ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಹೊರವಲಯದ ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿಯಾಗಿವೆ. ಎರಡು ಇಲಾಖೆಗಳ ಅಧಿಕಾರಿಗಳ ನಡುವಿನ ತಿಕ್ಕಾಟದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಅಚ್ಚರಿಯೆಂದರೆ, ವಿದ್ಯುತ್ ಕಂಬಗಳು ರಸ್ತೆ ಮಧ್ಯದಲ್ಲೇ ಬರುತ್ತವೆ ಎಂದು ಗೊತ್ತಿದ್ದರೂ ರಸ್ತೆ ಸುಧಾರಣಾ ಕಾರ್ಯ ಶುರು ಮಾಡಲಾಗಿದೆ. ‘ತಂದೆ- ತಾಯಿ ಜಗಳದಲ್ಲಿ ಕೂಸು ಬಡವಾಯಿತು’ ಎಂಬ ಗಾದೆ ಮಾತು ಈಗ ಪಟ್ಟಣದ ಜನರಿಗೆ ಅನ್ವಯಿಸುತ್ತಿದೆ. ಎಂ.ಕೆ.ಹುಬ್ಬಳ್ಳಿಯ ಬೈಪಾಸ್ ರಸ್ತೆ ಹಲವು ವರ್ಷಗಳಿಂದ ಹಾಳಾಗಿ, ಸಂಚಾರ …
Read More »Monthly Archives: ಜನವರಿ 2023
ಕವಿಯತ್ರಿಯರ ಸಮ್ಮೇಳನ ಸಂಪನ್ನ
ಬೆಳಗಾವಿ: ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಸಂಸ್ಥೆ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ 22ನೇ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಸೋಮವಾರ ಸಂಪನ್ನಗೊಂಡಿತು. ಪಂಜಾಬ್ನ ಅಮೃತಸರದಲ್ಲಿ 23ನೇ ಸಮ್ಮೇಳನ ನಡೆಸುವ ನಿರ್ಣಯ ಕೈಗೊಳ್ಳಲಾಯಿತು. ಪದಾಧಿಕಾರಿಗಳ ಆಯ್ಕೆ: ಆಲ್ ಇಂಡಿಯಾ ಪೋಯಿಟ್ ಕಾನ್ಫರೆನ್ಸ್(ಎಐಪಿಸಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಸ್ಸಾಂನ ಮೋನೋಮತಿ ಕುರಮಿ, ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಕೋಸಗಿ, ಮಂಗಲಾ ಮೆಟಗುಡ್ಡ, ಜ್ಯೋತಿ ಬದಾಮಿ, ಡಾ.ಕೆ.ಪಿ.ಸುಧೀರಾ, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಸರೋಜಾ …
Read More »ಪಂಚಮಸಾಲಿ ಮೀಸಲಾತಿ: ಆಯೋಗದ ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ …
Read More »ನಾಳೆಯ ಕೇಂದ್ರ ಬಜೆಟ್ನಲ್ಲಿ ನಮಗೇನು?
ಬಹುನಿರೀಕ್ಷಿತ ಕೇಂದ್ರ ಬಜೆಟನ್ನು ಫೆ. 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿವೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ವೇತನದಾರರಿಗೆ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಅನುಕೂಲವಾಗಬಹುದೇ, ಗೃಹ ಸಾಲ ಪಡೆಯುವವರಿಗೇನು ಸಿಗಲಿದೆ ಎಂಬ ನಿರೀಕ್ಷೆ ಸಹಜ. ಇವೆಲ್ಲದಕ್ಕೆ ಪೂರಕವಾಗಿ ಜ. 31ರಂದು ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಐ.ಟಿ. ವಿನಾಯಿತಿ 6 ಲಕ್ಷ ರೂ? ಆದಾಯ ತೆರಿಗೆ …
Read More »ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ
ಬೆಳಗಾವಿ: ರೈತರು ಸಾವಯವ ಕೃಷಿಗೆ ಆದ್ಯತೆ ನೀಡುವಂತೆ ದೇಶದ ಒಂದು ಲಕ್ಷ ಹಳ್ಳಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ನಗರದಲ್ಲಿ ಎರಡು ದಿನಗಳ ಕಾಲ ಜರಗಿದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊನೆಯ ದಿನವಾದ ಸೋಮವಾರ ಸಭೆಯ ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ, ಕೃಷಿ ಸಚಿವ ಬಿ.ಸಿ. ಪಾಟೀಲ್, ರೈತ …
Read More »ಮೂಢವಲ್ಲ, ಮೂಲ ನಂಬಿಕೆಗಳ ದೇಶವಿದು; ನಳಿನ್ ಕುಮಾರ್ ಕಟೀಲ್
ಉಳ್ಳಾಗಡ್ಡಿ ಖಾನಾಪೂರ/ಯಮಕನಮರಡಿ: ನಮ್ಮ ದೇಶ ಮೂಢ ನಂಬಿಕೆಗಳ ದೇಶವಲ್ಲ, ಮೂಲ ನಂಬಿಕೆಗಳ ದೇಶ. ಇಂದು ನಮ್ಮ ಭಾರತೀಯ ಸಂಸ್ಕೃತಿಯನ್ನು ವಿದೇಶಿಯರು ಅಧ್ಯಯನ ಮಾಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಭಾರತ ಜೋಡೋ ಬದಲು ಭಾರತ ತೋಡೋ ಕಾರ್ಯದಲ್ಲಿ ಮಗ್ನರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರವಿವಾರ ಜ. 29 ರಂದು ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜ ವಿರೋಧಿಯಾಗಿರುವ ಶಾಸಕ …
Read More »ದೇಶದ ಜನತೆಗೆ ಗುಡ್ ನ್ಯೂಸ್ ; ಶೀಘ್ರ ‘ಗ್ಯಾಸ್ ಸಿಲಿಂಡರ್ ಸಬ್ಸಿಡಿ’ ಲಭ್ಯ, ಉಜ್ವಲ ಯೋಜನೆ ಬಜೆಟ್ ಹೆಚ್ಚಳ
ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಕುಟುಂಬದ ಬಜೆಟ್ ತುಂಬಾ ಹದಗೆಡುತ್ತಿದ್ದು, ಸದ್ಯ ಸಿಲಿಂಡರ್ ಬೆಲೆ 1000 ರೂ.ಗೂ ಹೆಚ್ಚು ಏರಿಕೆಯಾಗಿದೆ. ಹೀಗಾಗಿ ಅಡುಗೆ ವೆಚ್ಚ ಮತ್ತಷ್ಟು ಹೆಚ್ಚಾಗಿದೆ. ಸಧ್ಯ ಸರಕಾರ ಸಿಲಿಂಡರ್ ಬೆಲೆ ಇಳಿಸುತ್ತದೆ ಎಂಬ ಭರವಸೆಯೊಂದಿಗೆ ಮಹಿಳೆಯರು ಕುಳಿತಿದ್ದಾರೆ. ಗ್ಯಾಸ್ ಸಿಲಿಂಡರ್ನಲ್ಲಿ ಸಬ್ಸಿಡಿ ಲಭ್ಯವಾಗಲಿದ್ದು, ಈ ಸಂಚಿಕೆಯಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್’ಗಳನ್ನ ನೀಡುತ್ತಿದೆ. …
Read More »ಎಸಿಪಿ ನಾರಾಯಣ ಭರಮಣಿ ವರ್ಗಾವಣೆ ಗೊಳಿಸಿ ಆದೇಶ
ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ. ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು …
Read More »ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಇಂಡಸ್ ಇಂಡ್ ಬ್ಯಾಂಕ್ ವತಿಯಿಂದ ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಇದೇ ಫೆ. 5ರಿಂದ 9ರವರೆಗೆ ನಗರದ ಕೆ.ಎಸ್.ಸಿ.ಎ ಮೈದಾನದಲ್ಲಿ ನಾಗೇಶ ಟ್ರೋಪಿ ಟಿ-20 ಕ್ರಿಕೆಟ್ ಪಂದ್ಯಾವಳಿಯು ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಮಹಾಂತೇಶ ಕಿವಡಸನ್ನವರ ಅವರು ಹೇಳಿದರು. ವೈ.ಓ: ಸೋಮವಾರ ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು …
Read More »15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ: ‘ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು’ಗೊಳಿಸಿ, ಹೈಕೋರ್ಟ್ ಆದೇಶ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) ಕರೆಯಲಾಗಿದ್ದಂತ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ. ಈ ಸಂಬಂಧ ನೂರಾರೂ ಅಭ್ಯರ್ಥಿಗಳು ಹೈಕೋರ್ಟ್ ಗೆ ( Karnataka High Court …
Read More »