ಬೆಂಗಳೂರು : ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಅಶ್ವತ್ ಕುಮಾರ್ ತಮ್ಮ ಕ್ಷೇತ್ರದ ಮತದಾರರಿಗೆ ಪ್ರಚಾರದ ಕರಪತ್ರ ಹಂಚುವ ಬದಲು ಬಾಂಡ್ ಪೇಪರ್ ಹಂಚುತ್ತಿದ್ದಾರೆ. ಈ ಮೂಲಕ ತಮ್ಮನ್ನ ಆಯ್ಕೆ ಮಾಡಿದ್ರೆ ನಿಮಗೆ ನಾನೇನು ಮಾಡಿಕೊಡ್ತೇನೆ ಅನ್ನೋದನ್ನ ಬಾಂಡ್ ಪೇಪರ್ನಲ್ಲಿ ಮುದ್ರಿಸಿ ಅದ್ರಲ್ಲಿ ತಮ್ಮ ಸಹಿ ಹಾಕಿ ಎಲ್ಲರಿಗೂ ವಿತರಿಸುತ್ತಿದ್ದಾರೆ. ಅಲ್ಲದೇ ಇದಕ್ಕೆ ತಪ್ಪಿ ನಡೆದ್ರೆ ಮತದಾರರು ಪಕ್ಷದ ವರಿಷ್ಠರಿಗೆ ದೂರು ನೀಡಬಹುದು. ಶಿಸ್ತುಕ್ರಮಕ್ಕೆ ಬದ್ಧನಾಗಿದ್ದು, …
Read More »Daily Archives: ಏಪ್ರಿಲ್ 25, 2023
65 ಲಕ್ಷ ರೂಪಾಯಿ ವಶಪಡಿಸಿಕೊಂಡ ಪೊಲೀಸ್ ಅಧಿಕಾರಿಗಳು
ಗೋಕಾಕ : ಕೆಎಸ್ಆರ್ಟಿಸಿ ಬಸ್ನಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ರಾತ್ರಿ ನಡೆದಿದೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಎಸ್ಆರ್ಟಿಸಿ ಬಸ್ ಬೆಳಗಾವಿಯಿಂದ ಔರಾದಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಹಣ ಪತ್ತೆಯಾಗಿದೆ.ಚುನಾವಣಾ ಪೊಲೀಸ್ ಅಧಿಕಾರಿಗಳು ಬಸ್ ತಪಾಸಣೆ …
Read More »ಕೊಲೆ ಮಾಡಿದ್ದ ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿ ಅರೆಸ್ಟ್
ತುಮಕೂರು: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿತ್ತಿದ್ದು,ಪಕ್ಷೇತರ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ತುರುವೆಕೆರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಾರಾಯಣ ಅಲಿಯಾಸ್ ಕರಿಯಾನನ್ನು ಕೊಲೆ ಪ್ರಕರಣದಡಿ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆಯಲ್ಲಿ ಕೊಡವತ್ತಿ ಮೂಲದ ಭೂಮಿಕಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಚೇತನ್ ಎಂಬಾತನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ನಾರಾಯಣ ಎ6 ಆರೋಪಿಯಾಗಿದ್ದ. ಭೂಮಿಕಾ ಸಹೋದರ ಮತ್ತು ಇತರರು ಸೇರಿ ಚೇತನ್ ನನ್ನು 2021ರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ …
Read More »ನಾಮಪತ್ರ ವಾಪಸ್ ಪಡೆದವರು ಪಕ್ಷೇತರ ಅಭ್ಯರ್ಥಿ ಲಕ್ಷ್ಮೀ ಮನೋಹರ್ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನುವ ಸುದ್ದಿ ಹರಡಲಾಗುತ್ತಿದೆ. ಆದರೆ ಇಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಲಕ್ಷ್ಮೀ ಮನೋಹರ ಹೆಬ್ಬಾಳಕರ್ ಎನ್ನುವವರು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ರವೀಂದ್ರ ಹೆಬ್ಬಾಳಕರ್ ಕಣದಿಂದ ಹಿಂದೆ ಸರಿದಿಲ್ಲ. ಜನರ ದಿಕ್ಕು ತಪ್ಪಿಸಲೆಂದೇ ಕೆಲವರು ಕಂಗ್ರಾಳಿಯ ಲಕ್ಷ್ಮೀ ಮನೋಹರ ಹೆಬ್ಬಾಳಕರ್ ಎನ್ನುವವರಿಂದ ನಾಮಪತ್ರ ಹಾಕಿಸಿದ್ದರು. ಆದರೆ ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ ಅವರು ನಾಮಪತ್ರ ವಾಪಸ್ …
Read More »