ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕ ನಂತರ ಈಗ ಸಾಕ್ಷ್ಯ ಒದಗಿಸುತ್ತಾರೆ ಎಂದರೆ ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾರೂ ಏನೂ ಕೊಡ್ತಾರೆ, 25 ಸಾವಿರಕ್ಕೂ 50 ಸಾವಿರ ಕೊಡುತ್ತಾರೆ ಅಂದರೆ ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದಿಲ್ಲ ಎನ್ನುತ್ತಲೆ ಸಂತೋಷ್ ಪಾಟೀಲ್ ಕುಟುಂಬದವರು ಈಗ ಸಾಕ್ಷ್ಯ ನೀಡುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದರು. …
Read More »