Breaking News

Monthly Archives: ಏಪ್ರಿಲ್ 2023

ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹೊಗೆ: ಪ್ರಯಾಣಿಕರು ಗಾಬರಿ

ಅಮರಾವತಿ (ಆಂಧ್ರಪ್ರದೇಶ): ‌ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಗಾಬರಿ ಮೂಡಿಸಿದ ಪ್ರಸಂಗ ನೆಲ್ಲೂರಿನಲ್ಲಿ ಭಾನುವಾರ ನಡೆದಿದೆ. ಜನರ ಈ ಗಾಬರಿಗೆ ಇತ್ತೀಚೆಗೆ ಕೇರಳದ ರೈಲು ಬೋಗಿಗೆ ಬೆಂಕಿಯಿಟ್ಟ ದುರ್ಘಟನೆಯೇ ಕಾರಣ ಎಂದು ನಂಬಲಾಗಿದೆ.   ಪ್ರಯಾಣದ ವೇಳೆ ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್‌ನ B-5ನೇ ಬೋಗಿಯಲ್ಲಿ ಹೊಗೆ ಎದ್ದಿರುವುದು ಕಂಡುಬಂತು. ಈ ಸಂದರ್ಭ ಆಗಬಹುದಾದ ದುರಂತ ತಪ್ಪಿಸುವ ಎಚ್ಚರಿಕೆಯಿಂದ ಚಾಲಕರು ರೈಲನ್ನು 20 ನಿಮಿಷಗಳ ಕಾಲ ಕಾವಾಲಿ ನಿಲ್ದಾಣದ ಸಮೀಪ …

Read More »

ವಿಜಯಪುರ: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯತ್ತ ಎಲ್ಲರ ಚಿತ್ತ

ವಿಜಯಪುರ : ಅಳೆದು, ತೂಗಿ ಕೊನೆಗೂ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಏಪ್ರಿಲ್‌ 9 ಅಥವಾ 10ರಂದು ಘೋಷಣೆಯಾಗುವ ನಿರೀಕ್ಷೆ ಇದೆ.   ಹೇಗಾದರೂ ಮಾಡಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಬೇಕು ಎಂಬ ಹರಸಾಹಸಕ್ಕೆ ಬಿದ್ದಿರುವ ಬಿಜೆಪಿಯ ಕೇಂದ್ರ ವರಿಷ್ಠರು ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ಸಮೀಕ್ಷೆ ನಡೆಸಿದ್ದಾರೆ. ಅಲ್ಲದೇ, ಬಿಜೆಪಿ ಘಟಕ, ಸಂಘ ಪರಿವಾರ ಕೂಡ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸರ್ವೆ …

Read More »

ಕರಡಿಗುದ್ದಿ, ಡಾ.ದೀಕ್ಷಿತ್‌ಗೆ ‘ಸಿರಿಗನ್ನಡ ಗೌರವ’

ಬೆಳಗಾವಿ: ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು 2022ನೇ ಸಾಲಿನ ‘ಸಿರಿಗನ್ನಡ ಗೌರವ’ ಮತ್ತು 2021ನೇ ಸಾಲಿನ ‘ಸಿರಿಗನ್ನಡ ಪುಸ್ತಕ ಪ್ರಶಸ್ತಿ’ ಪ್ರಕಟಿಸಿದೆ. ಸಿರಿಗನ್ನಡ ಗೌರವ ಪ್ರಶಸ್ತಿಗೆ ಪ್ರೊ.ರಾಜಶೇಖರ ಎಂ. ಕರಡಿಗುದ್ದಿ ಮತ್ತು ಡಾ.ಮಾಧವ ದೀಕ್ಷಿತ ಭಾಜನರಾಗಿದ್ದಾರೆ. ಸಿರಿಗನ್ನಡ ಪುಸ್ತಕ ಪ್ರಶಸ್ತಿಗೆ ಈರಯ್ಯ ಕಿಲ್ಲೇದಾರ ಅವರ ವೈಚಾರಿಕ ಲೇಖನ ಸಂಗ್ರಹ ‘ಉರಿಯ ಪೇಟೆಯಲ್ಲಿ’ ಕೃತಿ ಮತ್ತು ಚಂದ್ರಶೇಖರ ಪೂಜಾರ ಅವರ ಗಜಲ್ ಸಂಕಲನ ‘ಬೆಳಕ ನಿಚ್ಚಣಿಕೆ’ ಕೃತಿ ಆಯ್ಕೆಯಾಗಿವೆ. ಜೀವನಮಾನ ಸಾಧನೆ ಪ್ರಶಸ್ತಿಗಳು: …

Read More »

ಬೆಳಗಾವಿ ಗ್ರಾಮೀಣ: ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ತಂತ್ರ- ಪ್ರತಿತಂತ್ರ

ಬೆಳಗಾವಿ: ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ಕದನದಿಂದಾಗಿ ರಾಜ್ಯದ ಹೈವೋಲ್ಟೇಜ್‌ ಕ್ಷೇತ್ರವಾಗಿ ಗುರುತಿಸಿಕೊಂಡ ‘ಬೆಳಗಾವಿ ಗ್ರಾಮೀಣ’ದಲ್ಲಿ ಈ ಬಾರಿ ಗೆಲ್ಲಲು ಬಿಜೆಪಿ ಹಾಗೂ ಕಾಂಗ್ರೆಸ್‌ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಇಬ್ಬರ ತಿಕ್ಕಾಟದಲ್ಲಿ ಗೆಲುವಿನ ದಡ ಸೇರಲು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಪ್ರಯತ್ನಿಸುತ್ತಿದೆ. ‘ಭಾಷಾ ರಾಜಕಾರಣ’ಕ್ಕೆ ಹೆಸರಾದ ಈ ಕ್ಷೇತ್ರ 2008ರಲ್ಲಿ ಪುನರ್‌ ವಿಂಗಡಣೆಯಾಗಿದೆ. ಹಿರೇಬಾಗೇವಾಡಿ ಕ್ಷೇತ್ರದ ಕೆಲವು ಹಳ್ಳಿಗಳನ್ನು ಸೇರಿಸಿ, ‘ಬೆಳಗಾವಿ ಗ್ರಾಮೀಣ’ ಕ್ಷೇತ್ರ ರಚಿಸಲಾಗಿದೆ. ಕಳೆದ ಮೂರು …

Read More »

ಯರಗಟ್ಟಿ ಚೆಕ್ ಪೋಸ್ಟ್ಪೋಸ್ಟ್ ನಲ್ಲಿ1,37,000=00 ರೂ ವಶ

ದಿವಸ ದಿನಾಂಕ 8 4 2023 ರಂದು 17 -20 ಗಂಟೆಗೆ ಯರಗಟ್ಟಿ ಚೆಕ್ ಪೋಸ್ಟ್ ನಲ್ಲಿ ಮಿನಿ ಲಾರಿ ನಂಬರ್ KA- 05 D-9343 ರಲ್ಲಿ ತಪಾಸಣೆ ಮಾಡುವ ಕಾಲಕ್ಕೆ ಆನಂದ್ ತಟ್ಟಿ ಇವರ ಕಡೆಗೆ ಯಾವುದೇ ದಾಖಲಾತಿ ಇಲ್ಲದೆ ಇರುವ 1,37,000=00 ರೂಗಳನ್ನು ಜಪ್ ಮಾಡಿದ್ದು ಮುಂದಿನ ಕ್ರಮಕ್ಕಾಗಿ ಎಫ್ ಎಸ್ ಟಿ ರವರು ತಮ್ಮ ತಾಬಾಕ್ಕೆ ತೆಗೆದುಕೊಂಡಿರುತ್ತಾರೆ

Read More »

ಕೆಲಸದ ಒತ್ತಡದ ನಡುವೆಯೂ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡ:S.P

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲಸದ ಒತ್ತಡದ ನಡುವೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಅವರ ತಂಡ ಶನಿವಾರ ನಡೆಸಿದ 11ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಸೇರಿದಂತೆ ಜಿಲ್ಲೆಯ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡರು. ಎಂದಿನಂತೆ ಸಾರ್ವಜನಿಕರು ಕರೆ ಸ್ವೀಕರಿಸಿದ ‌ಎಸ್ಪಿ ನಮಸ್ಕಾರ್ ರೀ.. ನಾನ ಎಸ್ಪಿ ಮಾತನಾಡುತ್ತಿದ್ದೇನೆ ಹೇಳ್ರಿ ಎನ್ನುತ್ತಲೇ ಸಾರ್ವಜನಿಕರ ಸಮಸ್ಯೆ ಆಲಿಸಿದರು. ನಗರದ ಶಹಾಪುರದ ವ್ಯಕ್ತಿಯೊರ್ವ …

Read More »

ವಿಕಲಚೇತನ ಬಿಜೆಪಿ ಕಾರ್ಯಕರ್ತನೊಂದಿಗೆ ಪ್ರಧಾನಿ ಮೋದಿ ‘ವಿಶೇಷ’ ಸೆಲ್ಫಿ

ಒಂದು ವಿಶೇಷ ಸೆಲ್ಫಿ’. ನಾನು ಚೆನ್ನೈನಲ್ಲಿ ತಿರು ಎಸ್. ಮಣಿಕಂದನ್ ಅವರನ್ನು ಭೇಟಿ ಮಾಡಿದ್ದೇನೆ. ಅವರು ಈರೋಡ್‌ನ ಹೆಮ್ಮೆಯ ಕಾರ್ಯಕರ್ತ- ಪ್ರಧಾನಿ ಮೋದಿ ಟ್ವೀಟ್​​. ಚೆನ್ನೈ (ತಮಿಳುನಾಡು): ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಚೆನ್ನೈಗೆ ಭೇಟಿ ನೀಡಿದ್ದರು. ಶನಿವಾರ ತಮ್ಮ ಚೆನ್ನೈ ಭೇಟಿಯ ಕೊನೆಯಲ್ಲಿ ಅವರು ವಿಕಲಚೇತನನಾಗಿರುವ ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ತಿರು ಎಸ್. ಮಣಿಕಂದನ್ ಅವರನ್ನು ಭೇಟಿ ಮಾಡಿ ಅವರೊಂದಿಗೆ ‘ಸೆಲ್ಫಿ’ ತೆಗೆದುಕೊಂಡರು. …

Read More »

ಬಂಡೀಪುರದ `ಟೈಗರ್ ಸಫಾರಿ’ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಟೈಗರ್ ಸಫಾರಿಗೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಹೈದರಾಬಾದ್ ಮತ್ತು ಚೆನ್ನೈನ ಕಾರ್ಯಕ್ರಮಗಳ ನಂತರ ಮೈಸೂರಿಗೆ ಬಂದಿರುವೆ. ಏಪ್ರಿಲ್ 9 ರ ಇಂದು , ಪ್ರಾಜೆಕ್ಟ್ ಟೈಗರ್ ನ 50 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎಂದು …

Read More »

ಸಾರ್ವಜನಿಕರ ಗಮನಕ್ಕೆ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಏಪ್ರಿಲ್ 10 ಕೊನೆಯ ದಿನ

ಧಾರವಾಡ : ಕರ್ನಾಟಕ ವಿಧಾನಸಭೆಗೆ ಭಾರತ ಚುನಾವಣಾ ಆಯೋಗವು ಮಾರ್ಚ್ 29 ರಂದು ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 (ಗುರುವಾರ) ಆಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.   ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಹ ಮತದಾರರು, ಮತದಾರರ ಯಾದಿಯಲ್ಲಿ ಹೆಸರುಗಳ ಸೇರ್ಪಡೆಯಾಗಿರುವ ಬಗ್ಗೆ https://ceo.karnataka.gov.in, https://www.nvsp.in ವೆಬ್‌ಸೈಟ್‌ಗಳಲ್ಲಿ ಹಾಗೂ Voter …

Read More »

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ  ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.

Read More »