ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ. ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ …
Read More »Daily Archives: ಮಾರ್ಚ್ 15, 2023
ಬೆಳಗಾವಿ ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್ನಲ್ಲಿ17ರಂದು ಅಪ್ಪು ಜನ್ಮದಿನೋತ್ಸವ
ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು ‘ಅಪ್ಪು ಜನ್ಮದಿನೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್ನಲ್ಲಿ ಅದ್ಧೂರಿ ಸಮಾರಂಭವನ್ನು ಅಪ್ಪು ಅಭಿಮಾನಿ ಬಳಗ ಅಯೋಜಿಸಿದೆ. ಅಂದು ಸಂಜೆ 4.30ರಿಂದ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ಶುಭ ಸಂದರ್ಭದಲ್ಲಿ ಮಮತ ಕ್ರಿಯೇಷನ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಅಪ್ಪು ಜನ್ಮದಿನೋತ್ಸವ ದ ಸಂಘಟಕ …
Read More »ಮತ್ತೊಮ್ಮೆ ಮುಂದೂಡಲ್ಪಟ್ಟ ಪ್ರಜಾಧ್ವನಿ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಇದೇ 17ರಿಂದ ಗೋಕಾಕ, ಹಾರೂಗೇರಿ, ಅಥಣಿ, ಕಾಗವಾಡ (ಮದಬಾವಿ), ಕಂಕನವಾಡಿ, ಕಾಕತಿ ಮೊದಲಾದ ಕಡೆಗಳಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ರಾಹುಲ ಗಾಂಧಿ ಭೇಟಿ ನಿಗದಿಯಾಗಿದ್ದರಿಂದ ಎಲ್ಲವನ್ನೂ …
Read More »ಮಾರ್ಚ್ 21ರಿಂದ 23,000 ಬಸ್ ಗಳ ಸೇವೆ ಸ್ಥಗಿತ*
ಬೆಂಗಳೂರು: ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಬಿಗ್ ಶಾಕ್ ನೀಡಿದ್ದಾರೆ. ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಕೆ ಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮಾರ್ಚ್ 21ರಿಂದ ಕೆ ಎಸ್ ಆರ್ ಟಿಸಿ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮದ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ 23,000 ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ …
Read More »ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ. ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು. ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ …
Read More »