Breaking News

Daily Archives: ಜೂನ್ 6, 2023

ಹಾಡಹಗಲೇ ರಿಲಯನ್ಸ್​ ಚಿನ್ನದಂಗಡಿ ನುಗ್ಗಿ ಸಿನಿಮೀಯ ರೀತಿ 14 ಕೋಟಿ ರೂ. ಮೌಲ್ಯದ ಚಿನ್ನ ಕಳವು!

ಸಾಂಗ್ಲಿ(ಮಹಾರಾಷ್ಟ್ರ): ನೀವು ಸಿನಿಮಾಗಳಲ್ಲಿ ನೋಡಿರಬಹುದು. ಮುಸುಕುಧಾರಿ ಪೊಲೀಸ್​ ಅಧಿಕಾರಿಗಳ ರೂಪದಲ್ಲಿ ಚಿನ್ನದಂಗಡಿಗೆ ನುಗ್ಗುವ ಗುಂಪು ಜನರನ್ನು ಆಯುಧ, ಬಂದೂಕಿನಿಂದ ಬೆದರಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಾರೆ. ಅಂಥದ್ದೇ ಪಕ್ಕಾ ಸಿನಿಮ್ಯಾಟಿಕ್​ ರೀತಿಯ ದರೋಡೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜೂನ್​ 4 ರಂದು ನಡೆದಿದೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದು, ಪ್ರಕರಣ ದಾಖಲಾಗಿದೆ. ಖತರ್ನಾಕ್​ ಕಳ್ಳರ ಕೈಚಳಕ: ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ(ಜೂನ್ 4) ಭಾನುವಾರ ಹಾಡಹಗಲೇ 7 ಜನರಿದ್ದ ದರೋಡೆಕೋರರ ತಂಡವೊಂದು ಮೀರಜ್ ರಸ್ತೆಯಲ್ಲಿರುವ …

Read More »

ಕೆಎಲ್‌ಇ 13ನೇ ಘಟಿಕೋತ್ಸವ: ಗುಣಮಟ್ಟದ ಶಿಕ್ಷಣ, ನೈತಿಕ ಮೌಲ್ಯಗಳಿಂದ ರಾಷ್ಟ್ರ ನಿರ್ಮಾಣ- ಗೆಹ್ಲೋಟ್

ಬೆಳಗಾವಿ: ”1916ರಲ್ಲಿ ಸಪ್ತಋಷಿಗಳಿಂದ ಸ್ಥಾಪಿತವಾದ ಕೆಎಲ್‌ಇ ಸಂಸ್ಥೆಯನ್ನು ಕಳೆದ 40 ವರ್ಷಗಳಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಕಾಹೆರ ಕುಲಪತಿ ಡಾ.ಪ್ರಭಾಕರ ಕೋರೆ ಕ್ರಿಯಾಶೀಲ ನಾಯಕತ್ವದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಗುರುತು ಕೆತ್ತಿದೆ. ಇದು ಸಾಮೂಹಿಕ ಪ್ರಯತ್ನದ ಫಲ” ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಶ್ಲಾಘಿಸಿದರು. ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ), ಡೀಮ್ಡ್ ಟು ಬಿ ಯೂನಿವರ್ಸಿಟಿಯ 13ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ‌ಂದು ಮುಖ್ಯ …

Read More »