ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ …
Read More »Monthly Archives: ಮಾರ್ಚ್ 2023
ಬಿಜೆಪಿ ಸರಕಾರ ರಾಷ್ಟ್ರದ ಅತ್ಯಂತ ಭ್ರಷ್ಟ ಸರಕಾರ:ರಾಹುಲ್ ಗಾಂಧಿ
ಬೆಳಗಾವಿ: ಕರ್ನಾಟಕದ ಪ್ರಸ್ತುತ ಸರಕಾರ ದೇಶದ ಅತ್ಯಂತ ಭ್ರಷ್ಟ ಸರಕಾರವಾಗಿದೆ ಎಂದು ಕಾಗ್ರೆಸ್ ನಾಯಕ ರಾಹುಲ್ ಗಾಂಧಿ ನೇರವಾಗಿ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, …
Read More »ಕರ್ನಾಟಕದ ಇತಿಹಾಸದಲ್ಲಿ 25 ಸಿಎಂಗಳು ಬಂದರೂ ಸಹ, 5 ವರ್ಷ ಪೂರ್ಣಗೊಳಿಸಿದ್ದು ಮೂವರು ಮಾತ್ರ: ಯಾರವರು ಗೊತ್ತಾ?
ರ್ನಾಟಕದ ಇತಿಹಾಸದಲ್ಲಿ 25 ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಅದರಲ್ಲಿ ಸಂಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲು ಸಮರ್ಥರಾಗಿದ್ದು ಕೇವಲ ಮೂವರಿಗೆ ಮಾತ್ರ. ಅವರೆಲ್ಲರೂ ಕಾಂಗ್ರೆಸ್’ನಿಂದ ಆಯ್ಕೆಯಾದವರು. ಎಸ್ ನಿಜಲಿಂಗಪ್ಪ (1962-68), ಡಿ ದೇವರಾಜ ಅರಸು (1972-77) ಮತ್ತು ಸಿದ್ದರಾಮಯ್ಯ (2013-2018) ತಮ್ಮ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿಗಳು. ಬಿಜೆಪಿ ಮತ್ತು ಕುಮಾರಸ್ವಾಮಿಯವರ ಜೆಡಿಎಸ್ನಿಂದ ಯಾವುದೇ ಮುಖ್ಯಮಂತ್ರಿ ಕರ್ನಾಟಕದಲ್ಲಿ ಪೂರ್ಣಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮೈಸೂರು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಅವಧಿ: …
Read More »ನಾನು ಗೆದ್ದರೇ ಗಂಗಾವತಿಯ ಜನತೆಗೆ ಡಬಲ್ ಬೆಡ್ ರೂಮ್ ಮನೆ ಗಿಫ್ಟ್ – ಜನಾರ್ಧನ ರೆಡ್ಡಿ
ಕೊಪ್ಪಳ: ನಾನು ಶಾಸಕನಾದರೇ ಗಂಗಾವತಿಯ ಜನತೆಗೆ ಡಬಲ್ ಬೆಡ್ ರೂಮ್ ಮನೆ ಕಟ್ಟಿಸಿಕೊಡಲಾಗುತ್ತದೆ. ಗಂಗಾವತಿಯಲ್ಲಿ ರಿಂಗ್ ರಸ್ತೆ ನಿರ್ಮಾಣ ಮಾಡಿಕೊಡಲಾಗುತ್ತದೆ. ಗಂಗಾವತಿಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿ ಮಾಡುವ ಕೆಲಸ ಮಾಡುವುದಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ಧನ ರೆಡ್ಡಿ ( Farmer Minister Janardhana Reddy ) ಘೋಷಿಸಿದಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಜಿಲ್ಲಾ ಮಂತ್ರಿಯಾಗಿದ್ದಾಗ ಹೊಸಪೇಟೆಯನ್ನು ಸುಂದರವಾಗಿ ಅಭಿವೃದ್ಧಿಗೊಳಿಸಲಾಗಿದೆ. …
Read More »ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ
ಚಿತ್ರದುರ್ಗ : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ 10 ಹೆಚ್ ಪಿ ವರೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. …
Read More »ನನ್ನ ಫೋನ್ ಟ್ಯಾಪ್ ಆಗಿಲ್ಲ, ಸಿಡಿಆರ್ ತೆಗೆದುಕೊಳ್ಳುತ್ತಿದ್ದಾರೆ” ಎಂದ ಎಂ.ಬಿ ಪಾಟೀಲ! ಏನಿದು ಸಿಡಿಆರ್?
ವಿಜಯಪುರ: ನನ್ನ ಫೋನ್ ಟ್ಯಾಪ್ ಆಗಿಲ್ಲ. ಫೋನ್ ಸಿಡಿಆರ್ ತಗೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು. ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಬಹಳಷ್ಟು ಜನರಿಗೆ ಸಿಡಿಆರ್ ತೆಗೆಯುವ ಚಾಳಿ ಇದೆ. ಆದ್ರೇ, ಯಾರ ಹೆಸರು ಹೇಳೋದಿಲ್ಲ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹಾಗೇನಾದರೂ ಆದ್ರೇ, ಸರ್ಕಾರ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ. ಫೋನ್ ಸಿಡಿಆರ್ ನನ್ನ ವಿರೋಧಿಗಳು ಮಾಡುತ್ತಿದ್ದಾರೆ. …
Read More »ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!
ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು. ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು …
Read More »78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!
ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ …
Read More »ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ
ಹಾವೇರಿ/ ವೀರೇಶ ಚೌಕಿಮಠ ಬ್ಯಾಡಗಿ ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ ಬಂದಿದೆ. ಪ್ರತಿ ಕ್ವಿಂಟಾಲ್ ಬ್ಯಾಡಗಿ ಕಡ್ಡಿ (ಕೆಡಿಎಲ್) ಮತ್ತು ಡಬ್ಬಿ ತಳಿಗೆ 60ರಿಂದ 65 ಸಾವಿರ ರೂ.ಗೆ ಏರಿಕೆಯಾಗಿದೆ. ಆದರೆ, ಅತಿವೃಷ್ಟಿ ಮತ್ತು ಅಕಾಲಿಕ ಮಳೆಯಿಂದಾಗಿ ಮೆಣಸಿನಕಾಯಿ ಇಳುವರಿ ಕಡಿಮೆಯಾಗುತ್ತಿದ್ದು, ಇದರ ಪರಿಣಾಮ ವಾರದಿಂದ ವಾರಕ್ಕೆ ದರ ಏರುತ್ತಲೇ ಇದೆ. ಈ ಬೆಳವಣಿಗೆಯಿಂದ ಗ್ರಾಹಕರು ಸೇರಿ ರೈತರಲ್ಲೂ ಆತಂಕ ಸೃಷ್ಟಿಯಾಗಿದೆ. ವಿಶ್ವದಲ್ಲೇ ಮೆಣಸಿನಕಾಯಿ ಮಾರುಕಟ್ಟೆಗೆ …
Read More »ಗೋಕಾಕ: ಗೋಕಾಕ ನಲ್ಲಿ ಅಲ್ಪ ಸಂಖ್ಯಾತರ ಸಮಾವೇಶ ಅಣ್ಣ ನಿಗೆ ಸಾಥ್ ಕೊಡುವೆ ಎಂದ ಲಖನ ಜಾರಕಿಹೊಳಿ
ಗೋಕಾಕ: ಗೋಕಾಕ ನಲ್ಲಿ ಅಲ್ಪ ಸಂಖ್ಯಾತರ ಸಮಾವೇಶ ಅಣ್ಣ ನಿಗೆ ಸಾಥ್ ಕೊಡುವೆ ಎಂದ ಲಖನ ಜಾರಕಿಹೊಳಿ ಗೋಕಾಕ ನಲ್ಲಿ ರಮೇಶ್ ಹಾಗೂ ಲಖನ ಜಾರಕಿಹೊಳಿ ಅವರ್ ಜಂಟಿ ಸಮಾವೇಶ ಪಕ್ಷೇತರ ಆದ್ರೂ ಸಹೋದರ ರಮೇಶ್ ಜಾರಕಿಹೊಳಿ ಅವರಿಗೆ ಬೆಂಬಲ ನೀಡುವೆ ಎಂದ ತಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸದ್ಯಕ್ಕೆ ಮುಂಚೂಣಿಯಲ್ಲಿ ಇದೆ ಅದೇ ರೀತಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬರೋದಕ್ಕೆ ಕಾರಣ ವಾಗಿದ್ದೇ ಗೋಕಾಕ ಮಾಜಿ ಮಂತ್ರಿ ಹಾಗೂ …
Read More »