ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.ಇಂದು ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ರೇ, ನಾಳೆ ಉಡುಪಿ, ಮಡಿಕೇರಿ, ಮಂಗಳೂರಿನಲ್ಲಿ ಅರ್ಭಟ ಮೆರೆಯಲಿದ್ದಾರೆ. ಈ ಕುರಿತಂತೆ ಅಧಿಕೃತ ಪ್ರವಾಸದ ವಿವರವನ್ನು ಬಿಜೆಪಿಯಿಂದ ಬಿಡುಗಡೆ ಮಾಡಲಾಗಿದ್ದು, ದಿನಾಂಕ 28-04-2023ರಂದು ನವದೆಹಲಿಯಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಧಾರವಾಡದ ಅಣ್ಣಿಗೇರಿಗೆ ಹೆಲಿಕ್ಯಾಪ್ಟರ್ …
Read More »Daily Archives: ಏಪ್ರಿಲ್ 28, 2023
ಚುನಾವಣಾ ಅಕ್ರಮ : ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ. ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ …
Read More »