Breaking News

Monthly Archives: ಮೇ 2023

IPL ಚಾಂಪಿಯನ್‌ ಚೆನ್ನೈಗೆ 20 ಕೋಟಿ ರೂ ಬಹುಮಾನ: ವಿವಿಧ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ..

ಅಹಮದಾಬಾದ್ (ಗುಜರಾತ್)​: ಕಳೆದ ಎರಡು ತಿಂಗಳಿನಿಂದ ಕ್ರಿಕೆಟ್‌ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವನ್ನೇ ಉಣಬಡಿಸಿದ ‘ಮಿಲಿಯನ್​ ಡಾಲರ್​ ಟೂರ್ನಿ’ ಖ್ಯಾತಿ ಪಡೆದಿರುವ ಇಂಡಿಯನ್​ ಪ್ರೀಮಿಯರ್​ ಲೀಗ್​ 2023 (ಐಪಿಎಲ್) ತಡರಾತ್ರಿ ಮುಕ್ತಾಯಗೊಂಡಿತು. ಬೃಹತ್ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಫೈನಲ್ ಕಾದಾಟದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿತು. ಈ ಮೂಲಕ 5 ನೇ ಬಾರಿಗೆ ಗೆಲುವಿನ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಪಂದ್ಯ ಮುಕ್ತಾಯದ ಬಳಿಕ ಈ ಸೀಸನ್ನಿನ …

Read More »

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ: ತುರ್ತು ಕ್ರಮಕ್ಕೆ ಸಿಎಂ ಸೂಚನೆ

ರಾಯಚೂರು: ಕಲುಷಿತ ನೀರು ಕುಡಿದು 25 ಜನ ಅಸ್ವಸ್ಥಗೊಂಡಿರುವ ಮತ್ತೊಂದು ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವಾಂತಿ, ಭೇದಿಯಿಂದ ಗೊರೆಬಾಳದಲ್ಲಿ ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಇವರಿಗೆ ಕಿಡ್ನಿ ಸಮಸ್ಯೆಯೂ ಎದುರಾಗಿದೆ ಎಂದು ತಿಳಿದು ಬಂದಿದೆ. ಅಸ್ವಸ್ಥರನ್ನು ಲಿಂಗಸುಗೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಮೆಡಿಕಲ್ ಕ್ಯಾಂಪ್ ಹಾಕಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ಕುಡಿಯುವ ನೀರು ಸರಬರಾಜು ಪೈಪ್‌ಗೆ ಚರಂಡಿ ನೀರು …

Read More »

ವಿಧಾನಸೌಧ, ವಿಕಾಸಸೌಧದಲ್ಲಿ ನೂತನ ಸಚಿವರಿಗೆ ಕೊಠಡಿಗಳ ಹಂಚಿಕೆ: ಯಾರ‍್ಯಾರಿಗೆ ಯಾವ ಕೊಠಡಿ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಮೇ.27ರಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 24 ಸಚಿವರು ಪದಗ್ರಹಣ ಮಾಡಿದ್ದರು.   ಸದ್ಯ ರಾಜ್ಯ ಸರ್ಕಾರದ 12 ಮಂದಿ ನೂತನ ಸಚಿವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಎಚ್.ಕೆ.ಪಾಟೀಲ್ – ವಿಧಾನಸೌಧ ಕೊಠಡಿ ಸಂಖ್ಯೆ 314,314ಎ. ಕೆ.ವೆಂಕಟೇಶ್- ವಿಧಾನಸೌಧ ಕೊಠಡಿ ಸಂಖ್ಯೆ 329,329ಎ. ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧ ಕೊಠಡಿ ಸಂಖ್ಯೆ …

Read More »

ಗ್ಯಾರಂಟಿ ಜಾರಿ ಸಂಬಂಧ ಸಿಎಂ ಮಹತ್ವದ ಸಭೆ: ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 12,038 ಕೋಟಿ ಹೊರೆ?

ಬೆಂಗಳೂರು: ಗ್ಯಾರಂಟಿ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ರೇಸ್ ಕೋರ್ಸ್​ನ ಶಕ್ತಿ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಐದೂ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಂದ ಖರ್ಚು, ವೆಚ್ಚ, ರೂಪುರೇಷೆ, ಅಂಕಿ ಅಂಶದ ಮಾಹಿತಿ ಪಡೆದರು. ಚುನಾವಣೆಗೆ ಮುನ್ನ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡುವ …

Read More »

ಬಾಲಕಿಯನ್ನು 21 ಬಾರಿ ಚಾಕುವಿನಿಂದ ಇರಿದು ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಿನ ದಿನಕ್ಕೂ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಶದ ಕ್ಯಾಪಿಟಲ್​ ಸಿಟಿಯಲ್ಲಿ ಶದ್ಧಾ ವಾಕರ್​​ ಪ್ರಕರಣ ಮಾಸುವ ಮುನ್ನ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳನ್ನು ಪ್ರಿಯಕರ 21 ಬಾರಿ ಚುಚ್ಚಿದ್ದಲ್ಲದೇ 5 ಬಾರಿ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ. ಮೃತಳನ್ನು ಸಾಕ್ಷಿ ಎಂದೂ, ಹತ್ಯೆ ಮಾಡಿದವನನ್ನು ಸಾಹಿಲ್​ ಎಂದು ಗುರುತಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯ ಆಧರಿಸಿ ದೂರು ದಾಖಲಿಸಿಕೊಂಡ ಪೊಲೀಸರು. ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. …

Read More »

ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ

ಬೆಂಗಳೂರು: ”ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಾದ ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ತಾವು ವ್ಯಾಸಂಗ ಮಾಡಿರುವ ಎನ್‌ಪಿಸಿ ಶಾಲೆಗೆ ಸೋಮವಾರ ಭೇಟಿ ನೀಡಿದರು. ತಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. …

Read More »

ವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಅಕಾಲಿಕ ಮುಂಗಾರಿನ ಪರಿಣಾಮ ಗುಜರಾತ್​ನಲ್ಲಿ ಇನ್ನೆರಡು ದಿನ ಗಾಳಿ ಮಳೆಯಾಗಲಿದೆ.

ಅಹಮದಾಬಾದ್​ (ಗುಜರಾತ್): ಶುಭಮನ್​ ಗಿಲ್​, ರಶೀದ್​ ಖಾನ್​, ಹಾರ್ದಿಕ್​ ಪಾಂಡ್ಯರ ಚುರುಕಿನ ಆಟ, ಕ್ರಿಕೆಟ್​ನ ಮಾಸ್ಟರ್​ ಮೈಂಡ್​ ಎಮ್​ಎಸ್​ ಧೋನಿ ಅವರ ಚಾಣಾಕ್ಷ ನಡೆಯ ಪಂದ್ಯವನ್ನು ನೋಡಲು ನಿನ್ನೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಂದಿದ್ದ ಅಭಿಮಾನಿಗಳಿಗೆ ವರುಣ ಬೇಸರ ಉಂಟುಮಾಡಿದ್ದ. ಆದರೆ, ಪಂದ್ಯವನ್ನು ಸೋಮವಾರ (ಇಂದು)ದ ಮೀಸಲು ದಿನಕ್ಕೆ ಮುಂದೂಡಲಾಯಿತು. ಹಾಗಾದರೆ ಇಂದಿನ ಹವಾಮಾನ ವರದಿ ಏನಿದೆ..?   ಗುಜರಾತ್​ನಲ್ಲಿ ಅಕಾಲಿಕ ಮಳೆ ಅನಾಹುತ ಸೃಷ್ಟಿಸುತ್ತಿದೆ. ಚಂಡಮಾರುತದ ಚಲನೆಯಿಂದಾಗಿ, ಕಳೆದ …

Read More »

ಶಶಿಕಲಾ ಜೊಲ್ಲೆಯವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ ಸೋಮವಾರ ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ಚುನಾವಣಾ ಪ್ರಚಾರ ಸಭೆಗೆ ನಿಪ್ಪಾಣಿ ಮತಕ್ಷೇತ್ರಕ್ಕೆ ಆಗಮಿಸಿ ತಮ್ಮ ಗೆಲುವಿಗೆ ಸಹಕರಿಸಿದ್ದಕ್ಕೆ ಶಶಿಕಲಾ ಜೊಲ್ಲೆ ಅವರು ಗಡ್ಕರಿ ಅವರಿಗೆ ಮನಃಪೂರ್ವಕ ಧನ್ಯವಾದವನ್ನು  ಸಲ್ಲಿಸಿದರು. ಇದೇ ವೇಳೆ ಮನೆ ಮಗಳು ಚುನಾವಣೆಯಲ್ಲಿ ಗೆಲುವು …

Read More »

ಮೃತಪಟ್ಟ ಪತಿಯ ದೇಹವನ್ನು ಪತ್ನಿ ಮನೆಯಲ್ಲೇ ಸುಟ್ಟು ಹಾಕಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ಅಚ್ಚರಿಯ ಘಟನೆಯೊಂದು ವರದಿಯಾಗಿದೆ. ಮೃತಪಟ್ಟ ಪತಿಯ ದೇಹವನ್ನು ಪತ್ನಿ ಮನೆಯಲ್ಲೇ ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತಪಟ್ಟ ಪತಿಯ ಶವವನ್ನು ಮನೆಯಲ್ಲೇ ಸುಟ್ಟು ಹಾಕಿದ ಪತ್ನಿಕರ್ನೂಲ್​, ಆಂಧ್ರಪ್ರದೇಶ: ಯಾರಾದರೂ ಮೃತಪಟ್ಟರೆ ಅವರನ್ನು ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುತ್ತಾರೆ. ಆದರೆ, ಪತಿಯ ಸಾವಿನ ವಿಚಾರ ತಿಳಿದ ಪತ್ನಿ ಮೃತದೇಹವನ್ನು ಮನೆಯಯೊಳಗೇ ಬೆಂಕಿ ಹಚ್ಚಿ ದಹಿಸಿದ್ದಾಳೆ. ಈ ಘಟನೆ …

Read More »

‘ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡಲಾಗುತ್ತದೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. D.C.M.

ಬೆಂಗಳೂರು: ”ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಕೆಲಸ ಆಗಿದೆ. ಅದಕ್ಕೆ ಆಗಿರುವ ಖರ್ಚಿನ ವಿವರ ಮತ್ತು ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಸರಕಾರಕ್ಕೆ ಒದಗಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ”ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು …

Read More »