ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …
Read More »Daily Archives: ಮಾರ್ಚ್ 12, 2023
ಬಿಜೆಪಿ ತೊರೆದು ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ. ಮಂಜು
ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ …
Read More »EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ , ಅಕ್ರಮ ನಡೆಸಲು ಸಾಧ್ಯವಿಲ್ಲ :ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ-EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅದರಿಂದ ಯಾವುದೇ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಗುಜರಾತ್ ನಲ್ಲಿ ಬಳಸಿದ ಇವಿಎಂ ಬಲಶಬಾರದು ಎಂಬ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ಅವರು, ಇವಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಇವಿಯಂ ನಿಂದ ಯಾವುದೇ ಸಮಸ್ಯೆಯಾಗಿಲ್ಲ. …
Read More »ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಿದರು. ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ಎಂದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆ ತಯಾರಿ ಬಗ್ಗೆ ಮಾಹಿತಿ ನೀಡಿದರು. ಮೇ 24ಕ್ಕೆ 15ನೇ ಈ ಸರ್ಕಾರದ ಅವಧಿ ಮುಗಿಯಲಿದೆ. ಸಾರ್ವತ್ರಿಕ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾಧಿಕಾರಿಗಳು, …
Read More »ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ
ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …
Read More »