Breaking News

Monthly Archives: ಏಪ್ರಿಲ್ 2023

ಕೆಎಲ್ಎಸ್ ಜಿಐಟಿಯ  17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ.

ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ (ಕೆಎಸ್ ಸಿಎಸ್ ಟಿ) 46 ನೆಯ ಸರಣಿಯ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರೋಗ್ರಾಮ್ 2022-23 ಅಡಿಯಲ್ಲಿ,  ಕೆಎಲ್ಎಸ್ ಜಿಐಟಿಯ  17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ. ಸಿವಿಲ್ ವಿಭಾಗದ  ಡಾ. ನಿತೇಂದ್ರ ಪಾಲನಕರ್ ಮಾರ್ಗದರ್ಶನದಲ್ಲಿ ನೆಲದ ಹಾಸು ತಯಾರಿಕೆಯಲ್ಲಿ ಮಿಶ್ರಣ ಕಾಂಕ್ರೀಟ್ ಬಳಕೆ , ಪ್ರೊ. ಶಶಾಂಕ್ ಸಿ. ಬಂಗಿ ಮತ್ತು ಡಾ. …

Read More »

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ …

Read More »

ವಾಹನ ಖರೀದಿಯಲ್ಲಿ ಅವ್ಯವಹಾರ: ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆಪ್ ಆಗ್ರಹ

ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ. ಬೆಂಗಳೂರು: ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ …

Read More »

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ

ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ಬೆಂಗಳೂರು: ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 …

Read More »

ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡು­ವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು: ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡು­ವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ …

Read More »

ಹೊಲಕ್ಕೆ ಹೊರಟಿದ್ದ ರೈತರ ಮೇಲೆ‌ ಅಪರಿಚಿತ ವಾಹನ ಹರಿದು ಇಬ್ಬರು ರೈತರ ದುರ್ಮರಣ: ಇಬ್ಬರಿಗೆ ಗಾಯ

ಖಾನಾಪುರ: ತಾಲೂಕಿನ ಗೋಧೋಳಿ ಗ್ರಾಮದ ಹೊರವಲಯದ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯ ಮೇಲೆ ತಮ್ಮ ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದ‌ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. ಗೊಧೋಳಿಯ ನಾಲ್ವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದುಕೊಂಡು ಹೊಲದ ಕಡೆ ಹೊರಟಿದ್ದ ವೇಳೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಇವರಿಗೆ ಡಿಕ್ಕಿ …

Read More »

BJP ಸರಕಾರದಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ: ಶೆಟ್ಟರ್‌

ಹುಬ್ಬಳ್ಳಿ: ಬಿಜೆಪಿ ಸರಕಾರದಲ್ಲಿ ಶೇ.40 ಪರ್ಸಂಟೇಜ್‌ ಕಮಿಷನ್‌ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಭ್ರಷ್ಟಾಚಾರ ಇದ್ದದ್ದು ನಿಜ. ಆರೋಗ್ಯ ಇಲಾಖೆ ಕಾರ್ಯ ವೈಖರಿ ಕುರಿತು ಸದನದಲ್ಲಿ ಮಾತನಾಡುವಾಗ ಪ್ರಸ್ತಾವಿಸಿದ್ದೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದರು.   ಮಾಧ್ಯಮ ಸಂವಹನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕಿಮ್ಸ್‌ನಲ್ಲಿ 30 ವೈದ್ಯರು ಹಾಗೂ ಹಾವೇರಿ ವೈದ್ಯಕೀಯ ಕಾಲೇಜಿಗೆ 70 ವೈದ್ಯರ ನೇಮಕಾತಿಗೆ ಸಂದರ್ಶನ ಮುಗಿದು ಒಂದು ವರ್ಷವಾದರೂ ನೇಮ ಕಾತಿ …

Read More »

ರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ಇಂದು ಬೆಳಗ್ಗೆ 11 ಗಂಟೆಗ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.   ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ …

Read More »

ಹಣ ಪಡೆದು ಮತ ಹಾಕುವುದರಲ್ಲೇ ಜನರಿಗೆ ಆಸಕ್ತಿ; ಹೈಕೋರ್ಟ್ ಕಿಡಿ

ಬೆಂಗಳೂರು, ಏಪ್ರಿಲ್ 21; ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.   ರಾಜ್ಯದಲ್ಲಿ ಸ್ಮಶಾನ ಇಲ್ಲದ ಗ್ರಾಮ ಮತ್ತು …

Read More »

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ಆಯಾ ಚುನಾವಣಾಧಿಕಾರಿಗಳು ನಾಳೆ ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲನೆ ಆರಂಭಿಸುತ್ತಾರೆ. ಈ ಕುರಿತು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಥವಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ …

Read More »