ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ …
Read More »Daily Archives: ಮಾರ್ಚ್ 13, 2023
ಐಪಿಎಸ್ ಅಧಿಕಾರಿಯ ಮನೆಯಲ್ಲಿ ಪತ್ತೆಯಾದ ಮಹಿಳಾ ಎಎಸ್ಐ!
ಕಲಬುರಗಿ: ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಅವರೊಂದಿಗೆ ತನ್ನ ಪತ್ನಿ ಹೊಂದಿರುವ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಅಧಿಕಾರಿ ಜತೆ ಸೇರಿ ಪತ್ನಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್ಟೆಬಲ್ಯೊಬ್ಬರು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಂತರಿಕಾ ಭದ್ರತಾ ಘಟಕದ ಎಸ್ಪಿಯಾಗಿದ್ದ ಅರುಣ್ ರಂಗರಾಜನ್ ಹಾಗೂ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ. ಮಹಿಳೆಯ ಪತಿ ಕಂಟೆಪ್ಪ ದೂರು ದಾಖಲಿಸಿದ್ದಾರೆ. ಎಸ್ಪಿ …
Read More »ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ
ಬೆಂಗಳೂರು: ಲಂಡನ್ ಭಾಷಣದ ವೇಳೆ ರಾಹುಲ್ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ. ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …
Read More »ಬಿಜೆಪಿಯ 20ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ಡೌಟ್! ‘ಕೊಕ್ʼ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?
ಬೆಂಗಳೂರು,ಮಾರ್ಚ್ 13: ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜ್ಯ ಬಿಜೆಪಿ ಹಲವು ರೀತಿಯ ತಂತ್ರಗಾರಿಕೆಯನ್ನ ನಡೆಸುತ್ತಿದೆ. ಚುನಾವಣೆಯಲ್ಲಿ ಮಿಷನ್ 150 ಟಾರ್ಗೆಟ್ ಹಾಕಿಕೊಂಡಿರುವ ಬಿಜೆಪಿ ಹಲವು ಸಮರಾಭ್ಯಾಸವನ್ನ ನಡೆಸುತ್ತಿದೆ. ಇತ್ತ ಹಲವು ಹಲವು ಸಮೀಕ್ಷೆಗಳನ್ನ ನಡೆಸಿರುವ ಬಿಜೆಪಿಗೆ ಸರ್ವೆಯಿಂದ ದೊಡ್ಡ ಅಘಾತ ಉಂಟಾಗಿದೆ. ಹೀಗಾಗಿ ಪ್ರತಿ ಕ್ಷೇತ್ರದಲ್ಲಿಯೂ ಗೆಲ್ಲುವ ಕುದುವೆ ಹುಡುಕಾಟವನ್ನ ಬಿಜೆಪಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ಅಳೆದು ತೂಗಿ ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕು ಎನ್ನುವ …
Read More »ನನ್ನ ಬಳಿ 10 ಸಿಡಿಗಳಿವೆ, ಆದರೇ ಬಹಿರಂಗ ಮಾಡಲ್ಲ: ಶಾಸಕ ರಮೇಶ್ ಜಾರಕಿಹೊಳಿ
ಬೆಳಗಾವಿ: ನನ್ನ ಬಳಿ 10 ಸಿಡಿಗಳಿದ್ದಾವೆ. ನಾವು ಯುದ್ಧ ಮಾಡುವ ಜನ, ಷಡ್ಯಂತರ ಮಾಡುವವರಲ್ಲ. ಹೀಗಾಗಿ ಬಿಡುಗಡೆ ಮಾಡುವುದಿಲ್ಲ ಎಂಬುದಾಗಿ ಶಾಸಕ ರಮೇಶ್ ಜಾರಕಿಹೊಳಿ ( MLA Ramesh Jarkiholi ) ಹೇಳಿದ್ದಾರೆ. ಬೆಳಗಾವಿಯ ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಓರ್ ಮಂತ್ರಿಯನ್ನು ಬರ್ತಿರೋ, ಸಿಡಿ ಬಿಡಗಡೆ ಮಾಡಲೋ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆದರಿಸುತ್ತಾನೆ. ಸಿಡಿ ಪಾಟನರ್ ಹಾಗೂ ಆಕ್ಟರ್ ಬೆಳಗಾವಿಯಲ್ಲೇ ಇದ್ದಾನೆ. ಅದಕ್ಕೆ ಎಲ್ಲರೂ …
Read More »ಡಾನ್ ಮುಂದೆ ತಲೆ ಬಾಗಿದ ಪ್ರಧಾನಿ ಮೋದಿ; ಇದು ನಾಚಿಕೆಗೇಡಿನ ಸಂಗತಿ; HDK
ಹಾಸನ: ನಿನ್ನೆ ಪ್ರಧಾನಿ ನರೇಂದ್ರ ಮೋದಿ ರೌಡಿ ರವಿಗೆ ತಲೆ ಬಾಗಿದ್ದಾರೆ. ಭೂಗತ ದೊರೆಗಳಿಗೆ ಬಿಜೆಪಿ ತಲೆ ಬಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಪ್ರಧಾನಿ ಮೋದಿ ಡಾನ್ ಮುಂದೆ ತಲೆ ಬಾಗಿದ್ದಾರೆ. ಈ ದೃಶ್ಯ ನೋಡಿದರೆ ಬಿಜೆಪಿಯ ಸ್ಥಿತಿ ತಿಳಿಯುತ್ತದೆ. ಕ್ರಿಕೆಟ್ ಬೆಟ್ಟಿಂಗ್ ನಡೆಸುವವನಿಗೆ ಕೈ ಮುಗಿದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ …
Read More »ಭಾವೈಕ್ಯತೆಯ ಸಂಕೇತ ಹೊಸೂರು ಉರುಸ್
ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹೊಸೂರಿನ ಸಿರಾಜಸಾಬ್ ಮತ್ತು ಮುರಾದಸಾಬ್ ದರ್ಗಾದ ಉರುಸ್ ಕಾರ್ಯಕ್ರಮ ಅತ್ಯಂತ ವಿಶೇಷವಾಗಿದ್ದು, ಇಲ್ಲಿಯ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಂದಾಗಿ ಉರುಸ್ ಆಚರಣೆ ಮಾಡುತ್ತಿದ್ದು, ಇದು ಭಾವ್ಯಕ್ಯತೆಯ ಸಂಕೇತದ ಉರುಸ್ ಆಗಿದೆ. ಐದು ದಿನಗಳ ಕಾಲ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ರಬಕವಿ, ಬನಹಟ್ಟಿ, ರಾಮಪುರ ಹಾಗೂ ಹೊಸೂರಿನ ಹಿಂದೂಗಳು ಮತ್ತು ಮುಸ್ಲಿಂರು ಯಾವುದೆ ಬೇಧ ಭಾವವಿಲ್ಲದೆ ಒಂದಾಗಿ ನೂರಾರು ವರ್ಷಗಳಿಂದ ಅಚರಿಸುತ್ತ ಬಂದಿದ್ದಾರೆ. …
Read More »ರಮೇಶ್ ಜಾರಕಿಹೊಳಿ ಸೇರಿದಂತೆ ವಿವಿಧ ನಾಯಕರ ಕುರಿತಂತೆ ಸಿ.ಡಿ ಸೃಷ್ಟಿಸಿ ಅವರಿಗೆ ಕಿರುಕುಳ ಕೊಡುವುದೇ ಕಾಂಗ್ರೆಸ್ ಕೆಲಸ: ಡಾ.ಅಶ್ವತ್ಥನಾರಾಯಣ
ಬಂಗಾರಪೇಟೆ (ಕೋಲಾರ): ‘ರಮೇಶ್ ಜಾರಕಿಹೊಳಿ ಸೇರಿದಂತೆ ವಿವಿಧ ನಾಯಕರ ಕುರಿತಂತೆ ಸಿ.ಡಿ ಸೃಷ್ಟಿಸಿ ಅವರಿಗೆ ಕಿರುಕುಳ ಕೊಡುವುದೇ ಕಾಂಗ್ರೆಸ್ ಕೆಲಸವಾಗಿದೆ. ಕಾಂಗ್ರೆಸ್ ಎಂದರೆ ಸಿ.ಡಿ ಪಕ್ಷ, ಬ್ಲ್ಯಾಕ್ ಮೇಲ್ ಪಕ್ಷ. ಕೆಪಿಸಿಸಿ ಅಧ್ಯಕ್ಷರೇ ಇದರ ಪರಿಣತ’ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದರು. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್ ಯಾವತ್ತೂ ಉತ್ತಮ ಆಡಳಿತದ ಬಗ್ಗೆ ಮಾತನಾಡಲ್ಲ. ಅದು ಭ್ರಷ್ಟಾಚಾರದಲ್ಲಿ ನಂಬಿಕೆ ಇಟ್ಟಿರುವ ಕಳಂಕಿತ …
Read More »ಫೋನ್ ಟ್ಯಾಪಿಂಗ್: ಡಿಜಿಪಿಗೆ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ ದೂರು
ವಿಜಯಪುರ: ‘ನನ್ನ ಹಾಗೂ ನನ್ನ ಕುಟುಂಬ ಮತ್ತು ನನ್ನ ಆಪ್ತರ ಫೋನ್ ಕರೆಗಳ ವಿವರವನ್ನು ಕೆಲವರು ತೆಗೆಸಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದ್ದು, ಆದ ಕಾರಣ ಯಾರಿಗೂ ನನ್ನ ಫೋನ್ ಕರೆಗಳ ವಿವರವನ್ನು(ಕಾಲ್ ಹಿಸ್ಟರಿ) ನೀಡಬಾರದು’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು, ಪೊಲೀಸ್ ಮಹಾನಿರ್ದೇಶಕರಿಗೆ(ಡಿಜಿಪಿ) ದೂರು ನೀಡಿದ್ದಾರೆ. ‘ರಾಜಕೀಯ ದುರುದ್ದೇಶದಿಂದ ಕೆಲವರು ವಿಜಯಪುರ ಜಿಲ್ಲೆ ಹೊರತು ಪಡಿಸಿ ಬೆಳಗಾವಿ, ಬಾಗಲಕೋಟೆ, ಕಲಬುರಗಿ ಹಾಗೂ ಇತರೆ …
Read More »ಅಥಣಿ ತಾಲೂಕಿನ ಐಗಳಿ ಮೂಲದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರು : ಶನಿವಾರ ಹುಣಸೂರು ಬಳಿ ಅಥಣಿ ತಾಲೂಕಿನ ಐಗಳಿ ಮೂಲದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪತಿ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಈ ಕುರಿತು ಮೈಸೂರಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಗತಿವಾಹಿನಿ ಜೊತೆ ಮಾತನಾಡಿ, ಪ್ರಕರಣ ತನಿಖೆಯ ಹಂತದಲ್ಲಿದೆ. ಈವರೆಗೆ ಯಾರನ್ನೂ ಅಧಿಕೃತವಾಗಿ ಬಂಧಿಸಿಲ್ಲ. ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು. ಯುವತಿಯ ಮೊಬೈಲ್ ನ್ನು ವಶಕ್ಕೆ ಪಡೆದಿರುವ ಪೊಲೀಸರು …
Read More »