ಚಿಕ್ಕೋಡಿ(ಬೆಳಗಾವಿ): ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆಯಾದರೆ ಕ್ರಿಕೆಟ್ ಬೆಟ್ಟಿಂಗ್, ರಮ್ಮಿಯನ್ನು ರದ್ದು ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರದೀಪ್ ಮಾಳಿಗೆ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆನಂದ್ ಮಾಳಗಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿಗೆ ಹಾಗೂ ದೇಶಕ್ಕೆ ಮಾರಕವಾಗಿರುವ ಹಲವು ಜೂಜಾಟಗಳಿಗೆ ನಿಷೇಧ ಕಾಯ್ದೆ …
Read More »Daily Archives: ಮೇ 4, 2023
ಮೇ 6ಕ್ಕೆ ಸೋನಿಯಾ ಗಾಂಧಿ ಚುನಾವಣಾ ಅಬ್ಬರ.. ಶೆಟ್ಟರ್ ಕ್ಷೇತ್ರದಿಂದಲೇ ರಣಕಹಳೆ
ನವದೆಹಲಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಪ್ರವೇಶಿಸಲಿದ್ದಾರೆ. ಮೇ 6 ರಂದು ಹುಬ್ಬಳ್ಳಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ”ಸೋನಿಯಾ ಅವರು ಹುಬ್ಬಳ್ಳಿಯಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಅವರ ಭೇಟಿ ಕಾಂಗ್ರೆಸ್ ಪ್ರಚಾರಕ್ಕೆ ಪ್ರಮುಖ ಉತ್ತೇಜನ ನೀಡಲಿದೆ” ಎಂದು ರಾಜ್ಯದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಈಟಿವಿ ಭಾರತಗೆ ತಿಳಿಸಿದ್ದಾರೆ. ಶೆಟ್ಟರ್ ಸ್ಪರ್ಧಿಸಿರುವ ಕ್ಷೇತ್ರದಿಂದಲೇ …
Read More »