ಬೆಳಗಾವಿ ರಾಮತೀರ್ಥ ನಗರದಲ್ಲಿ ಸಾರ್ವಜನಿಕ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ಬುಡಾ ಅಧಿಕಾರಿಗಳು ತೆರವು ಮಾಡಿದ್ದಾರೆ. ಹೌದು ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಸಹಾಯದಿಂದ ರಾಮತೀರ್ಥ ನಗರದಲ್ಲಿ ಯೋಜನೆ ಸಂಖ್ಯೆ 35, 40, 41ರಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಸಂಬಂಧ ಮಾತನಾಡಿದ ಬುಡಾ ಎಇಇ ಮಹಾಂತೇಶ ಹಿರೇಮಠ ಅವರು ಯಾವುದೇ ಅನಧಿಕೃತ ಮನೆಗಳನ್ನು ಯಾರೂ ಕೂಡ ಕಟ್ಟಬಾರದು. ಪ್ರಾಧಿಕಾರಕ್ಕಾಗಿ ನಾವು ವಶಪಡಿಸಿಕೊಂಡಿರುವ ಅಥವಾ …
Read More »Yearly Archives: 2022
ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಹೌದು ಸೋಮವಾರ ರಾತ್ರಿ ಬೆಳಗಾವಿ ನಗರದ 3ನೇ ಮತ್ತು 4ನೇ ರೈಲ್ವೇ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ರೈಲು ಗುದ್ದಿದ ಪರಿಣಾಮ ಆಕಳುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸ್ಯಾನಿಟರಿ ಇನ್ಸಪೆಕ್ಟರ್ ಗಣಾಚಾರಿ ಮತ್ತು ಅವರ ತಂಡ ಆಕಳುಗಳ ಶವಗಳನ್ನು ತೆಗೆದುಕೊಂಡು ಹೋಗಿ …
Read More »ವಸತಿ ನಿಲಯದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೇಲ್ನಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು …
Read More »KSRTC ಹೆಸರಿನಲ್ಲಿ ನಕಲಿ ಉದ್ಯೋಗ ಜಾಹೀರಾತು
ಕೆಎಸ್ಆರ್ ಟಿಸಿ ನಿಗಮದ ಹೆಸರು ದುರುಪಯೋಗ ಮಾಡಿಕೊಂಡು ಉದ್ಯೋಗ ಜಾಹೀರಾತು ನೀಡಿದ ಎನ್ ಜಿಓ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸನ್ಮಾರ್ಗ ಎನ್ ಜಿಓ ಎಂಬ ಸಂಸ್ಥೆಯು ಕೆಎಸ್ ಆರ್ ಟಿಸಿ ಹೆಸರು ಬಳಸಿ ಉದ್ಯೋಗದ ಜಾಹಿರಾತು ನೀಡಿದೆ. ಇದರ ವಿರುದ್ಧ ಶಿವಮೊಗ್ಗ ಕೆಎಸ್ಆರ್ ಟಿಸಿ ವಿಭಾಗದ ಮುಖ್ಯಸ್ಥ ಮರಿಗೌಡ ದೂರು ದಾಖಲಿಸಿದ್ದಾರೆ. ಡ್ರೈವರ್ ಗಳು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಲಾಗಿದ್ದು, 650 ಹುದ್ದೆಗಳು ಖಾಲಿಯಿದೆ ಎಂದು …
Read More »ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ಹಲವು ಪೊಲೀಸರಿಗೆ ಗಾಯ
ಚಿತ್ರದುರ್ಗ: ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ನಗರದಲ್ಲಿ ನಡೆದಿದೆ. ಹಿರಿಯೂರು ತಾಲೂಕು ಕಚೇರಿ ಬಳಿ ದುರ್ಘಟನೆ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ವಾಹನ ತಾಗಿ ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಘಟನೆ ನಡೆದಿದೆ. ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ …
Read More »ಮತ್ತೆ {ಗೋಕಾಕ} ಘಟಪ್ರಭಾ ಶಿಂಗಲಾಪೂರ ಹತ್ತಿರ ಮೊಸಳೆ ಪ್ರತ್ಯಕ್ಷ
ಗೋಕಾಕ: ಕಳೆದ ಎರಡು ವಾರದ ಹಿಂದೆ ಗೋಕಾಕ ಫಾಲ್ಸ್ ನಲ್ಲಿ ಮೊಸಳೆ ಕಾಣಿಸಿ ಕೊಂಡಿತ್ತು. ಎರಡು ವಾರ ಕಳೆದರೂ ಕೂಡ ಮೊಸಳೆ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ್ ವಿಫಲ ವಾಗಿದೆ. ಇವಾಗ ಮತ್ತೊಂದು ಮೊಸಳೆ ಶಿಂಗಲಾ ಪುರ ಮಾರ್ಕಂಡೇಯ ಘತಪ್ರಭೆ ನದಿ ಸೇರುವ ಸ್ಥಳದಲ್ಲಿ ಮತ್ತೆ ಮೊಸಳೆ ಪ್ರತ್ಯಕ್ಷ ವಾಗಿದೆ ಇದರಿಂದ ಸಾರ್ವಜನಿಕ ರಲ್ಲಿ ಆತಂಕ ಉಂಟಾಗಿದೆ. ಇದಕ್ಕೆಲ್ಲ ಕಾರಣ ಅರಣ್ಯ ಇಲಾಖೆಯ ದುರ್ಲಕ್ಷ್ಯವೆ ಕಾರಣ ಎನ್ನ …
Read More »ಧಾರವಾಡ | ಇನ್ನೂ ಬಾರದ ಕರ್ನಾಟಕ ವಿವಿಯ ಎರಡು ಸೆಮಿಸ್ಟರ್ಗಳ ಫಲಿತಾಂಶ
ಧಾರವಾಡ: ನೂತನ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಿದ ಕರ್ನಾಟಕ ವಿಶ್ವವಿದ್ಯಾಲಯವು ಎರಡು ಸೆಮಿಸ್ಟರ್ಗಳ ಫಲಿತಾಂಶವನ್ನು ಪ್ರಕಟಿಸಲು ಏದುಸಿರು ಬಿಡುತ್ತಿದೆ. ಕವಿವಿ ಎನ್ಇಪಿಯನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದು ಅಧಿಕಾರಿಗಳು ಹೇಳಿಕೊಂಡಿದ್ದರು. ಎನ್ಇಪಿ ಅಡಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಇದೀಗ ಮೂರನೇ ಸೆಮಿಸ್ಟರ್ ಪೂರ್ಣಗೊಳಿಸುವ ಹಂತದಲ್ಲಿದ್ದಾರೆ. ಆದರೆ, ಈವರೆಗೂ ಮೊದಲ ಹಾಗೂ ಎರಡನೇ ಸೆಮಿಸ್ಟರ್ ಫಲಿತಾಂಶಗಳು ಬಾರದೆ, ಅವರೆಲ್ಲರೂ ಗೊಂದಲದಲ್ಲಿದ್ದಾರೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ವ್ಯಾಪ್ತಿ …
Read More »ಬೆಳಗಾವಿ ಗಡಿ ವಿವಾದ : ಅತ್ತ ‘ಮಹಾ’ ಸಿದ್ಧತೆ, ಇತ್ತ ಗಾಢ ನಿದ್ದೆ
ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ, ಸಮರ್ಥ ವಾದ ಮಂಡಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಮಹಾರಾಷ್ಟ್ರ ಸರ್ಕಾರ ಮಾಡಿಕೊಂಡಿದೆ. ಆದರೆ, ಕರ್ನಾಟಕ ಸರ್ಕಾರ ತುರ್ತು ಸಿದ್ಧತೆಗಳನ್ನೂ ಮಾಡಿಕೊಳ್ಳದಿರುವುದು ಗಡಿ ಕನ್ನಡಿಗರು ಹಾಗೂ ಹೋರಾಟಗಾರರನ್ನು ಆತಂಕಕ್ಕೆ ತಳ್ಳಿದೆ. 1956ರ ರಾಜ್ಯ ಪುನರ್ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ನಡೆಯಲಿದೆ. ಗಡಿ ವಿವಾದವನ್ನು ಸುಪ್ರೀಂ …
Read More »ಬೆಳಗಾವಿಯಲ್ಲಿ ಕುಸಿದ ತಾಪಮಾನ: 10.2 ಡಿಗ್ರಿ ಸೆಲ್ಸಿಯಸ್ ದಾಖಲು
ಬೆಳಗಾವಿ: ನಗರದಲ್ಲಿ ಸೋಮವಾರ ಕನಿಷ್ಠ ತಾಪಮಾನ 10.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪ್ರಸಕ್ತ ವರ್ಷದ ಈವರೆಗಿನ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ. ಕಳೆದ ಸೋಮವಾರದಿಂದ ಗರಿಷ್ಠ 27ರಿಂದ ಕನಿಷ್ಠ 18ರ ಆಸುಪಾಸಿನಲ್ಲೇ ದಾಖಲಾಗಿದೆ. ಸೋಮವಾರ ಏಕಾಏಕಿ ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಇನ್ನೂ ಎರಡು ದಿನ ಇಷ್ಟೇ ಪ್ರಮಾಣದ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನಗರದ ಜನ ಥರಗುಟ್ಟುವ ಚಳಿಯಿಂದ ಬಳಲುವಂತಾಯಿತು. ಗರಿಷ್ಠ ತಾಪಮಾನ ಸರಾಸರಿ …
Read More »ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆಗೆ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ‘ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವುದರಿಂದ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ‘ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ಇದೇ 23ರಂದು ವಿಚಾರಣೆ ನಡೆಸಲಿದೆ. ಅದನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆಭರದ ಸಿದ್ಧತೆ ನಡೆಸಿದ್ದಾರೆ. …
Read More »