ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿಗೆ ಈ ವಿಚಾರ ಈಗ ತೀವ್ರ ಪ್ರಮಾಣದಲ್ಲಿ ಒಳ ಏಟು ನೀಡಲಾರಂಭಿಸಿದ್ದು, ಪ್ರಬಲ “ವಿಕೆಟ್’ಗಳು ಉರುಳದಂತೆ ನೋಡಿಕೊಳ್ಳುವುದು ಕೇಸರಿ ಪಡೆಗೆ ಸವಾಲಾಗಿದೆ. ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿರುವಾಗಲೇ ಬಿಜೆಪಿಯಿಂದ ವಲಸೆ ವಿಚಾರ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿವ ನಾರಾಯಣ ಗೌಡ ಜತೆಗೆ ಇನ್ನೂ ಮೂವರು …
Read More »Daily Archives: ಮಾರ್ಚ್ 10, 2023
A.P.M.C. ಪೊಲೀಸರ ಕಾರ್ಯಾಚರಣೆ ಕುಖ್ಯಾತ ಅಂತರರಾಜ್ಯ ವಂಚಕರಬಂಧನ
ಬೆಳಗಾವಿ : ಎಪಿಎಮ್ಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರರಾಜ್ಯ ವಂಚಕರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು ರೂ.೬,೦೯,೦೦೦ ಮೌಲ್ಯದ ಬಂಗಾರ, ನಗದು & ಮೋಟರ್ ಸೈಕಲ್ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ. ೨೯/೧೧/೨೦೨೨ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮುರಳಿಧರ ಕಾಲನಿಯ ಸೋಮಲಿಂಗ ಅಮ್ಮಣಗಿರವರ ಎ.ಟಿ.ಎಮ್ ಕಾರ್ಡನ್ನು ಬದಲಾಯಿಸಿಕೊಂಡು ಅವರ ಎ.ಟಿ.ಎಮ್ ಕಾರ್ಡಿಂದ ೪,೦೩,೭೮೯/- ರೂಗಳನ್ನು ತೆಗೆದುಕೊಂಡು ಮೋಸ ಮಾಡಿದ ಬಗ್ಗೆ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಪಿಐ ರಮೇಶ …
Read More »ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಸಿದ್ದರಾಮಯ್ಯ
ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಈ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 14ರಿಂದ 17ರವರೆಗೆ ಅವರು ಜಿಲ್ಲೆಯ ವಿವಿಧೆಡೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ….
Read More »