Breaking News

Daily Archives: ಫೆಬ್ರವರಿ 10, 2023

ಅಧಿವೇಶನ: ಪೂರ್ಣ ಕಲಾಪ ಅನುಮಾನ

ಬೆಂಗಳೂರು: ಪಕ್ಷದ ಪರ ಅಲೆ ಎಬ್ಬಿಸಲು ವಿವಿಧ ಕಡೆಗಳಲ್ಲಿ ಯಾತ್ರೆ ನಡೆಸುತ್ತಿರುವ ನಾಯಕರು, ಮತ್ತೊಮ್ಮೆ ಗೆಲ್ಲಲೇಬೇಕೆಂಬ ಹಟಕ್ಕೆ ಬಿದ್ದಿರುವ ಎಲ್ಲ ಪಕ್ಷದ ಶಾಸಕರು ಕ್ಷೇತ್ರದಲ್ಲೇ ಬೆವರು ಹರಿಸುತ್ತಿರುವುದರಿಂ ದಾಗಿ 15 ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕಲಾಪ ನಿಗದಿಯಾದಷ್ಟು ದಿನ ನಡೆಯುವುದೇ ಅನುಮಾನ.   ಈ ಅಧಿವೇಶನ ಮುಗಿದ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದೆ. ಮುಂದೆಯೂ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳುವ ಸಲುವಾಗಿ ಶಾಸಕರು ಹರಸಾಹಸ ಪಡುತ್ತಿದ್ದು, ಕ್ಷೇತ್ರದಲ್ಲೇ ಮೊಕ್ಕಾಂ …

Read More »

10 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ.ಶಿ.

ಶಿವಮೊಗ್ಗ: ‘ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸ್ಕ್ರೀನಿಂಗ್ ಕಮಿಟಿಯ ಹಲವು ಸಭೆಗಳಿವೆ. ಆ ಕಾರ್ಯ ಮುಗಿದ ನಂತರ ನಿರ್ಧರಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸ್ಕ್ರೀನಿಂಗ್ ಕಮಿಟಿಯ ಹಲವು ಸಭೆಗಳಿವೆ. ಆ ಕಾರ್ಯ ಮುಗಿದ ನಂತರ ನಿರ್ಧರಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಅಭ್ಯರ್ಥಿಯ ಪಟ್ಟಿ ಬಿಡುಗಡೆ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್, …

Read More »