Breaking News

Daily Archives: ಜೂನ್ 21, 2023

ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ

ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ …

Read More »

ಪ್ರಧಾನಿ ಮೋದಿ ಇಂದು ವಿಶ್ವಸಂಸ್ಥೆ ಕಚೇರಿಯಲ್ಲಿ ವಿಶ್ವಯೋಗ ದಿನವನ್ನು ಆಚರಣೆ

ನವದೆಹಲಿ: ಪ್ರಧಾನಿ ಮೋದಿ ಇಂದು ವಿಶ್ವಸಂಸ್ಥೆ ಕಚೇರಿಯಲ್ಲಿ ವಿಶ್ವಯೋಗ ದಿನವನ್ನು ಆಚರಣೆ ಮಾಡಲಿದ್ದಾರೆ. ಪ್ರಾಚೀನ ಭಾರತೀಯ ಆಚರಣೆಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಯುಎನ್​ ಕೇಂದ್ರ ಕಚೇರಿ ಸೇರಿದಂತೆ ವಿಶ್ವಾದ್ಯಂತ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ನೌಕಾ ಕಲ್ಯಾಣ ಮತ್ತು …

Read More »

ಭಾರಿ ಮಳೆ: ರಸ್ತೆಗಳು ಜಲಾವೃತ

ದಾವಣಗೆರೆ : ಕಳೆದ ಹಲವು ದಿನಗಳಿಂದ ಮುನಿಸಿಕೊಂಡಿದ್ದ ಮಳೆರಾಯ ಕೊನೆಗೂ ಕೃಪೆ ತೋರಿದ್ದಾನೆ. ನಿನ್ನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಾದಂತ್ಯ ಧಾರಾಕಾರ ಮಳೆ ಸುರಿದಿದ್ದು, ಇಡೀ ಪಟ್ಟಣ ಅಸ್ತವ್ಯಸ್ತವಾಗಿತ್ತು. ಚನ್ನಗಿರಿ ಪಟ್ಟಣದಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ಮಳೆಯಿಂದ ಕೆಲ ರಸ್ತೆಗಳು ದ್ವೀಪದಂತಾಗಿದ್ದವು. ಮಳೆ ಅವಾಂತರ : ನಿನ್ನೆ ಸುರಿದ ಮಳೆ ಚನ್ನಗಿರಿಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಉದ್ಯೋಗಿಗಳು, ಶಾಲಾ ಕಾಲೇಜಿನ ಮಕ್ಕಳು ಮನೆ ಸೇರಲು ಪರದಾಡಿದರು. ರಸ್ತೆಗಳ ಮೇಲೆ ಭಾರಿ …

Read More »