Breaking News

Daily Archives: ಏಪ್ರಿಲ್ 8, 2023

ಹಾವೇರಿಯಲ್ಲಿ ನಿಶ್ಚಿತಾರ್ಥಗೊಂಡ ಭಾವಿ ಪತಿಯ ಕುತ್ತಿಗೆಗೆ ಚಾಕು ಇರಿದ ಯುವತಿ: ಖತರ್ನಾಕ್ ಕೃತ್ಯಕ್ಕೆ ಪೊಲೀಸರೇ ಶಾಕ್

ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಭಾವಿ ಪತಿಯ ಕುತ್ತಿಗೆಗೆ ಚಾಕು ಇರಿದ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಭಾವಿ ಪತಿಗೆ ಪಾರ್ಕ್​ಗೆ ಕರೆದು ರೀಲ್ಸ್ ಮಾಡೋಣ ಎಂಬ ನೆಪದಲ್ಲಿ ಕರೆದು, ಶಿಲುಬೆಯಂತೆ ನಿಲ್ಲಿಸಿ ಫೋಟೋ ತೆಗೆಯುವಂತ ನಟಿಸಿ ಭಾವಿ ಪತಿಯ ಕುತ್ತಿಗೆಗೆ ಚಾಕು ಇರಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಚಾಕು …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಲಿಂಗದಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರು ಸಿಡಿಲುಬಡಿದು ಶಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20) ಹಾಗೂ ದೇವರಾಜ್ ಬಾಡಗಿ (16) ಮೃತರು. ಘಟನೆಯಲ್ಲಿ ನಾಲ್ಕು ಕುರಿ, ಒಂದು ಆಡು ಸಾವನ್ನಪ್ಪಿವೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ …

Read More »

ಸೂಕ್ತ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಕೆಜಿ ಬೆಳ್ಳಿ ವಶಕ್ಕೆ.!

ಬೆಳಗಾವಿ : ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಕೆಜಿ‌ ಬೆಳ್ಳಿಯನ್ನು ಪೊಲೀಸರು ಜಪ್ತಿ‌ ಮಾಡಿದ್ದಾರೆ. ಆದರೆ ಬೆಳ್ಳಿ ವಶಕ್ಕೆ ಪಡೆಯುವ ಮುಂಚೆ ಗಲಾಟೆ ನಡೆದಿದೆ ಎನ್ನಲಾಗಿದೆ.     ಚಹಾ ತಡವಾಗಿ ಕೊಟ್ಟಿದ್ದಕ್ಕಾಗಿ ಅಂಗಡಿ ಮಾಲೀಕನ ಜೊತೆಗೆ ಮೂವರು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಮೂವರು ಸೇರಿಕೊಂಡು ಅಂಗಡಿ‌ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ …

Read More »

ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ ತಾಯಿ – ಮಗ: ಚುನಾವಣೆಗೆ ಸ್ಪರ್ಧಿಸಲು ಸೌರಭ್​ ಚೋಪ್ರಾ ತೀರ್ಮಾನ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಸೌರಭ್​ ಚೋಪ್ರಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ನಿನ್ನೆ ಸವದತ್ತಿಯಲ್ಲಿ ನಡೆದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿಯಾಗಿದ್ದರು. ಈ ವೇಳೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರ‌ ಮುಂದೆ ತಾಯಿ ಕಾಂತಾದೇವಿ ಮತ್ತು ಸೌರಭ ಚೋಪ್ರಾ ಕಣ್ಣೀರು ಹಾಕಿದರು‌. ಸಭೆಯಲ್ಲಿ ಮತದಾರರ ಬಳಿ ಮನವಿ ಮಾಡಿಕೊಂಡ ಸೌರಭ್ ಚೋಪ್ರಾ ತಾಯಿ ಕಾಂತಾದೇವಿ, ನನ್ನ …

Read More »