Breaking News

Monthly Archives: ಫೆಬ್ರವರಿ 2023

ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ

ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …

Read More »

ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ,

ಗೋಕಾಕ:  ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ, ಬಂಧಿತರ ಸಂಖ್ಯೆ 5ಕ್ಕೇರಿದೆ. ಗೋಕಾಕ ಮೋಮಿನ್ ಗಲ್ಲಿಯ ವೆಲ್ಡಿಂಗ್ ವರ್ಕ ಮಾಡುವ 24 ವರ್ಷದ ಮೋಯಿನ್ ಪಟೇಲ್ ಮತ್ತು ಲಕ್ಕಡ ಗಲ್ಲಿಯ ಟೈಲ್ಸ್ ಕೆಲಸ ಮಾಡುವ 21 ವರ್ಷದ ಅಬುತಾಲ್ ಮೊಹ್ಮದ್ ಹನೀಫ್ ಮುಲ್ಲಾ ಬಂಧಿತರು. ಇವರಿಬ್ಬರೂ ಈಗಾಗಲೆ ಬಂಧಿತರಾಗಿರುವ ಶಫತ್ ಟ್ರಾಸ್ಗರ್ ನ ಗೆಳೆಯರು. ಇವರೆಲ್ಲರೂ ಸೇರಿ ಯೋಗಿ ಕೊಳ್ಳದಲ್ಲಿ ಕೊಲೆ ಮಾಡಿದ್ದಾರೆ. …

Read More »

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ

ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ವಿಧಾನಸೌಧಕ್ಕೆ …

Read More »

ಹರ್ಷೋದ್ಗಾರದಲ್ಲಿ ಸಿದ್ಧಾರೂಢ ರಥೋತ್ಸವ, ಲಕ್ಷಾಂತರ ಜನ ಸಾಕ್ಷಿ

ಹುಬ್ಬಳ್ಳಿ: ಎಲ್ಲಿ ನೋಡಿದರು ಶಿವ ಭಕ್ತರು (Shiva Devotees). ಹಣೆ ಮೇಲೆ ವಿಭೂತಿ. ಬಾಯಲ್ಲಿ ಶಿವ ಪಂಚಾಕ್ಷರಿ ಮಂತ್ರ ಜಪಿಸುತ್ತ ಆರಾಧ್ಯ ದೈವ ಗುರುದ್ವಯರ ರಥವನ್ನ ಎಳೆಯುವ ಸಂಭ್ರಮ ಹೇಳತೀರದು. ಸಾಕ್ಷಾತ್ ಕೈಲಾಸವೇ ಭುವಿಗಿಳಿದ ಅನುಭವ. ಇಷ್ಠಾರ್ಥ ಸಿದ್ಧಿಗಾಗಿ ತೇರಿಗೆ ಹಣ್ಣು, ಉತತ್ತಿ ಎಸೆದು ಸಿದ್ದಾರೂಡರ ರಥವನ್ನು (Siddharoodha Ratha) ಅದ್ಧೂರಿಯಾಗಿ ಭಾನುವಾರ ಎಳೆಯಲಾಯಿತು. ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠ ಟ್ರಸ್ಟ್ ಕಮಿಟಿ ವತಿಯಿಂದ ಶಿವರಾತ್ರಿ ಮಹೋತ್ಸವದ (Maha Shivaratri …

Read More »

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತಾಪಮಾನ ಹೆಚ್ಚಳ : ಉರಿಬಿಸಿಲಿಗೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಶಿವರಾತ್ರಿಗೆ ಬಿಸಿಲು ಹೆಚ್ಚಳವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. …

Read More »

ಜನರಿಂದ ಕಾಂಗ್ರೆಸ್‌ಗೆ ಶಾಶ್ವತ ಹೂ: ಸಿ.ಎಂ

ಹುಬ್ಬಳ್ಳಿ: ‘ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್‌ ನಕಲು ಮಾಡುತ್ತಿದೆ. ನಾನು ‘ಗೃಹಿಣಿ ಶಕ್ತಿ’ ಯೋಜನೆ ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದೆ, ಅದನ್ನೇ ಇಟ್ಟುಕೊಂಡು ಅವರು ‘ಗೃಹಲಕ್ಷ್ಮಿ’ ಯೋಜನೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಕಿವಿಯ ಮೇಲೆ ಜನ ಶಾಶ್ವತವಾಗಿ ಹೂ ಇಡಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಭ್ರಷ್ಟ ಬಿಜೆಪಿಗೆ ಪ್ರತ್ಯೇಕ ನರಕವನ್ನೇ ಸೃಷ್ಟಿಸಬೇಕು’ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ …

Read More »

‘ಕೈ’ ಹಿಡಿದ ಬಿಜೆಪಿ, ಜೆಡಿಎಸ್‌ ಮಾಜಿ ಶಾಸಕರು

ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ …

Read More »

ಬಿಜೆಪಿಯಿಂದ ಹಿಂಸಾತ್ಮಕ ರಾಜಕಾರಣ: ಸುರ್ಜೇವಾಲಾ ಆರೋಪ

ಬೆಳಗಾವಿ: ‘ಬಿಜೆಪಿ ನಾಯಕರು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೂಲಕ ಕಾಂಗ್ರೆಸ್‌ ನಾಯಕರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಹಿಂಸಾತ್ಮಕ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದರು.   ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಬೆಳಗಾವಿ ಗ್ರಾಮೀಣ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ‘ಗೃಹಜ್ಯೋತಿ’ ಮತ್ತು ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಗಳ ಪ್ರಮಾಣಪತ್ರ ವಿತರಣಾ ಅಭಿಯಾನದ ಉದ್ಘಾಟನಾ …

Read More »

ಪ್ರಧಾನಿ ಮೋದಿ ಬೆಳಗಾವಿ ಭೇಟಿ 27ಕ್ಕೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ಬೆಳಗಾವಿಗೆ ಆಗಮಿಸಲಿದ್ದು, ಹೈಟೆಕ್‌ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ನಾಯಕರು ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.   ‘ಫೆ.27ರಂದು ಶಿವಮೊಗ್ಗದಲ್ಲಿ‌ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸುವರು. ಬಳಿಕ, ಇಲ್ಲಿಗೆ ಬಂದು ರೈಲ್ವೆ ನಿಲ್ದಾಣ ಉದ್ಘಾಟಿಸುವರು. ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ’ ಎಂದು ಪಕ್ಷದ ರಾಜ್ಯ …

Read More »

ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್

ಬಾಗಲಕೋಟೆ: ‘ನನ್ನದು ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿಯಲ್ಲಿರುವ ಹಿಂದೂ ದ್ರೋಹಿಗಳು, ಅದರ ತತ್ವ, ಸಿದ್ಧಾಂತ ಹಾಳು ಮಾಡಿದವರ ವಿರುದ್ಧ ಹೋರಾಟ’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಕಳದಲ್ಲಿ ಗೆದ್ದರೂ ಬಿಜೆಪಿಯನ್ನೇ ಬೆಂಬಲಿಸುತ್ತೇನೆ. ಆದರೆ ಡೋಂಗಿ ಹಿಂದುತ್ವವಾದಿಗಳಿಗೆ ಬುದ್ಧಿ ಕಲಿಸಲು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದರು. ‘ನನಗೆ ಬಾಗಲಕೋಟೆ ಮತ್ತು ಕಾರ್ಕಳದಿಂದ ಸ್ಪರ್ಧಿಸಲು ಬೇಡಿಕೆ ಇತ್ತು. ಕಾರ್ಕಳವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಕಾರ್ಕಳದಲ್ಲಿ …

Read More »