Breaking News

Yearly Archives: 2022

ಮಾರ್ಗ ಮಧ್ಯೆಯ ವ್ಯಕ್ತಿಯ ಬರ್ಬರ ಕೊಲೆ!

ಕಲಬುರಗಿ: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಮುಖದ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ – ರಾವೂರ ಮಾರ್ಗ ಮಧ್ಯೆಯ ಯರಗಾ ಕ್ರಾಸ್ ಬಳಿ ನಡೆದಿದೆ.   ಕಲಬುರಗಿಯಲ್ಲಿ ಕೊಲೆಕೊಲೆಯಾದ ವ್ಯಕ್ತಿ ಅಂದಾಜು 45 ರಿಂದ 50 ವರ್ಷ ವಯಸ್ಸಿನ ಆಸುಪಾಸಿನವರಾಗಿದ್ದು, ಯಾರು? ಯಾವ ಊರಿನವರು? ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ತನಿಖೆ ಆರಂಭಿಸಿದ್ದಾರೆ.ರಕ್ತ …

Read More »

ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ

ಭದ್ರಾವತಿ ತಾಲೂಕಿನ‌ ಗ್ರಾಮವೊಂದರ ವಿದ್ಯಾರ್ಥಿನಿ ಇಂದು ಬೆಳಗ್ಗೆ ಶಾಲೆಗೆ ಹೋಗುವಾಗ ಮಾರುತಿ ಓಮಿನಿ ಕಾರಿನಲ್ಲಿ ಬಂದು ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ದುಷ್ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯನ್ನು ಕಾರಿನಲ್ಲಿ ತರೀಕೆರೆ ತನಕ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ. ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಪ್ರಜ್ಞೆ ಬಂದಾಗ ವಿದ್ಯಾರ್ಥಿನಿಯೇ ಬಸ್‌ನಲ್ಲಿ ತನ್ನ ಮನೆಗೆ ವಾಪಸ್ ಆಗಿದ್ದಾಳೆ. ಪೋಷಕರು ಆಕೆಯ ಸ್ಥಿತಿ‌ಕಂಡು ವಿಚಾರಿಸಿ,‌ ನಂತರ ಪೊಲೀಸ್ ಠಾಣೆಗೆ ಕರೆದು‌ಕೊಂಡು ಹೋಗಿದ್ದಾರೆ. …

Read More »

ಕಾಂಡೊಮ್ ಬಿಟ್ಟು ಗ್ಲೌಸ್‌ ತಯಾರಿಕೆಯತ್ತ ಹೊರಳಿದ ಕರೆಕ್ಸ್ ಕಂಪನಿ! ಕಾರಣ ಏನು?

ಬೆಂಗಳೂರು: ಕೊರೊನಾವೈರಸ್ ಸಾಂಕ್ರಾಮಿಕದಿಂದ ಕಳೆದ ಎರಡು ವರ್ಷಗಳಲ್ಲಿ ಜಗತ್ತಿನಾದ್ಯಂತ ಕಾಂಡೊಮ್‌ಗಳ ಮಾರಾಟದಲ್ಲಿ ಶೇ 40 ರಷ್ಟು ಕುಸಿತ ಕಂಡಿರುವುದು ವರದಿಯಾಗಿದೆ. ಈ ಬಗ್ಗೆ ಪ್ರಪಂಚದ ಅತಿದೊಡ್ಡ ಫಿನಾನ್ಶಿಯಲ್‌ ನ್ಯೂಸ್‌ಪೇಪರ್ ‘ನಿಕ್ಕಿ ಏಷ್ಯಾ’ ವರದಿ ಮಾಡಿದೆ.   ಸಾಂಕ್ರಾಮಿಕದಿಂದ ಜನರು ಮನೆಯಲ್ಲಿ ಇರುವ ಪರಿಸ್ಥಿತಿ ನಿರ್ಮಾಣವಾಯಿತು. ಈ ವೇಳೆ ಲೈಂಗಿಕ ಚಟುವಟಿಕೆ ಹೆಚ್ಚಾಗಲಿಲ್ಲ ಎಂಬುದನ್ನು ಕಾಂಡೊಮ್ ಮಾರಾಟಗಳ ಕುಸಿತ ಹೇಳುತ್ತದೆ ಎಂದು ಕಾಂಡೊಮ್‌ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಮಲೇಷಿಯಾ ಮೂಲದ ‘ಕರೆಕ್ಸ್’ ಕಂಪನಿಯ …

Read More »

ಕೈ ನಾಯಕರ ವಿರುದ್ಧ FIR ದಾಖಲು; ಆರೋಪ ಸಾಬೀತಾದರೆ ದಂಡದ ಜತೆ 3 ರಿಂದ 6 ತಿಂಗಳ ಸೆರೆವಾಸ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆ ವಿರುದ್ಧ ಸಮರ ಸಾರಲು ಮುಂದಾಗಿರುವ ಬಿಜೆಪಿ ಸರ್ಕಾರ ಇಂದು 31 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ (FIR) ದಾಖಲು ಮಾಡಿದೆ. ಕರೋನಾವೈರಸ್ ಅಟ್ಟಹಾಸದ ನಡುವೆ ಸರ್ಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಲೆಕ್ಕಿಸದೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಈ ಕುರಿತಂತೆ ಕಾನೂನು ಕ್ರಮ ಜರುಗಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ಕಾನೂನು ಕ್ರಮಕ್ಕೆ ಮುಂದಾಗಿರುವ ಸರ್ಕಾರ ಎಪಿಡೆಮಿಕ್ ಆಕ್ಟ್ (Epidemic …

Read More »

ತರಕಾರಿ ತೆಗೆದುಕೊಳ್ಳಲು ಎಂದು ಬರುತ್ತಿದ್ದಾತ ಅಂಗಡಿಯಾಕೆಗೇ ನಾನ್​ವೆಜ್ ಮೆಸೇಜ್ ಕಳಿಸಿದ ಆರೋಪಿ.

ಬೆಂಗಳೂರು: ತರಕಾರಿ ತೆಗೆದುಕೊಳ್ಳಲು ಎಂದು ಬರುತ್ತಿದ್ದಾತ ಅಂಗಡಿಯಾಕೆಗೇ ನಾನ್​ವೆಜ್ ಮೆಸೇಜ್ ಕಳಿಸಿದ್ದರ ಪರಿಣಾಮವಾಗಿ ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ. ಮಾರುತಿ ಎಂಬಾತ ಬಂಧಿತ ಆರೋಪಿ. ಈತ ಮಂಜುನಾಥನಗರದಲ್ಲಿರುವ ಮಹಿಳೆಯೊಬ್ಬರ ದಿನಸಿ ಹಾಗೂ ತರಕಾರಿ ಅಂಗಡಿಗೆ ಆಗಾಗ ಖರೀದಿಗೆ ಬರುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಮೊಬೈಲ್​ಫೋನ್​ ನಂಬರ್ ಪಡೆದುಕೊಂಡಿದ್ದ. ಮಾತ್ರವಲ್ಲ, ಬಳಿಕ ಸಲುಗೆ ಬೆಳೆಸಿಕೊಂಡಿದ್ದ ಈತ ಆಕೆಗೆ ಅಶ್ಲೀಲ ಚಿತ್ರ ಹಾಗೂ ಆಕ್ಷೇಪಾರ್ಹ ಮೆಸೇಜ್​ಗಳನ್ನು ಕಳುಹಿಸಿ ತೊಂದರೆ ಕೊಡುತ್ತಿದ್ದ. ಈ ಸಂಬಂಧವಾಗಿ …

Read More »

ಸರಕಾರಿ ನೌಕರರ ಸೌಲಭ್ಯ ಕೊಡಲಾಗದು: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬಂದಿಗೆ ಸರಕಾರಿ ನೌಕರರಿಗಿರುವ ಸೌಲಭ್ಯಗಳನ್ನು ಕೊಡಲಾಗದು. ಅವರು ಅದನ್ನು ಹಕ್ಕೆಂದು ಕೇಳಬಾರದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಮಹಾರಾಷ್ಟ್ರದ ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ (ಡಬ್ಲ್ಯುಎಎಲ್‌ಎಂಐ)ಯ ಸಿಬಂದಿಗೆ ಪಿಂಚಣಿ ಸೌಲಭ್ಯ ವಿಸ್ತರಿಸುವುದಕ್ಕೆ ಬಾಂಬೆ ಹೈಕೋರ್ಟ್‌ ಮಹಾರಾಷ್ಟ್ರ ಸರಕಾರಕ್ಕೆ ಆದೇಶಿಸಿದ್ದನ್ನು ವಿರೋಧಿಸಿ, ಮಹಾರಾಷ್ಟ್ರ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು. ಅದರ ವಿಚಾರಣೆ ಮಾಡಿರುವ ನ್ಯಾಯಾಲಯ ರಾಜ್ಯ ಸರಕಾರದ ಪರವಾಗಿ ಮಾತನಾಡಿದೆ. “ಖಾಸಗಿ ಸಂಸ್ಥೆಗಳು ಸರಕಾರಿ …

Read More »

ಮಹಿಳೆಗೆ ವಿಡಿಯೋ ಕಾಲ್ ಮಾಡಿ ಖಾಸಗಿ ಅಂಗ ತೋರಿಸಿದ ಆರೋಪಿಯ ಬಂಧನ..!

ಬೆಂಗಳೂರು: ಮಹಿಳೆಗೆ ವಿಡಿಯೋ ಕಾಲ್‌ ಮಾಡಿ ಅಶ್ಲೀಲ ದೃಶ್ಯ ತೋರಿಸಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ನಗರದ ಮಾರುತಿ ಬಂಧಿತ ಆರೋಪಿ ಆಗಿದ್ದು, ದಿನಸಿ ಅಂಗಡಿ ನಡೆಸುತ್ತಿದ್ದ ಮಹಿಳೆಯಿಂದ ಮೊಬೈಲ್ ನಂಬರ್ ಪಡೆದಿದ್ದ ಆರೋಪಿ, ಆಗಾಗ ಪ್ರಾವಿಜನ್ ಸ್ಟೋರ್​ಗೆ ಬರುತ್ತಿದ್ದ. 25 ವರ್ಷದ ಮಹಿಳೆಗೆ ವಿಡಿಯೋ ಕಾಲ್ ಮುಖಾಂತರ ಖಾಸಗಿ ಅಂಗ ತೋರಿಸದ್ದ. ಈ ಬಗ್ಗೆ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ದೂರಿನ ಅನ್ವಯ …

Read More »

‘ಕೆಜಿಎಫ್​ ಸಿನಿಮಾ ಕಥೆ ಆಧರಿಸಿಯೇ ‘ಪುಷ್ಪ’ ಚಿತ್ರ ರೆಡಿ ಆಯ್ತು’;

.‘ಪುಷ್ಪ’ ಸಿನಿಮಾದ (Pushpa Movie) ಬಗ್ಗೆ ಕನ್ನಡದ ಒಂದಷ್ಟು ಮಂದಿಗೆ ಸಿಟ್ಟಿದೆ. ಇದಕ್ಕೆ ಕಾರಣ ತೆಲುಗಿನವರು ‘ಒಂದು ‘ಪುಷ್ಪ’ 10 ‘ಕೆಜಿಎಫ್’​ಗೆ (KGF Movie) ಸಮ’ ಎನ್ನುವ ಮಾತನ್ನು ಹೇಳಿದ್ದರು. ಚಿತ್ರ ತೆರೆಕಂಡ ನಂತರದಲ್ಲಿ ಈ ಹೇಳಿಕೆಗೆ ಅರ್ಥವಿಲ್ಲ ಎಂಬುದು ಸಾಬೀತಾಯಿತು. ಅನೇಕರು ಟ್ವಿಟರ್​ನಲ್ಲಿ ‘ಪುಷ್ಪ’ ಚಿತ್ರವನ್ನು ಟೀಕೆ ಮಾಡೋಕೆ ಆರಂಭಿಸಿದರು. ‘ಯಶ್​ (Yash) ಅಭಿನಯದ ‘ಕೆಜಿಎಫ್’​ ಬೆಸ್ಟ್’​ ಎಂದು ಹೊಗಳಿಕೊಳ್ಳೋಕೆ ಶುರು ಮಾಡಿದರು. ‘ಪುಷ್ಪ’ ಸಿನಿಮಾ ಈಗ ಒಟಿಟಿಗೆ …

Read More »

ಕೋವಿಡ್ ಸೋಂಕು; ರಾಜ್ಯವ್ಯಾಪಿ ಶಾಲೆ ಬಂದ್ ಇಲ್ಲ: ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು: ಶಾಲೆಗಳಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿದೆ. ಹೀಗಾಗಿ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ …

Read More »

ಸಿಎಂಗೆ ಕೋವಿಡ್ ಪಾಸಿಟಿವ್: ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೀಘ್ರ ಚೇತರಿಸಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾರೈಸಿದ್ದಾರೆ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭ ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬನ್ನಿ ಎಂದು ಹಾರೈಸಿದ್ದಾರೆ.ಮುಖ್ಯಮಂತ್ರಿಯವರು ಕೊರೊನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ …

Read More »