social Meda) ಅಪ್ಲೋಡ್ ಮಾಡಲಾಗಿತ್ತು. ಈ ಯುವಕನಿಗೆ ಪೊಲೀಸರು ಪ್ರಕರಣ ದಾಖಲಿಸಲಾಗುವುದು ಎಂಬ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ಬಗ್ಗೆ ನ್ಯೂಸ್ 18 ವರದಿ ಪ್ರಸಾರದ ವೇಳೆ ವಿಡಿಯೋ ಮಾಡಿದ ಯುವಕನಿಗೆ ತಲೆ ಸರಿ ಇಲ್ಲ ಎಂದು ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು (MLA Basavaraj Dadesaguru) ಹೇಳಿದ್ದರು. ಈ ಪ್ರಕರಣದ …

Read More »