Breaking News

Daily Archives: ಏಪ್ರಿಲ್ 30, 2023

ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …

Read More »

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು‌ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ‌ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …

Read More »

ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದೆ. ಸದ್ಯ ಬಿಜೆಪಿ ಹಿಡಿತದಲ್ಲಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​, ಜೆಡಿಎಸ್ ಮತ್ತು ಎಂಇಎಸ್​​ ಸಹ ಪೈಪೋಟಿ ನಡೆಸಿದ್ದು, ಗೆಲುವಿನ ಹಾರ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಬೆಳಗಾವಿ: ಕೈಗಾರಿಕೋದ್ಯಮದ ಶಕ್ತಿ ಕೇಂದ್ರ, ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಕಪಿಲೇಶ್ವರ ಮಂದಿರ ಇರುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ …

Read More »