ನವದೆಹಲಿ: ಭಾರತದಲ್ಲಿ ವಾಸವಾಗಿರುವ ಮುಸ್ಲಿಮರು ಭಯಪಡಬೇಕಾಗಿಲ್ಲ. ಆದರೆ ಅವರು ತಾವೇ ಶ್ರೇಷ್ಠರು ಎಂಬ ಅಬ್ಬರದ ಶ್ರೇಷ್ಠತೆಯ ಪ್ರತಿಪಾದನೆ ತ್ಯಜಿಸಬೇಕು ಎಂದು ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಅವರ ಸಲಹೆಗೆ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಭಾರತದಲ್ಲಿ ಮುಸ್ಲಿಮರು ವಾಸ್ತವ್ಯ ಹೂಡಲು ಅನುಮತಿ ನೀಡಲು ಅವರು (ಭಾಗವತ್) ಯಾರು ಎಂದು ಪ್ರಶ್ನಿಸಿದ್ದಾರೆ. “ಭಾರತದಲ್ಲಿ ಮುಸ್ಲಿಮರು ವಾಸಿಸಲು ಅಥವಾ ನಮ್ಮ ನಂಬಿಕಯನ್ನು ಅನುಸರಿಸಲು ಅನುಮತಿ ನೀಡಲು …
Read More »Monthly Archives: ಜನವರಿ 2023
ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ,ಯಾರಪ್ಪನ ಮನೆಯಿಂದ ತಂದು ಅಲ್ಲ: ಸಿದ್ದರಾಮಯ್ಯ
ಬೆಳಗಾವಿ, ಜನವರಿ 11: ನಮ್ಮ ಸರ್ಕಾರ ಇದ್ದಾಗ ಬಡಜನರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆವು, ಈಗ ಅದನ್ನು 4 ಕೆ.ಜಿ ಗೆ ಇಳಿಸಿದ್ದಾರೆ. ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ, ಯಾರಪ್ಪನ ಮನೆಯಿಂದ ತಂದು ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಈ ಕುರಿತು ಬೆಳಗಾವಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. …
Read More »ಬಿಜೆಪಿ ಪಾಪದ ಕೊಳೆ’ ತೊಳೆದ ಸಿದ್ದರಾಮಯ್ಯ, ಡಿಕೆಶಿ
ಬೆಳಗಾವಿ: ಇಲ್ಲಿನ ಕಾಂಗ್ರೆಸ್ ರಸ್ತೆಯಲ್ಲಿರುವ ವೀರಸೌಧದ ಆವರಣದಲ್ಲಿ ಬುಧವಾರ, ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು. ‘ಬಿಜೆಪಿ ಪಾಪದ ಕೊಳೆ’ ತೊಳೆಯುವ ಸಂಕೇತವಾಗಿ ಎಲ್ಲ ನಾಯಕರೂ ಪೊರಕೆ ಹಿಡಿದು, ನೀರು ಹಾಕಿ ರಸ್ತೆಯಲ್ಲಿ ಗುಡಿಸಿದರು. 1924ರಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನದ ನಡೆದಿತ್ತು. ಗಾಂಧೀಜಿ ಅಧ್ಯಕ್ಷತೆ ವಹಿಸಿಕೊಂಡ ಏಕಮಾತ್ರ ಅಧಿವೇಶನವದು. ಅದರ ನೆನಪಿಗಾಗಿ ವೀರಸೌಧ ನಿರ್ಮಿಸಲಾಗಿದೆ. ಐತಹಾಸಿಕ …
Read More »₹4 ಸಾವಿರ ಕೋಟಿ ಆಸ್ತಿ ಜಪ್ತಿಯಾಗಿದ್ದರೂ ಚುನಾವಣೆ ಖರ್ಚಿಗೆ ಯಾವುದೇ ಕಷ್ಟವಿಲ್ಲ’ ಎಂದ: ಜನಾರ್ದನ ರೆಡ್ಡಿ
ಗಂಗಾವತಿ (ಕೊಪ್ಪಳ ಜಿಲ್ಲೆ): ‘ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಹೊಸ ಪಕ್ಷ ಸ್ಥಾಪಿಸಿ 16 ದಿನಗಳಾಗುವಷ್ಟರಲ್ಲಿಯೇ ಸಿಬಿಐ ಆಸ್ತಿ ಮುಟ್ಟುಗೋಲಿಗೆ ಮುಂದಾಗಿದ್ದು, ಇದು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಹೇಳಿದರು. ಇಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ ‘ಪಕ್ಷ ಸಂಘಟನೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಜನರಿಗೆ ಮಾಹಿತಿ ನೀಡುತ್ತಿದ್ದೇನೆ. ಕೆಲವರು ಅವುಗಳನ್ನೇ ಹ್ಯಾಕ್ ಮಾಡಿಸಿ ಚುನಾವಣಾ ತಯಾರಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಜನರ …
Read More »ಸಿದ್ದು ವಿರುದ್ಧ ಸ್ಪರ್ಧಿಸುವಷ್ಟು ದೊಡ್ಡ ಲೀಡರ್ ನಾನಲ್ಲ: ರಾಮುಲು
ಬಳ್ಳಾರಿ: ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ತೀರ್ಮಾನವಾಗಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುವಷ್ಟು ದೊಡ್ಡವ ನಾನಲ್ಲ. ತವರು ಜಿಲ್ಲೆಯಲ್ಲಿ ಸ್ಪರ್ಧಿಸುವ ಕುರಿತು ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು. ಸಂಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ನಾಲ್ಕು ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಪಕ್ಷಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ವರದಿ ನೀಡುತ್ತೇನೆ. ವರದಿ ಆಧರಿಸಿ …
Read More »ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ಬಜೆಟ್ನಲ್ಲೇ ಘೋಷಿಸಲಾಗುವುದು.
ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್ನಲ್ಲೇ ಘೋಷಿಸಲಾಗುವುದು. ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು
Read More »2ಡಿ ಮೀಸಲಾತಿ ನಿರ್ಣಯ ತಿರಸ್ಕಾರ, ಪ್ರಭಾವಿಗಳ ಹೆಸರು ಬಹಿರಂಗ: ಮೃತ್ಯುಂಜಯ ಶ್ರೀ
ಬೆಳಗಾವಿ: ‘ಸುವರ್ಣ ವಿಧಾನಸೌಧದಲ್ಲಿ ಡಿ.29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸರ್ಕಾರ ಘೋಷಿಸಿದ್ದ 2ಡಿ ಮೀಸಲಾತಿಗೆ ಇಂದಿಗೂ ಅಧಿಸೂಚನೆ ಹೊರಡಿಸದ್ದರಿಂದ ಆ ನಿರ್ಣಯ ತಿರಸ್ಕರಿಸಿದ್ದೇವೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಂಗಳವಾರ ತಿಳಿಸಿದ್ದಾರೆ. ಅಲ್ಲದೇ, ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ಗೆ ಸಮನಾದ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಎರಡು ದಿನಗಳ ಗಡುವನ್ನೂ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಾಲ್ಮೀಕಿ ಸಮುದಾಯದ ಬೇಡಿಕೆ …
Read More »ಗಂಗಾ ಕಲ್ಯಾಣ ಯೋಜನೆ : ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಖಾತೆಗೆ ಹಣ ಜಮಾ
ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು …
Read More »‘ಕಾಂಗ್ರೆಸ್ ಪಕ್ಷ’ ಅಧಿಕಾರಕ್ಕೆ ಬಂದರೇ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ – ಡಿಕೆ ಶಿವಕುಮಾರ್ ಘೋಷಣೆ
ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ …
Read More »ಆರೋಗ್ಯ ತಪಾಸಣೆ ಶಿಬಿರ ಇಂದು
ಅಥಣಿ: ಕೆಎಲ್ಇ ಸಂಸ್ಥೆಯ ಎಸ್ಎಂಎಸ್ ಮಹಾವಿದ್ಯಾಲಯದಲ್ಲಿ ಜ. 11ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಎಂಎಸ್ ಮಹಾವಿದ್ಯಾಲ ಯದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಹಂಜಿ ತಿಳಿಸಿದರು. ಇಲ್ಲಿನ ಎಸ್ಎಂಎಸ್ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕರಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಜನ್ಮ ದಿನದ ಅಮೃತ ಮಹೋತ್ಸವದ ಅಂಗವಾಗಿ ಕೆಎಲ್ಇ ವಿಶ್ವವಿದ್ಯಾಲಯ, ಜವಾಹರಲಾಲ್ …
Read More »