Breaking News

Daily Archives: ಜನವರಿ 29, 2023

ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು:ಅಮಿತ್ ಶಾ

ಹುಬ್ಬಳ್ಳಿ: ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಸಲ ತ್ರಿಕೋನ ಸ್ಪರ್ಧೆಯಿಲ್ಲ, ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡ ‘ವಿಜಯ ಸಂಕಲ್ಪ ಅಭಿಯಾನ’ ಅಂಗವಾಗಿ ರೋಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು.   ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ಅಷ್ಟೆ ಅಲ್ಲ, …

Read More »

ಬೆಳಗಾವಿಯಲ್ಲಿ ಅಮಿತ್‌ ಶಾ ಗೋಪ್ಯ ಸಭೆ

ಬೆಳಗಾವಿ: ‘ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು. ಬೆಂಗಳೂರನ್ನು ಹೊರತುಡಿಸಿದರೆ ಬೆಳಗಾವಿಯಲ್ಲೇ ಹೆಚ್ಚು ಕ್ಷೇತ್ರಗಳು ಇವೆ. ಎಲ್ಲ 18 ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಇದು ಎಲ್ಲರೂ ಒಂದಾಗಿದ್ದರೆ ಮಾತ್ರ ಸಾಧ್ಯ. ಗೆಲುವಿಗೆ ಏನು ಬೇಕೋ ಆ ತಂತ್ರ ರೂಪಿಸೋಣ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಯುಕೆ-27 ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ …

Read More »