Breaking News

Daily Archives: ಏಪ್ರಿಲ್ 6, 2023

2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …

Read More »

ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ.   ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …

Read More »

ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು

ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …

Read More »

ಮಧ್ಯರಾತ್ರಿ ಮತ್ತೆ 1.50 ಕೋಟಿ ರೂ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ …

Read More »