ಯಾದಗಿರಿ, ಏಪ್ರಿಲ್. 18: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಹಲವು ಕುತೂಹಲಕಾರಿ ವಿಷಯಗಳು ಹೊರಬರುತ್ತಿವೆ. ಅಭ್ಯರ್ಥಿಗಳ ಆಸ್ತಿ ಘೋಷಣೆ ಕೇಳಿ ಜನಸಾಮಾನ್ಯರು ತಲೆ ಸುತ್ತಿ ಬಿದ್ದರೇ, ಮತ್ತೆ ಕೆಲವು ಅಭ್ಯರ್ಥಿಗಳು ಚುನಾವಣಾ ಠೇವಣಿ ಹಣ ಕಟ್ಟುವ ಸಮಯದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಸೋಮವಾರವಷ್ಟೇ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಠೇವಣಿ ಇಡಲು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯೊಬ್ಬರು ಬುಟ್ಟಿಯಲ್ಲಿ ರಾಶಿ …
Read More »Daily Archives: ಏಪ್ರಿಲ್ 19, 2023
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್ ಚಿಂಚೋರೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ
ಧಾರವಾಡ, ಏಪ್ರಿಲ್, 18: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾಚಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬಿಳಲಿದೆ. ಈ ಹಿನ್ನೆಲೆ ಮಂಗಳವಾರ (ಏಪ್ರಿಲ್ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ತೀವ್ರ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ದೀಪಕ್ ಚಿಂಚೋರೆ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಹಾಲಿಬಿಜೆಪಿಶಾಸಕ ಅರವಿಂದ ಬೆಲ್ಲದ್ ಅವರ ವಿರುದ್ಧ ದೀಪಕ್ ಚಿಂಚೋರೆ …
Read More »ಶೆಟ್ಟರ್, ಸವದಿ ಸೋಲಿಗೆ ಯಡಿಯೂರಪ್ಪ ಶಪಥ!
ಬೆಂಗಳೂರು: ಬಿಜೆಪಿ ನಾಯಕರಿಗೆ ತಮ್ಮದೇ ನಿರ್ಧಾರ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಶಾಸಕರು ಒಬ್ಬರಾದ ನಂತರ ಮತ್ತೊಬ್ಬರು ಪಕ್ಷ ತೊರೆದು ಹೊರ ಹೋಗುತ್ತಿದ್ದಾರೆ. ಈ ಹೊತ್ತಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೋಲಿಗೆ ಬಿ.ಎಸ್. ಯಡಿಯೂರಪ್ಪ ಪಣತೊಟ್ಟಿದ್ದಾರೆ. ಇಬ್ಬರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಒಂದೇ ಪಕ್ಷದಲ್ಲಿದ್ದ ಮಾಜಿ ಸಿಎಂಯಡಿಯೂರಪ್ಪಹಾಗೂ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಆಪ್ತರಾಗಿದ್ದರು. ಆದರೆ ಯಾವಾಗ ಜಗದೀಶ್ …
Read More »ಕಾಂಗ್ರೆಸ್ಗೆ ಗೆಲುವಿನ ಮುನ್ಸೂಚನೆ ನೀಡಿದ ಮಹತ್ವದ ಸಮೀಕ್ಷೆ- ಯಾವ ಭಾಗದಲ್ಲಿ ಎಷ್ಟು ಸ್ಥಾನ ತಿಳಿಯಿರಿ
ಬೆಂಗಳೂರು, : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣಾ ( Karnataka Assembly Election 2023 ) ಪೂರ್ವ ಸಮೀಕ್ಷೆಗಳು ಹೊರಬರುತ್ತಿವೆ. ಈ ಹಿಂದೆ ಬಂದಿರುವ ಸಮೀಕ್ಷೆಗಳನ್ನು ನೋಡುವುದಾದರೆ, ಕರ್ನಾಟಕದ ಮತದಾರರು ಆಡಳಿತಾರೂಢ ಬಿಜೆಪಿಗೆ ( BJP ) ಹೆಚ್ಚಿನ ಮನ್ನಣೆ ನೀಡುತ್ತಿಲ್ಲ ಎನ್ನುವುದು ತಿಳಿದುಬರುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ( Congress ) ಲಾಭವಾಗಬಹುದು ಎಂಬುದನ್ನು ಮಹತ್ವದ ಚುನಾವಣಾ ಸಮೀಕ್ಷೆಗಳು ಬಹಿರಂಗ ಪಡಿಸಿವೆ. ಸೋಮವಾರ ಹೊರ …
Read More »