Breaking News

Daily Archives: ಮೇ 22, 2023

ರಾಜಧಾನಿಯಲ್ಲಿ ಸುರಿದಿದ್ದು ಕೇವಲ ಒಂದೇ ಗಂಟೆ ಮಳೆಗೆ ಟೆಕ್ಕಿ ಬಲಿ; ಅವಾಂತರಗಳ ಮಾಹಿತಿ

ನಗರದಲ್ಲಿ ಮುಂದಿನ 2 ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ಭಾನುವಾರ ನಗರದಲ್ಲಿ ಮುಂದುವರಿದ ಗಾಳಿ ಸಹಿತ ಭಾರಿ ಮಳೆ ಅಬ್ಬರಕ್ಕೆ ಆಂಧ್ರಪ್ರದೇಶ ಮೂಲದ ಯುವತಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮಳೆ ಅವಘಡಕ್ಕೆ ಪ್ರಸಕ್ತ ವರ್ಷದಲ್ಲಿ ಮೊದಲ ಸಾವು ಸಂಭವಿಸಿದ ಘಟನೆ ಇದಾಗಿದೆ. ನಗರದ ಹಲವು ಕಡೆಗಳಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಆಲಿಕಲ್ಲು ಮಳೆಗೆ ನೂರಾರು ಮರಗಳು ಧರೆಗುರುಳಿವೆ. ವರುಣನ ಆರ್ಭಟಕ್ಕೆ ಧರೆಗುರುಳಿದ …

Read More »

24ನೇ ವಿಟಿಯು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟಕ್ಕೆ ಚಾಲನೆ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯು “ರಜತ ಮಹೋತ್ಸವ” ಅಂಗವಾಗಿ ೨೦೨೩ ಮೇ ದಿನಾಂಕ ೨೧ನೇ ರಿಂದ ೨೪ನೇ ರವರಿಗೆ ರಂದು ‘೨೪ ನೇ ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’ ವನ್ನು ವಿ.ತಾ.ವಿ. ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನಾ ಸಮಾರಂಭವು ರವಿವಾರ, ದಿನಾಂಕ ೨೧.೦೫.೨೦೨೩ ರಂದು ಬೆಳಗ್ಗೆ ೯.೦೦ ಗಂಟೆಗೆ ವಿ.ತಾ.ವಿ.ಯ ಮೈದಾನದಲ್ಲಿ ಜರುಗಿತು. ಮಾನ್ಯ ಕುಲಪತಿಗಳಾದ ಪ್ರೊ ವಿದ್ಯಾಶಂಕರ್ ಎಸ್. ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಒಲಿಂಪಿಕ್ …

Read More »