Breaking News

Daily Archives: ಜೂನ್ 19, 2023

ಗೋಳಗುಮ್ಮಟ ವೀಕ್ಷಣೆಗೆ ಬಂದ ನಾರಿ ‘ಶಕ್ತಿ’: ಒಂದೇ ದಿನಕ್ಕೆ 5 ಸಾವಿರ ಟಿಕೆಟ್ ಸೇಲ್

ವಿಜಯಪುರ: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಹಿನ್ನಲೆಯಲ್ಲಿ ಮಹಿಳೆಯರು ಕುಟುಂಬ ಸಮೇತ ಪ್ರವಾಸಿ ತಾಣಗಳತ್ತ ದೌಡಾಯಿಸುತ್ತಿದ್ದಾರೆ. ವಿಜಯಪುರದ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಭಾನುವಾರ ಮಹಿಳೆಯರ ದಂಡೇ ಹರಿದು ಬಂದಿದೆ. ಇದರಿಂದ ಗೋಳಗುಮ್ಮಟ ಹಾಗೂ ಇಬ್ರಾಹಿಂ ರೋಜಾ ವೀಕ್ಷಣೆಗೆ ಟಿಕೆಟ್​ಗಾಗಿ ನೂಕುನುಗ್ಗಲು ಉಂಟಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಮಹಿಳೆಯರು ತಮ್ಮ ಮಕ್ಕಳ ಜತೆ ಆಗಮಿಸಿ ಗೋಳಗುಮ್ಮಟ ವೀಕ್ಷಣೆ ಮಾಡಲು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಿಂದ ಸಂಜೆ …

Read More »

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿದರು. ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ)ನವರು ಮೊದಲು ಕೊಡುತ್ತೇವೆಂದು ಹೇಳಿ ಈಗ ವಿತ್‌ಡ್ರಾ ಮಾಡಿಕೊಂಡಿದ್ದಾರೆ. ರಾಜ್ಯದ ಜನರು ಯೋಚನೆ ಮಾಡಬೇಕಾಗಿಲ್ಲ. ನಾವು ಏನು ಭರವಸೆ ಕೊಟ್ಟಿದ್ದೇವೋ ಅದನ್ನು ಈಡೇರಿಸುತ್ತೇವೆ. ಜಾರ್ಖಂಡ್, ತೆಲಂಗಾಣ, ಪಂಜಾಬ್ ರಾಜ್ಯಗಳ ಜತೆ ಚರ್ಚೆ ಆಗುತ್ತಿದೆ. …

Read More »

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯ

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯವಿದೆ. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಅಲರ್ಟ್ ಆಗಿರುವ ಮಹಾರಾಷ್ಟ್ರ ಹಾಗೂ ಗೋವಾದಲ್ಲಿನ ಬಿಜೆಪಿ ಸರ್ಕಾರಗಳು ಒಗ್ಗಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಒಂದೆಡೆ ನಿರಂತರವಾಗಿ ಗಡಿ ಕ್ಯಾತೆ ತೆಗೆಯುತ್ತಲೇ ಕಾಲು ಕೆರೆದುಕೊಂಡು ಕರ್ನಾಟಕದ ಜೊತೆಗೆ ಜಗಳಕ್ಕೆ ನಿಲ್ಲುವ ಮಹಾರಾಷ್ಟ್ರ ಸರ್ಕಾರ ಈಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಲು ಮುಂದಾಗಿದೆ. …

Read More »