ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …
Read More »Daily Archives: ಜನವರಿ 13, 2023
ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …
Read More »