ಪಣಜಿ: ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಗೋವಾ ಸುಪ್ರೀಂ ಕೋರ್ಟ್ನಲ್ಲಿ ಬಲವಾದ ಕಾನೂನು ನಿಲುವು ಹೊಂದಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಕರ್ನಾಟಕ …
Read More »Daily Archives: ಜನವರಿ 30, 2023
ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ !
ಬೆಳಗಾವಿ : ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್. ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.
Read More »ಬಿಜೆಪಿ ಹೈಕಮಾಂಡ್ ಸರ್ವೆ: 10ಕ್ಕೂ ಹೆಚ್ಚು ಹಾಲಿ ಶಾಸಕರು ಸೋಲುವ ಭೀತಿ; ಹೊಸ ತಂತ್ರ ರೂಪಿಸಲು ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೆ ಬಿಡುಗಡೆ ಮಾಡಿದೆ. ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ಘೋಷಣೆ ಮಾಡುವುದು ಒಂದು ಬಾಕಿ ಇದೆ. ಟಿಕೆಟ್ ಹಂಚುವ ವಿಚಾರವಾಗಿ ಕಮಲ (BJP) ಹೈಕಮಾಂಡ್ ನಾಯಕರು ಗುಜರಾತ ಮಾದರಿ ಅನುಸರಿಸುತ್ತಾರೆ ಎಂಬ ಮಾತುಗಳು ಕೇಳಿ ಬರತ್ತಿದೆ. ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆ ವಿಚಾರವಾಗಿ ಈಗಾಗಲೆ ಗೆದ್ದಿರುವ ಮತ್ತು ಸೋತಿರುವ ಕ್ಷೇತ್ರಗಳಲ್ಲಿ ಸ್ಟ್ರಾಟಜಿ …
Read More »ಅಣ್ಣ ತಮ್ಮಂದಿರಂತಿದ್ದ ಡಿಕೆಶಿ ಮತ್ತು ನನ್ನ ಸಂಬಂಧ ಹಾಳಾಗಿದ್ದೇ ವಿಷಕನ್ಯೆಯಿಂದ – ರಮೇಶ್ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಮಂತ್ರಿ, ಸಿಡಿ ಕೇಸ್ ಆರೋಪಿ ರಮೇಶ್ ಜಾರಕಿಹೊಳಿ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಡಿಕೆಶಿ, ರಮೇಶ್ ಜಾರಕಿಹೊಳಿ ನಡುವೆ ವೈಯಕ್ತಿಕ ಜಿದ್ದು ಹೆಚ್ಚಾಗಿದೆ. ನನ್ನನ್ನು ಟಾರ್ಗೆಟ್ ಮಾಡಿ ಡಿಕೆ ಶಿವಕುಮಾರ್ ಹೊಡೆದಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ನಾನೂ ಕಾಯುತ್ತಿದ್ದೇನೆ. ರಾಜಕಾರಣ ಮಾಡಲು ಡಿ.ಕೆ.ಶಿವಕುಮಾರ್ ನಾಲಾಯಕ್. ನನ್ನ ಬಳಿ 128 ಸಾಕ್ಷ್ಯಗಳಿವೆ ಎಂದು ರಮೇಶ್ …
Read More »ಡಿ.ಕೆ.ಶಿ.ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದರು:ರಮೇಶ್ ಜಾರಕಿಹೊಳಿ
ಬೆಳಗಾವಿ: ರಾಜಕೀಯಕ್ಕೆ ಬರುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ಚಿತ್ರಗಳನ್ನು (ಬ್ಲ್ಯೂಫಿಲ್ಮ್) ತೋರಿಸುತ್ತಿದ್ದರು ಎಂದು ಮಾಜಿ ಸಚಿವರಮೇಶ್ ಜಾರಕಿಹೊಳಿ(Ramesh Jarakiholi) ಗಂಭೀರ ಆರೋಪ ಮಾಡಿದ್ದಾರೆ. ಸಿಡಿ ಪ್ರಕರಣದ (CD Case) ವಿಚಾರವಾಗಿ ತನ್ನ ವಿರುದ್ಧ ನಡೆದ ಷಡ್ಯಂತರದ ಬಗ್ಗೆ ಇಂದು ಸರಣಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರ ಈ ಪ್ರಕರಣದ ಬಗ್ಗೆ ಕಾಂಗ್ರೆಸ್ನ ಯಾವೊಬ್ಬ ನಾಯಕ ಕೂಡ ಮಾತನಾಡುತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಾತನಾಡುತ್ತಿಲ್ಲ ಎಂದು …
Read More »ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ ಪರ್ವ: ಒಂದೇ ದಿನ 40 DYSP, 13 ಐಪಿಎಸ್ ವರ್ಗಾವಣೆ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, 34 ಡಿವೈಎಸ್ಪಿಗಳು ಹಾಗೂ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ(Assembly Elections)ಸಮೀಪಿಸುತ್ತದೆ. ಈ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, ಸಾರ್ವತ್ರಿಕ ಚುನಾವಣೆ ಸಂಬಂಧ 40 ಡಿವೈಎಸ್ಪಿಗಳ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ …
Read More »ಫೆಬ್ರವರಿ 6ರಂದು ಪ್ರಧಾನಿ ಮೋದಿ ತುಮಕೂರಿಗೆ
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲೇ ಪ್ರಧಾನಿನರೇಂದ್ರ ಮೋದಿ ಅವರು ಕರ್ನಾಟಕಕ್ಕೆಆಗಮಿಸುತ್ತಲೇ (PM Narendra Modi Karnataka Visit) ಇದ್ದು, ಇದೀಗ ಫೆ.6ರಂದು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 10.55ಕ್ಕೆ ಬೆಂಗಳೂರಿಗೆ ಆಗಮಿಸುವ ಮೋದಿ, 11.30ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ಇಂಡಿಯಾ ಎನರ್ಜಿ ಸಪ್ತಾಹವನ್ನು (India Energy Week) ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 2.45ಕ್ಕೆ ಬಿಐಇಸಿಯಿಂದ ತುಮಕೂರಿನ ಗುಬ್ಬಿಗೆ (PM Narendra Modi Tumakuru Visit) ಹೆಲಿಕಾಫ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಗುಬ್ಬಿ ತಾಲೂಕಿನಲ್ಲಿ ಮಧ್ಯಾಹ್ನ …
Read More »ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉಚಿತವಲ್ಲ: ಸತೀಶ್ ಜಾರಕಿಹೊಳಿ
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು. ಬೆಳಗಾವಿ:ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಆರೋಪಗಳನ್ನು ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು …
Read More »ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದಮುರುಘಾ ಮಠದ ಶಿವಮೂರ್ತಿ ಶರಣರ(Murugha Mutt Sri Shivamurthy Murugha Sharanaru) ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Karnataka High Court), ರಾಜ್ಯಸರ್ಕಾರದ ಪ್ರತಿಕ್ರಿಯೆ ಕೇಳಿ ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿತು. ಪೊಲೀಸರು ಸಮರ್ಪಕ ತನಿಖೆ ನಡೆಸದೆ ಅಸಹಾಯಕರಾಗಿದ್ದಾರೆ. ತನಿಖೆಯನ್ನು ಚಿತ್ರದುರ್ಗ …
Read More »ಕಾಂಗ್ರೆಸ್ ಹಾಳಾಗಲು ವಿಷ ಕನ್ಯೆ ಕಾರಣ: ರಮೇಶ ಜಾರಕಿಹೊಳಿ
ಬೆಳಗಾವಿ: ನನ್ನ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್, ಉದ್ಯಮಿ ಪರಶಿವಮೂರ್ತಿ, ನರೇಶ, ಶ್ರವಣ, ಡಿ.ಕೆ. ಶಿವಕುಮಾರ್ ವಾಹನ ಚಾಲಕ ಹಾಗೂ ಮಂಡ್ಯ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ರಾಜಕಾರಣ ಮಾಡಲು ಯೋಗ್ಯನಲ್ಲ. ಷಡ್ಯಂತ್ರದ ಮೂಲಕ ರಾಜಕಾರಣ ಹಾಳು ಮಾಡುವ ಮತ್ತು ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನಿಸಿರುವ ಡಿ.ಕೆ.ಶಿವಕುಮಾರ್ ಅವರನ್ನು …
Read More »