ಬೆಳಗಾವಿ: ಬೆಳಗಾವಿಯ ವಿವಿಧೆಡೆಗಳಲ್ಲಿ ಮತದಾನದ ಬಗ್ಗೆ ವಿಶೇಷವಾಗಿ ಜಾಗೃತಿ ಅಭಿಯಾನ ನಡೆಸಲಾಯಿತು. ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕಾ ಸ್ವೀಪ್ ಸಮಿತಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ರವಿವಾರ ಏಪ್ರಿಲ್.30 ರಂದು ಕಂಗ್ರಾಳಿ ಬಿ.ಕೆ ಗ್ರಾಮದ ಚಾವಟ ವೃತದಲ್ಲಿ ಕಾಲ್ನಡಿಗೆ ಮತದಾನ ಜಾಗೃತಿ ಮತ್ತು ಬೀದಿ ನಾಟಕಕ್ಕೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ ಅವರು ಚಾಲನೆ ನೀಡಿದರು. ಗ್ರಾಮದ ಚಾವಟ ವೃತ್ತದಿಂದ ಸರ್ಕಾರಿ ಹಿರಿಯ ಪ್ರಾಥಮೀಕ ಶಾಲೆವರೆಗೆ ಮತದಾನ ಜಾಗೃತಿ …
Read More »
Laxmi News 24×7