ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರ ಜೊತೆಗೆ ಹಿರಿಯ ನಾಗರಿಕರೊಬ್ಬರು ವಾಗ್ವಾದ ಮಾಡಿರುವ ಘಟನೆ ನಡೆದಿದೆ. ಅಲ್ಲದೇ ಟ್ರಾಫಿಕ್ ಪೊಲೀಸರ ಕಿರಿಕಿರಿಯಿಂದ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹೌದು ಬೆಳಗಾವಿಯ ಆರ್ಟಿಓ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಹೀಗೆ ಬಿದ್ದಿರುವ ಬೈಕ್ನ್ನು ನಿಲ್ಲಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಬೈಕ್ ಓಡಿಸುತ್ತಿದ್ದವರ ನಿಯಂತ್ರಣ ತಪ್ಪಿ ಬೈಕ್ ಕೆಳಗೆ ಬಿದ್ದಿದೆ. ಇದರಿಂದ ಆಕ್ರೋಶಗೊಂಡ ಬೈಕ್ ಸವಾರ ಟ್ರಾಫಿಕ್ …
Read More »Yearly Archives: 2022
ಬಾಡಿ ಫಿಟ್ ಇದ್ರೆ ನೀವೂ ಪೊಲೀಸ್ ಆಗಬಹುದು: ಡಿಸಿಪಿ ಸ್ನೇಹಾ
ಪೊಲೀಸ್ ಆಗಬೇಕಾದರೆ ದೈಹಿಕವಾಗಿ ಫಿಟ್ ಆಗಿರಬೇಕು. ಚಟುವಟಿಕೆಗಳ ಮೂಲಕ ನಮ್ಮ ದೇಹವನ್ನು ಚನ್ನಾಗಿ ಇಟ್ಟುಕೊಳ್ಳಬೇಕು. ದೇಹ ಚನ್ನಾಗಿದ್ದರೆ ಮನಸ್ಸು ಕೂಡ ಒಳ್ಳೆಯ ರೀತಿ ಕೆಲಸ ಮಾಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಡಿಸಿಪಿ ಪಿ.ವಿ.ಸ್ನೇಹಾ ಅವರು ಸಲಹೆ ನೀಡಿದರು. ಗುರುವಾರ ಬೆಳಗಾವಿಯ ಸರ್ದಾರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಪಿ ಪಿ.ವಿ.ಸ್ನೇಹಾ ಅವರುಶನಿವಾರ ನಿಮಗೆ ಕಾರ್ಯಕ್ರಮ ಶುರುವಾಗಿದೆ. ಈ ವೇಳೆ ಸಂಪನ್ಮೂಲ …
Read More »ಪತ್ರ ವಿತರಿಸಲು ಓಡಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಶ್ರೀನಗರ ಸ್ಲಂ ನಿವಾಸಿಗಳಿಂದ ಧರಣಿ
ನಾಲ್ಕು ವರ್ಷಗಳಿಂದ ಮನೆಗಳ ಹಕ್ಕು ಪತ್ರ ವಿತರಿಸಲು ಓಡಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಲಂ ನಿವಾಸಿಗಳು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಹೀಗೆ ಪ್ರತಿಭಟನೆ ಮಾಡುತ್ತಿರುವವರು ಶ್ರೀನಗರ ಕೊಳಗೇರಿ ಪ್ರದೇಶದ ಸ್ಲಂ ಬೋರ್ಡ ನಿವಾಸಿಗಳು. 4 ವರ್ಷದ ಹಿಂದೆ ಸರ್ಕಾರದ ಮನೆಗಳಿಗಾಗಿ ಇವರೆಲ್ಲಾ ದುಡ್ಡು ತುಂಬಿದ್ದರು. ಆದರೆ ಇದುವರೆಗೂ ಇವರಿಗೆ ಮನೆ ಹಕ್ಕು ಪತ್ರ ನೀಡುತ್ತಿಲ್ಲ. ಇಂದು ಬನ್ನಿ, ನಾಳೆ ಬನ್ನಿ ಎಂದು ವಿನಾಕಾರಣ ಅಧಿಕಾರಿಗಳು …
Read More »ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಾಟಗಾರಗೆ ಯತ್ನಾಳ್ ಸವಾಲ್
ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಾಟಗಾರಗೆ ಯತ್ನಾಳ್ ಸವಾಲ್ ಧಾರವಾಡದಲ್ಲಿ ಯಾವನೋ ಧಾರವಾಡಕ್ಕೆ ಬಾರೋ ಎಂದು ಸವಾಲ್ ಹಾಕಿದ್ದ. ಇನ್ನು ಕೆಲ ದಿನಗಳಲ್ಲಿ ಬರುತ್ತೆನೆ. ಅಗರ್ ತುಮಾರೆ ಪಾಸ್ ದಮ್ ರೆಹತೋ ಆರೆ ಚಿ…..ಕೆ ಎಂದು ಎಕವಚನದಲ್ಲಿ ಟಾಂಗ್ ಕೊಟ್ಟರು. ಮುಂದುವರೆದು ನಾನು ಧಾರವಾಡಕ್ಕೆ ಬರುತ್ತೆನೆ ನಾನು ಚಾಲೇಂಜ್ ತಗೊಂಡು ಬಂದೆನಿ, ನನಗೆ ಯಾರ ಚಾಲೆಂಜ್ ಹಾಕ್ತಾರೆ ಅವರ ಇದ್ದಲ್ಲೆ ಹೋಗಿ ಸಮಾವೇಶ ಮಾಡುತ್ತೆನೆ. . ಇಲ್ಲಿ ಒಬ್ಬ ಮಾತಾಡಿದ್ದ ಎಂದು …
Read More »ರಮೇಶ ಜಾರಕಿಹೊಳಿ ಅವರು ಜೆಡಿಎಸ್ ಪಕ್ಷಕ್ಕೆ ಹೋಗುವುದಿಲ್ಲ ಅವರ ಭವಿಷ್ಯ ಇಲ್ಲೇ ಇದೆ: ಯತ್ನಾಳ
ರಮೇಶ ಜಾರಕಿಹೊಳಿ ಅವರು ಜೆಡಿಎಸ್ ಪಕ್ಷಕ್ಕೆ ಹೋಗುವುದಿಲ್ಲ ಅವರ ಭವಿಷ್ಯ ಇಲ್ಲೇ ಇದೆ ಅವರು ಆದಷ್ಟು ಬೇಗ ಮಂತ್ರಿಯಾಗುತ್ತಾರೆ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಬಿಟ್ಟರೆ ಜೆಡಿಎಸ್ ನಲ್ಲಿ ಏನು ಇದೆ ಸಚಿವ ಸಂಪುಟ ವಿಸ್ತರಣೆ ಆದರೆ ಮೊದಲು ಹೆಸರು ಜಾರಕಿಹೊಳಿ ಅವರದ್ದು ಇದೆ ಎಂದರು.
Read More »ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಳ ಚಳಿಗಾಲ ಅಧಿವೇಶನ
ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಸತಿ, ಊಟೋಪಾಹಾರ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ನ.23) ನಡೆದ ವಿವಿಧ ಸಮಿತಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನಕ್ಕೆ ಆಗಮಿಸುವ ಸಚಿವರು, …
Read More »6,000 ಉದ್ಯೋಗಗಳ ಕಡಿತಕ್ಕೆ ಮುಂದಾದ ಎಚ್ಪಿ
ನವದೆಹಲಿ: ಪರ್ಸನಲ್ ಕಂಪ್ಯೂಟರ್ಗಳಿಗೆ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 6,000 ಉದ್ಯೋಗಗಳ ಕಡಿತಕ್ಕೆ ಹೆವ್ಲೆಟ್ ಪ್ಯಾಕರ್ಡ್(ಎಚ್ಪಿ) ಕಂಪನಿ ಮುಂದಾಗಿದೆ. ಪ್ರಸ್ತುತ ಕಂಪನಿಯಲ್ಲಿ ಸುಮಾರು 61,000 ಉದ್ಯೋಗಿಗಳಿದ್ದು, ಮಾರುಕಟ್ಟೆ ಕುಸಿತದ ಹಿನ್ನೆಲೆಯಲ್ಲಿ 2025ರ ಆರ್ಥಿಕ ವರ್ಷ ಮುಗಿಯುವವರೆಗೆ ಶೇ.10ರಷ್ಟು ಉದ್ಯೋಗ ಕಡಿತ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಉದ್ಯೋಗ ಕಡಿತದ ಜತೆಗೆ ತಂತ್ರಜ್ಞಾನ ವೆಚ್ಚವನ್ನು ಕೂಡ ಕಡಿತಗೊಳಿಸಲಾಗುವುದು. ವೆಚ್ಚ ಕಡಿತದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಎಚ್ಪಿ ಸಿಇಒ …
Read More »ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ವಿಧಿವಶ
ಪುಣೆ: ಕೆಲವು ದಿನಗಳ ಹಿಂದೆ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಇನ್ನಿಲ್ಲ. ವರದಿಗಳ ಪ್ರಕಾರ, ನಟ ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿತ್ತು. ಇಂತಹ ಅವರು ಇದೀಗ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಚಲನಚಿತ್ರ ಮತ್ತು ರಂಗಭೂಮಿಯಲ್ಲಿ ಕುಟುಕುವಿಕೆಗೆ ಹೆಸರುವಾಸಿಯಾದ ಹಿರಿಯ ನಟ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ಹಿಂದೆ, ದಿ …
Read More »ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಕಿಡ್ನಾಪ್….?
ಬೆಂಗಳೂರು: ಬ್ರೇಕಿಂಗ್ ಆಂಡ್ ಶಾಕಿಂಗ್ ನ್ಯೂಸ್ ಏನಪ್ಪಾ ಅಂದ್ರೆ ಫೇಮಸ್ ಮ್ಯೂಸಿಕ್ ಡೈರೆಕ್ಟರ್ ಅಜನೀಶ್ ಲೋಕನಾಥ್ ಅವರ ಕಿಡ್ನಾಪ್ ಆಗಿದೆ.ಇದೀಗ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ.ಯಾರಪ್ಪ ಕಿಡ್ನಾಪ್ ಮಾಡಿದ್ದು,ಯಾಕೆ ಮಾಡಿದ್ದು,ಅಜನೀಶ್ ಲೋಕನಾಥ್ ಪರಿಸ್ಥಿತಿ ಈಗ ಹೇಗಿದೆ ಅನ್ನೋ ಪ್ರಶ್ನೆಗಳನ್ನ ಫ್ಯಾನ್ಸ್ ತುಂಬಾ ಟೆನ್ಶನ್ನಲ್ಲಿ ಕೇಳುತ್ತಿದ್ದಾರೆ. ಅಯ್ಯೋ..ಅಯ್ಯೋ..ಇದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರಮೋಷನ್ಗಾಗಿ ಮಾಡಿರೋ ತಂತ್ರ.ಸೋ ಪ್ಲಾನ್ ಇದೀಗ ಸಿಕ್ಕಾಪಟ್ಟೆ ವರ್ಕೌಟ್ ಆಗಿದ್ದು …
Read More »33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ : ಸಿಎಂ
ಹಾಸನ: ಸ್ತ್ರೀ ಸಾಮರ್ಥ್ಯ ಯೋಜನೆಯಡಿ 33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ, ತರಬೇತಿ ನೀಡಿ, ಸಂಘದಲ್ಲಿ ಉತ್ಪಾದನೆಯಾಗುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ 5 ಲಕ್ಷ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಅವರು ನಿನ್ನೆ ಬೇಲೂರು ತಾಲ್ಲೂಕಿನ ಚಿಲ್ಕೂರು ಶ್ರೀ ಮಠ ಪುಷ್ಪಗಿರಿ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ಹಾಗೂ ಗುರು ಕರಿಬಸವೇಶ್ವರ ಅಜ್ಜಯ್ಯನವರ ಪಲ್ಲಕ್ಕಿ …
Read More »