ಬೆಂಗಳೂರು: ಸುರೇಶ್ ಗೌಡರು ಒಬ್ಬರು ಸಾಧಕರು. ಇದಕ್ಕೆ ಅವರು ಮಾಡಿರುವ ಕೆಲಸವೇ ಸಾಕ್ಷಿ. ಸುರೇಶ್ ಗೌಡ್ರು 50 ವರ್ಷದಲ್ಲಿ ಆಗುವ ಕೆಲಸವನ್ನು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 5 ವರ್ಷದಲ್ಲಿ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡರ ಪರವಾಗಿ ಗೂಳೂರಿನಲ್ಲಿ ರೋಡ್ ಶೋ ನಡೆಸಿ ಮಾತನಾಡಿ, ಕಳೆದ ಬಾರಿ ಸುರೇಶ ಗೌಡರನ್ನು ಸೋಲಿಸಿ ಅಕ್ರಮವಾಗಿ …
Read More »Monthly Archives: ಏಪ್ರಿಲ್ 2023
ಜೆಡಿಎಸ್ ಪಕ್ಷ’ ಸೇರುತ್ತೇನೆ ಎಂದಿದ್ದ ‘ನೆಹರು ಓಲೇಕಾರ್’ “U””ಟರ್ನ್
ಹಾವೇರಿ: ಈಗಾಗಲೇ ಅನೇಕರು ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದರಿಂದ ವಿವಿಧ ಪಕ್ಷಗಳಿಗೆ ಸೇರ್ಪಡೆಗೊಂಡಿದ್ದಾರೆ. ಇದೇ ರೀತಿಯಲ್ಲಿ ಟಿಕೆಟ್ ಕೈ ತಪ್ಪಿದ್ದರಿಂದ ನೆಹರು ಓಲೇಕಾರ್ ಕೂಡ ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರಿವುದಾಗಿ ಹೇಳಿದ್ದರು. ಆದ್ರೇ ಇಂದು ಯೂಟರ್ನ್ ಹೊಡೆದು, ಬಿಜೆಪಿಯಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಪಕ್ಷದಲ್ಲೇ ಇದ್ದೇನೆ. ಚುನಾವಣಾ ಪ್ರಚಾರಕ್ಕೂ ನನ್ನ ಸಿಎಂ ಬೊಮ್ಮಾಯಿ ಕರೆದಿಲ್ಲ. ಬೇರೆ ಯಾವುದೇ …
Read More »ರಾಮದುರ್ಗ ಬಂಡಾಯ ಶಮನ ಇಂದು ಮಹದೇವಪ್ಪ ನಾಮ ಪತ್ರ ವಾಪಸ..!
ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದಲ್ಲಿ ಎದ್ದಿದ್ದಂತ ಬಿಜೆಪಿ ಬಂಡಾಯ ಕೊನೆಗೂ ಶಮನವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದಂತ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಅವರು ತಮ್ಮ ನಾಮಪತ್ರವನ್ನು ವಾಪಾಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಎದ್ದಿದ್ದಂತ ಬಂಡಾಯವನ್ನು ಶಮನಗೊಳಿಸುವಂತೆ ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್, ಈರಣ್ಣ ಕಡಾಡಿ ಯಶಸ್ವಿಯಾಗಿದ್ದಾರೆ. ನಿನ್ನೆ ಶಾಸಕ ಮಹದೇವಪ್ಪ ಯಾದವಾಡ ಮನೆಗೆ ಭೇಟಿ ನೀಡಿದ್ದಂತ ಅವರು, ನಾಮಪತ್ರ ತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ವಾಪಾಸ್ಸು ಪಡೆಯುವಂತೆ ಮನವೊಲಿಸಲು ಯಶಸ್ವಿಯಾಗಿದ್ದರು. …
Read More »ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು, ಓರ್ವ ಕಣ್ಮರೆ
ಉಡುಪಿ: ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿ ಓರ್ವ ಕಣ್ಮರೆಯಾಗಿರುವ ಘಟನೆ, ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ಮೃತ ದುರ್ದೈವಿಯಾಗಿದ್ದು, ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಗೆ ಸಂಜೆ ದೋಣಿಯಲ್ಲಿ ಮೀನು ಹಿಡಿಯಲು ಏಳು ಯುವಕರ ತಂಡ ತೆರಳಿತ್ತು, ಈ ವೇಳೆ ಅವಘಡ ನಡೆದಿದೆ ಎನ್ನಲಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಿದ ವೇಳೆಯಲ್ಲಿ, ಮೂವರು ಯುವಕರು …
Read More »ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ವೈದ್ಯ
ಬೆಂಗಳೂರು : ಬೆಂಗಳೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿದ್ದ ವೈದ್ಯರೊಬ್ಬರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ರೇಣುಕಾನಂದ (43) ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ವಾರ್ಡ್ ನಲ್ಲಿ ಇದ್ದ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಆಸ್ಪತ್ರೆಯ ಸಿಬ್ಬಂದಿ ತಿಲಕ್ ನಗರ ಠಾಣೆಯ ಪೊಲೀಸರಿಗೆ ನೀಡಿದ್ದು, ಸ್ಥಳಕ್ಕಾಗಮಿಸಿ್ ಪೊಲೀಸರು ಶವವನ್ನು …
Read More »215 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ CPI ಬೆಂಬಲ; 7ಕಡೆ ಸೌಹಾರ್ದ ಸ್ಪರ್ಧೆ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲು ನಿರ್ಧರಿಸಿದೆ. ‘ರಾಜ್ಯಾದ ಮೂಡಿಗೆರೆ, ಆಳಂದ, ಜೇವರ್ಗಿ, ಕೂಡ್ಲಗಿ, ಕೆಜಿಎಫ್, ಸಿರಾ, ಮಡಿಕೇರಿ ಸೇರಿದಂತೆ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧಿಸುತ್ತಿದ್ದು, ಉಳಿದ 215 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿಪಿಐ ಬೆಂಬಲಿಸಲಿದೆ’ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾಟಿ ಸುಂದರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. …
Read More »2023: ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ
ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಠಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು. ಇದಲ್ಲದೇ ನಿಗಮ ಮಂಡಳಿ …
Read More »ಎಲ್ಲೆಡೆ ವಾಹನಗಳ ತಪಾಸಣೆಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ
ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಎಲ್ಲೆಡೆ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ಅಥವಾ ಗಿಫ್ಟ್ ಸಾಗಾಣಿಕೆ ತಡೆಯಲು ಕಟ್ಟೆಚ್ಚರ ವಹಿಸಲಾಗುತ್ತಿದೆ. ಈಚೆಗೆ ಹಾಸನ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಾಹನವನ್ನೂ ತಡೆದು ಪರಿಶೀಲನೆ ನಡೆಸಲಾಗಿದೆ. ನಿನ್ನೆ ಮತ್ತು ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹೆಲಿಕಾಪ್ಟರನ್ನು ಸಹ ಪರಿಶೀಲನೆ ನಡೆಸಲಾಗಿದೆ. ಅದಕ್ಕೆ ಡಿ.ಕೆ.ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ …
Read More »ಪ್ರಚಾರಕ್ಕೆ ಬಂದ ಮುಖ್ಯಮಂತ್ರಿಗಳಿಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ವ್ಯಕ್ತಿ
ಬೆಂಗಳೂರು: ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಶಂಕರ್ ಪರ ಸಿಎಂ ಬಸವರಾಜ್ ಬೊಮ್ಮಾಯಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಶಂಕರ್ ಪರ ಸಿಎಂ ಬಸವರಾಜ್ ಬೊಮ್ಮಾಯಿ ಮತಯಾಚಿಸಿದ್ದು, ನೆಲಮಂಗಲದ ಐಬಿಯಿಂದ ನಡೆದ ರೊಡ್ ಶೋ ನಲ್ಲಿ ಸಿಎಂ ಭಾಗಿಯಾಗಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾನೆ. ಗ್ಯಾಸ್ ಬೆಲೆ ಏರಿಕೆಯಾಗಿದೆ, …
Read More »ಯಡಿಯೂರಪ್ಪ ಒಂದು ಶಕ್ತಿ -ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ವಿಜಯೇಂದ್ರ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಯಡಿಯೂರಪ್ಪನವರು ಒಂದು ಶಕ್ತಿ, ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯನ್ನು ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತಿದ್ದು ಪಕ್ಷ ಅಧಿಕಾರಕ್ಕೆ ಬಂದ ನಂತರ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಶಾಸಕರ ಅಭಿಪ್ರಾಯ ಪಡೆದು ವರಿಷ್ಠರು …
Read More »