Breaking News

Daily Archives: ಮೇ 13, 2023

ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ

ಗಡಾದ ಅವರನ್ನು 74 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ …

Read More »

ಶಾಂತಿಯುತ ಮತದಾನ; ಜಿಲ್ಲಾಧಿಕಾರಿ ಕೃತಜ್ಞತೆ:

ಬೆಳಗಾವಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಹದಿನೆಂಟು ಮತಕ್ಷೇತ್ರಗಳಿವೆ. ಬೆಂಗಳೂರು ಹೊರತುಪಡಿಸಿದರೆ ಅತೀ ಹೆಚ್ಚು ಕ್ಷೇತ್ರಗಳಿರುವುದು ಇಲ್ಲಿಯೇ. ಈ ಜಿಲ್ಲೆಯಲ್ಲಿ ಚುನಾವಣಾ ನಡೆಸುವುದು ಹೆಚ್ಚುಕಡಿಮೆ ಒಂದು ಚಿಕ್ಕ ರಾಜ್ಯದ‌ ಚುನಾವಣೆ ನಡೆಸುವುದಕ್ಕೆ ಸಮ! ಈ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳಲ್ಲಿ ಚುನಾವಣೆ ನಡೆಸುವುದು ಅತ್ಯಂತ ಸವಾಲಿನ ಕೆಲಸ. ಈ ಸವಾಲನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಸಲ್ಲುತ್ತದೆ. ಮತದಾರರ ಪಟ್ಟಿ ಸಿದ್ಧಪಡಿಸುವುದರಿಂದ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂದಿದ್ದು, ವಿಪಕ್ಷ ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಕ್ಕಿದ್ದು, ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಸಿಎಂ ಬಸವರಾಅಜ್ ಬೊಮ್ಮಾಯಿ ಇಂದು ಸಂಜೆ ರಾಜಭವನಕೆ ತೆರಳಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸುಬಂದಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 65 …

Read More »