Breaking News

Daily Archives: ಏಪ್ರಿಲ್ 14, 2023

ಮುಚ್ಚಿಡಲ್ಪಟ್ಟ ಬಾಬಾಸಾಹೇಬ್ ಅಂಬೇಡ್ಕರ್ ರ ಭವ್ಯ ಇತಿಹಾಸ

ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲ್ಲಿ ಹುಟ್ಟಿದರು, ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು, ತಮ್ಮ ತಂದೆಯನ್ನು ನೋಡಲು ಗಾಡಿಯಲ್ಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು… ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನ ಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ’ ಎನಿಸಿಕೊಂಡರು, ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ …

Read More »

ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲು

ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ಘಟನೆ   ಮೃತ ನಾಲ್ವರೂ ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರೆಂಬ ಮಾಹಿತಿ ಮೃತ ಯುವಕರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರೆಂಬ ಮಾಹಿತಿ ಬಾರ್ ರಜೆ ಇದ್ದಿದ್ದರಿಂದ ಈಜಲು ಹೋಗಿದ್ದ ಯುವಕರು, ಮೃತ ಯುವಕರ ಹೆಸರು ಇನ್ನೂ ತಿಳಿದು ಬಂದಿಲ್ಲ, ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ,

Read More »

ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನ: ಪಕ್ಷ ಬಿಡಲು ಮುಂದಾದ ಮಹಾದೇವಪ್ಪ ಯಾದವಾಡ ಮತ್ತು ಅನಿಲ್ ಬೆನಕೆ

ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನಗೊಳ್ಳಲಿದೆ. ಬಿಜೆಪಿಗೆ ಗುಡ್‌ಬೈ ಹೇಳಲು ರಾಮದುರ್ಗ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಮತ್ತು ಅನಿಲ್ ಬೆನಕೆ ಮುಂದಾಗಿದ್ದಾರೆ ಒಂಡಾಯದ ಕಾವು ಹೆಚ್ಚಾಗಿದೆ(Karnataka Assembly Elections 2023) . ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯ ಸಾರಿದ್ದರು. ಆದ್ರೆ ಈಗ ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನಗೊಳ್ಳಲಿದೆ ಎಂಬ ಸುದ್ದಿ …

Read More »

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ : ಒಂದೇ ದಿನ 498 ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿನ ( Coronavirus ) ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಒಂದೇ ದಿನ ಹೊಸದಾಗಿ 498 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ನಿನ್ನೆ 15,036 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 498 ಜನರಿಗೆ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ …

Read More »

ವರುಣದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಪಕ್ಷಕ್ಕೆ ಗುಡ್ ಬೈ

ಮೈಸೂರು : ವರುಣ ಕ್ಷೇತ್ರದಿಂದ ಸಚಿವ ವಿ.ಸೋಮಣ್ಣಗೆ ಟಿಕಟ್ ನೀಡಿರುವುದಕ್ಕೆ ಅಸಮಾಧನಗೊಂಡಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ವರುಣ ಕ್ಷೇತ್ರದಲ್ಲಿ ಸಚಿವ ವಿ.ಸೋಮಣ್ಣಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ತೋಟದಪ್ಪ ಬಸವರಾಜು ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.   ವರುಣ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಅವರು ಕಳೆದ ಬಾರಿ ವರುಣದಿಂದ ಸ್ಪರ್ಧಿಸಿದ್ದರು. 2018 ರಲ್ಲಿ ವ್ಯಾಪಕ ವಿರುದ್ಧವಿದ್ದರೂ 37,819 ಮತಗಳನ್ನು …

Read More »

ಅಮೂಲ್‌ ಬಳಿಕ ಕರ್ನಾಟಕಕ್ಕೆ ಗುಜರಾತ್​ ಮೂಲದ ‘ಮೆಣಸಿನ ಕಾಯಿ ಪುಷ್ಪಾ’ ಎಂಟ್ರಿ, ರೈತರಲ್ಲಿ ಹೆಚ್ಚಿದ ಆತಂಕ

ಹಾವೇರಿ: ಅಮುಲ್ ಹಾಲಿನ ನಂತರ ಇದೀಗ ಗುಜರಾತ್ ಮೆಣಸಿನಕಾಯಿ ಸರದಿಯಾಗಿದೆ. ಸದ್ಯ ರಾಜ್ಯದ ಮಾರುಕಟ್ಟೆಗೆ ಅಮುಲ್‌ ಬಳಿಕ ಈ ಮೆಣಸಿನಕಾಯಿ ತಲೆ ನೋವಾಗಿದೆ. ರಾಜ್ಯದ ಮೆಣಸಿನಕಾಯಿ ಮಾರುಜಕಟ್ಟೆಗೆ ಕಾಲಿಟ್ಟಿರುವ ಗುಜರಾತಿ ಮೆಣಸಿನಕಾಯಿಯ ‘ಪುಷ್ಪ’ – ಲಾಲಿ ಎಂದೂ ಕರೆಯುತ್ತಾರೆ – ಏಷ್ಯಾದ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಬ್ಯಾಡಗಿಯಲ್ಲಿ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.   ಮೂಲಗಳ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಬ್ಯಾಡಗಿ ಮಾರುಕಟ್ಟೆಯಲ್ಲಿ ಕನಿಷ್ಠ 20,000 ಕ್ವಿಂಟಲ್ ಗುಜರಾತಿ ಮೆಣಸಿನಕಾಯಿ ಮಾರಾಟವಾಗಿದೆ. …

Read More »

ಬೆಳಗಾವಿಸಪ್ತಪದಿ ತುಳಿಯಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮ

ಬೆಳಗಾವಿ : ವಿವಾಹಕ್ಕಾಗಿ ಊರಿಗೆ ಬರಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮನಾಗಿದ ವಿಷಯ ತಿಳಿದು ಕುಟುಂಬಸ್ಥರಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ ಎಂದು ವರದಿಯಾಗಿದೆ. ಯೋಧ ಪಂಜಾಬ್‌ನಲ್ಲಿ ಹುತಾತ್ಮ ಯೋಧನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಯೋಧ ಸಾಗರ ಅಪ್ಪಾಸಾಹೇಬ್ ಬನ್ನೆ(25) ಮೃತಪಟ್ಟ ಯೋಧ ಎಂದು ಗುರುತಿಸಲಾಗಿದೆ. ಈತ 2018ರಲ್ಲಿ ಭೂಸೇನಾ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರಿದ್ದ ಸಾಗರ್, ಪಂಜಾಬ್‌ ಮಿಲಿಟರಿ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಂತೋಷ್‌ ಮಲ್ಲಪ್ಪ ನಾಗರಾಳ …

Read More »

ಬೆಳಗಾವಿಯ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ..!?

ಬೆಳಗಾವಿ : ಬಿಜೆಪಿಯಲ್ಲಿ ಮತ್ತೊಂದು ವಿಕೆಟ್‌ ಪತನವಾಗುತ್ತಿದ್ದು, ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದೀಗ ಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಭರ್ಜರಿ ರಣತಂತ್ರ ರೂಪಿಸಲು ಮುಂದಾಗಿದ್ದಾರೆ.   ವಿಧಾನ ಸಭೆ ಚುನಾವಣೆ ಹೊತ್ತಲ್ಲೇ ಸಾಲು ಸಾಲು ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ನಾಯಕರು ಗುಡ್‌ಬೈ ಹೇಳುತ್ತಿರುವುದರಿಂದ ಬಿಜೆಪಿ ಮೇಲೆ ಭಾರೀ ಹೊಡೆತ ಬೀಳಲಿದೆ. ಇದೀಗ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ …

Read More »

ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ : ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಮನವಿ

ಮೈಸೂರು: ರಾಜ್ಯದಲ್ಲೆಡೆ ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿದ್ದು ಈ ಬೆನ್ನಲ್ಲೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೆ ಟಿಕೆಟ್‌ಗಾಗಿ ಬಂಡಾಯ ಭುಗಿಲೆದ್ದಿದೆ. ಈನಿಟ್ಟಿನಲ್ಲಿ ಕಾಪು ಸಿದ್ದಲಿಂಗ ಸ್ವಾಮಿಗೆ ವಿ ಸೋಮಣ್ಣ ಭೇಟಿ ನೀಡಿ ಮನವಿ ಮಾಡಿದ್ದಾರೆ.   ವಸತಿ ಸಚಿವ ವಿ. ಸೋಮಣ್ಣ ಅವರು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗ ಸ್ವಾಮಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ವಿ. …

Read More »

ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಪಕ್ಷಕ್ಕೆ ಬರೋದ್ರಿಂದ ಅನುಕೂಲವಾಗಲಿದೆ : ಸತೀಶ್‌ ಜಾರಕಿಹೊಳಿ

ಬೆಳಗಾವಿ : ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ,ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮಾತನಾಡಿಬಿಜೆಪಿ ಬಂಡಾಯದಿಂದ ಕಾಂಗ್ರೆಸ್‌ ಲಾಭವಾಗಿದೆ ಎಂದಿದ್ದಾರೆ. ಬೆಳಗಾವಿ ಜಿಲ್ಲಾ ಬಿಜೆಪಿ ಟಿಕೆಟ್‌ ಅಸಮಾಧಾನ ಭುಲೆದಿದ್ದು, ಒಂದೆಡೆ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಲಕ್ಷ್ಮಣ್‌ ಸವಧಿ ಸೆರ್ಪಡೆಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸತೀಶ್‌ ಜಾರಕಿಹೊಳಿ ಬೇರೆಯೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದರಿಂದ ಸ್ವಾಗತಾರ್ಹ ಎಂದಿದ್ದಾರೆ. ಲಕ್ಷ್ಮಣ್‌ ಸವಧಿ ಪಕ್ಷಕ್ಕೆ ಬರುವುದರಿಂದ ಅನುಕೂಲವಾಗಲಿದೆ . ಸತೀಶ್‌ ಜಾರಕಿಹೊಳಿ ಅತೀಹೆಚ್ಚು ಸ್ಥಾನ …

Read More »