Breaking News

Daily Archives: ಜೂನ್ 14, 2023

ಮಧ್ಯಪ್ರದೇಶ ಗೆಲ್ಲಲು ಕಾಂಗ್ರೆಸ್​​ನ ಕರ್ನಾಟಕ ಮಂತ್ರ.. ರಾಹುಲ್​ – ಖರ್ಗೆ ಜಂಟಿ ರ‍್ಯಾಲಿಗೆ ಮಹಾಪ್ಲಾನ್​​!

ನವದೆಹಲಿ: ಇದೇ ವರ್ಷದ ಅಂತ್ಯದಲ್ಲಿ ಅಂದರೆ ಡಿಸೆಂಬರ್​ನಲ್ಲಿ ನಾಲ್ಕೈದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಪ್ರಮುಖವಾಗಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ, ತೆಲಂಗಾಣ ಸೇರಿ ಇತರ ಕಡೆ ಎಲೆಕ್ಷನ್​ ನಡೆಯಲಿವೆ. ಪ್ರಸ್ತುತ ಕಾಂಗ್ರೆಸ್​ ನಾಯಕರು ಮಧ್ಯಪ್ರದೇಶದ ಮೇಲೆ ಚಿತ್ತ ಹರಿಸಿದ್ದಾರೆ. ಕಳೆದ ಎಲೆಕ್ಷನ್​ನಲ್ಲಿ ಅತಿಹೆಚ್ಚು ಸ್ಥಾನ ಗೆದ್ದು ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿ, ಆ ಬಳಿಕ ಸಿಂದಿಯಾ ಬಂಡಾಯದಿಂದ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್​, ಈ ಬಾರಿ ಶತಾಯ- ಗತಾಯ ಅಧಿಕಾರ ಹಿಡಿಯಬೇಕು ಎಂದು …

Read More »