ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಯೋಧ ಶಿವಾನಂದ ಸೋಮನಾಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಿವಾನಂದ ಸೋಮನಾಳ (55) ಪಂಚರತ್ನ ರಥಯಾತ್ರೆ ಬಳಿಕ ತಮ್ಮ ಕ್ಷೇತ್ರ ಸಿಂದಗಿಗೆ ತೆರಳಿದ್ದರು. ಪರಿಚಯಸ್ಥರ ಮನೆಯಲ್ಲಿ ಕುಳಿತಿದ್ದ ಶಿವಾನಂದ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. 15 …
Read More »Monthly Archives: ಜನವರಿ 2023
ಸಂಚಲನ ಉಂಟು ಮಾಡಿದ ಪಿಎಸ್ಐ ಪರೀಕ್ಷಾ ಅಕ್ರಮ ಕಿಂಗ್ ಪಿನ್ ಆರ್.ಡಿ.ಪಾಟೀಲ್ ವಿಡಿಯೋ!
ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಗುರುವಾರ ರಾತ್ರಿ ಮನೆಯಿಂದ ಪರಾರಿಯಾದ ಬೆನ್ನಲ್ಲೇ ಅಜ್ಞಾತ ಸ್ಥಳದಿಂದ ವಿಡಿಯೋ ಒಂದನ್ನು ಹರಿಬಿಟ್ಟಿದ್ದಾರೆ. ಜನ ಬಯಸಿದರೆ 2000 23ರ ಚುನಾವಣೆಯಲ್ಲಿ ತಾವು ಕಣಕ್ಕಿಳಿಯಲು ತಯಾರಾಗಿದ್ದೇನೆ ಎನ್ನುವ ಸಂದೇಶವನ್ನು ರವಾನೆ ಮಾಡುವ ಮೂಲಕ ಅಫ್ಜಲ್ಪುರ ವಿಧಾನಸಭಾ ಕ್ಷೇತ್ರವಲ್ಲದೆ ರಾಜ್ಯದಲ್ಲಿ ಹೊಸ ಸಂಚಲನ ಉಂಟು ಮಾಡಿದ್ದಾರೆ. ವಿಡಿಯೋದಲ್ಲಿ ತಮ್ಮ ಅಭಿಮಾನಿ ಕುಲಕ್ಕೆ ನಮಸ್ಕಾರ ಹೇಳಿರುವ ರುದ್ರಗೌಡ ಪಾಟೀಲ, ‘ರಾಜಕೀಯ ಕುತಂತ್ರ ಮಾಡಿ …
Read More »ಕೆಳಗಿನ ಮನೆ ಆಂಟಿ ಜೊತೆಗೆ ಮೇಲಿನ ಮನೆ ಅಂಕಲ್ ಜೂಟ್!
ಬೆಂಗಳೂರು: ಒಂದೇ ಕಟ್ಟಡದ ಕೆಳ ಮನೆಯಲ್ಲಿದ್ದ ಆಂಟಿ ಹಾಗೂ ಮೇಲಿನ ಮನೆಯಲ್ಲಿದ್ದ ಎರಡು ಮಕ್ಕಳ ತಂದೆ ಜತೆಯಾಗಿ ಪರಾರಿಯಾಗಿರುವ ವಿಚಿತ್ರ ಲವ್ ಸ್ಟೋರಿ ಜ್ಞಾನಭಾರತೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರುತಿ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೆಳ ಮಹಡಿಯಲ್ಲಿ ವಾಸವಿದ್ದ ಮುಬಾರಕ್ (28) ಅವರು ತಮ್ಮ ಪತ್ನಿ ಶಾಜಿಯಾ (22) ನಾಪತ್ತೆಯಾಗಿರುವುದಾಗಿ ಹಾಗೂ ಮೇಲ್ಮನೆಯಲ್ಲಿರುವ ಝೀನತ್ (29) ಅವರು ತಮ್ಮ ಪತಿ ಮೊಹಮ್ಮದ್ ನವೀದ್ (37) ಕಾಣೆಯಾಗಿರುವುದಾಗಿ ಪೊಲೀಸ್ …
Read More »ಕೊನೆಯ ದಿನದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಂಭ್ರಮದ ಸಿದ್ದತೆ
ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಇಂದು ಸಂಭ್ರಮದ ತೆರೆ ಬೀಳಲಿದ್ದು, ಕೊನೆಯ ದಿನದಂದು ಮಹಾ ದಾಸೋಹ ಭವನದಲ್ಲಿ ದಾಸೋಹ ಸಿದ್ದತಾ ಕಾರ್ಯ ನಡೆದಿದೆ. ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ 15 ದಿನಗಳ ನಡೆಯಲಿದೆ. ಜ.8 ರಂದು ಮಹಾ ರಥೋತ್ಸವ ನಡೆದಿದೆ. ಮೂರು ದಿನಗಳ ಕಾಲ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡಿವೆ. ಇಂದು ಅಮವಾಸ್ಯೆ ನಿಮಿತ್ತ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ
*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರು: ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, …
Read More »ಅವರಿಗಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡೋಣ: ಬಹಿರಂಗ ಸಭೆಯಲ್ಲಿ ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಲೇಬೇಕು. ಇದಕ್ಕಾಗಿ ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ ನಾವು 6 ಸಾವಿರ ರೂ. ಗಿಫ್ಟ್ ಕೊಡುತ್ತೇವೆ. ಅವರು ಖರ್ಚು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುಳೇಬಾವಿಯಲ್ಲಿ ಶುಕ್ರವಾರ ಸಂಜೆ ನಡೆದ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಹಿರಂಗ ಸಭೆಯಲ್ಲಿ ಅವರು …
Read More »ಇಂದಿನಿಂದ ರಾಜ್ಯದಲ್ಲಿ 9 ದಿನ ‘ಬಿಜೆಪಿ ಸಂಕಲ್ಪ ಅಭಿಯಾನ’ : ವಿಜಯಪುರದಲ್ಲಿ ಜೆ.ಪಿ ನಡ್ಡಾ ಚಾಲನೆ
ಬೆಂಗಳೂರು: ಇಂದಿನಿಂದ (ಜ.21) ಜ. 29ರವರೆಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಭಿಯಾನ ನಡೆಯಲಿದ್ದು, ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಜ.21 ಇಂದು ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ …
Read More »18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ
ಸೂರತ್: ಇತ್ತೀಚೆಗೆ ಜರುಗಿದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 …
Read More »ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ
ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ …
Read More »