Breaking News

Monthly Archives: ಮಾರ್ಚ್ 2023

ಐಐಟಿ ಸುಂದರ ಕನಸು ನನಸು

ಧಾರವಾಡ: ರಾಜ್ಯದ ಶಿಕ್ಷಣ ಕಾಶಿ, ವಿದ್ಯಾನಗರಿ ಮತ್ತು ಸಾಹಿತ್ಯ-ಸಾಂಸ್ಕೃತಿಕ ರಾಜಧಾನಿ ಧಾರ ವಾಡಕ್ಕೆ ಕಿರೀಟಪ್ರಾಯವಾಗಿ ಐಐಟಿ ಎಂಬ ಮಣಿ ಮುಕುಟ ಸೇರ್ಪಡೆಯಾಗಿದೆ. ಧಾರಾನಗರಿಯಲ್ಲಿ ಐಐಟಿ ಸ್ಥಾಪನೆಯ 1990ರ ದಶಕದ ಕೂಗು 2016ರಲ್ಲಿ ಸಾಕಾರಗೊಂಡಿತ್ತು. ಈಗ ಇಲ್ಲಿಯ ಬೇಲೂರು ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ 470 ಎಕರೆ ಜಮೀನಿನಲ್ಲಿ ನಿರ್ಮಾಣಗೊಂಡ ಭವ್ಯ ಮತ್ತು ದೈತ್ಯ ಕ್ಯಾಂಪಸ್‌ ಉದ್ಘಾಟನೆಗೆ ಸಜ್ಜಾಗಿದೆ. ಪ್ರಧಾನಿ ಮೋದಿ ರವಿ ವಾರ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ವರ್ಷದ ಏಪ್ರಿಲ್‌-ಮೇ ತಿಂಗಳಲ್ಲಿ ಐಐಟಿ ಸಂಪೂರ್ಣ …

Read More »

ಮತ್ತೂಬ್ಬ ಸಚಿವರು, ಬಿಜೆಪಿ ಶಾಸಕರಿಬ್ಬರು ಕಾಂಗ್ರೆಸ್‌ಗೆ ಪಕ್ಕಾ

ಬೆಂಗಳೂರು: ರೇಷ್ಮೆ ಮತ್ತು ಯುವ ಜನ ಸೇವೆ ಸಚಿವ ನಾರಾಯಣ ಗೌಡರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾದಂತೆಯೇ ರಾಜಧಾನಿಯ ಪ್ರಭಾವಿ ಸಚಿವರೊಬ್ಬರು, ಚಿತ್ರದುರ್ಗ ಹಾಗೂ ವಿಜಯ ನಗರ ಜಿಲ್ಲೆಯ ಶಾಸಕರಿಬ್ಬರು ಬಿಜೆಪಿ ತೊರೆ ಯಲು ಮುಂದಾಗಿರುವುದು ಆಡಳಿತ ಪಕ್ಷಕ್ಕೆ ಮತ್ತೂಂದು ಆಘಾತವಾಗಿದೆ.   ಎಐಸಿಸಿ ಪ್ರಧಾನ ಕಾರ್ಯ ದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ …

Read More »

ಹಾಲಿನ ಕೊರತೆ: ಹೋಟೆಲ್‌ಗ‌ಳಿಗೆ ತೊಂದರೆ. ರಾಜ್ಯಗಳಿಗೆ ಹಾಲು ಸರಬರಾಜು ಸ್ಥಗಿತಕ್ಕೆ ಆಗ್ರಹ

ಬೆಂಗಳೂರು: ಹಾಲಿನ ಬೇಡಿಕೆ ಹೆಚ್ಚಾಗಿರುವುದರಿಂದ ಹೊರರಾಜ್ಯಗಳಿಗೆ ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘ ಇದೀಗ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ಕ್ಕೆ ಮನವಿ ಮಾಡಿದೆ.   ಈ ಬಗ್ಗೆ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಬೃಹತ್‌ ಬೆಂಗಳೂರು ಹೋಟೆಲ್‌ಗ‌ಳ ಸಂಘದ ಅಧ್ಯಕ್ಷ ಪಿ.ಸಿ.ರಾವ್‌, ಇತ್ತೀಚೆಗೆ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಕೊರತೆ ಬಹಳಷ್ಟು ಉಂಟಾಗಿದೆ. ಬೆಂಗಳೂರಿನ ಹೋಟೆಲ್‌ಗ‌ಳಲ್ಲಿ ಹೆಚ್ಚಾಗಿ ನಂದಿನಿ ಹಾಲು …

Read More »

ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. “ಪ್ರಧಾನಿ ಅವರು ರಾಜ್ಯಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ಹೆಚ್ಚು ಅಗತ್ಯವಿರುವ ಮೂಲಭೂತ ಮೂಲಸೌಕರ್ಯ ಯೋಜನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದರ ಫಲವಾಗಿ ಹಲವು ಯೋಜನೆಗಳು ಜನರಿಗೆ ಸಮರ್ಪಣೆಗೆ ಸಿದ್ಧವಾಗಿವೆ’ ಎಂದು ಬೊಮ್ಮಾಯಿ ಹೇಳಿದರು. “ಪ್ರಧಾನಿ ಮೋದಿ ಅವರು ರಾಜ್ಯ ಮತ್ತು ಅಂತರ-ರಾಜ್ಯ ಮೂಲಸೌಕರ್ಯ ಸೌಲಭ್ಯಗಳಿಗೆ ದೊಡ್ಡ …

Read More »

ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …

Read More »

ಪ್ರಜಾಧ್ವನಿ ಯಾತ್ರೆ15ರಂದು:ಸತೀಶ ಜಾರಕಿಹೊಳಿ

ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.   ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ ‍ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …

Read More »

ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ. ಮಂಜು

ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಬಿಡದಿಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ …

Read More »

EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ , ಅಕ್ರಮ ನಡೆಸಲು ಸಾಧ್ಯವಿಲ್ಲ :ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ-EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅದರಿಂದ ಯಾವುದೇ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಗುಜರಾತ್ ನಲ್ಲಿ ಬಳಸಿದ ಇವಿಎಂ ಬಲಶಬಾರದು ಎಂಬ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ಅವರು, ಇವಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಇವಿಯಂ ನಿಂದ ಯಾವುದೇ ಸಮಸ್ಯೆಯಾಗಿಲ್ಲ. …

Read More »

ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಿದರು. ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ಎಂದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆ ತಯಾರಿ ಬಗ್ಗೆ ಮಾಹಿತಿ ನೀಡಿದರು. ಮೇ 24ಕ್ಕೆ 15ನೇ ಈ ಸರ್ಕಾರದ ಅವಧಿ ಮುಗಿಯಲಿದೆ. ಸಾರ್ವತ್ರಿಕ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾಧಿಕಾರಿಗಳು, …

Read More »

ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ

ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …

Read More »