ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ಅವರವರ ವೈಯಕ್ತಿಕ ಆಯ್ಕೆಗಳಾಗಿವೆ. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ …
Read More »Daily Archives: ಫೆಬ್ರವರಿ 23, 2023
ರೈಲಿಗೆ ತಲೆಕೊಟ್ಟ ಅನುದಾನಿತ ಶಾಲಾ ಶಿಕ್ಷಕ..!
ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಈಗ ಏಕಾಏಕಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ. ಮೃತಪಟ್ಟಿರುವ ಶಿಕ್ಷನನನ್ನು ಮೂಲತಃ ರಾಯಚೂರು ಜಿಲ್ಲೆಯ ಸಿಂಧೂನೂರು ಪಟ್ಟಣದ ಶಂಕರಪ್ಪ ಬೋರಡ್ಡಿ (47) ಎನ್ನಲಾಗಿದೆ.ಅವರು ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. . ಮಂಗಳವಾರದಂದು ಅವರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರಶಿಕ್ಷಕರ ಸದನದಲ್ಲಿ ತಂದಿದ್ದರು.ಬಳಿಕ ರೂಂ ನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ …
Read More »