Breaking News

Daily Archives: ಜೂನ್ 25, 2023

ಅಕ್ಕಿ ಪೂರೈಕೆಗೆ ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಮೂರು ಸಂಸ್ಥೆಗಳಿಗೆ ಮನವಿ- ಸಚಿವ ಮುನಿಯಪ್ಪ

ಬೆಂಗಳೂರು: ಅಕ್ಕಿ ಪೂರೈಸಲು ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಎನ್‌ಸಿಸಿಎಫ್ ಸೇರಿದಂತೆ ಮೂರು ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಒಂದು ವಾರದೊಳಗೆ ಗಿರಣಿಗಳ ಮಾಲೀಕರು ಮತ್ತು ವ್ಯಾಪಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಕ್ಕಿ ಪೂರೈಕೆ ಕುರಿತು ಎನ್‌ಸಿಸಿಎಫ್, ನಾಫೆಡ್ ಮತ್ತು ಕೇಂದ್ರೀಯ ಭಂಡಾರ ಕೊಟ್ಟಿರುವ ದರ ಪಟ್ಟಿ ಕುರಿತು ಸಭೆ ನಡೆಯಿತು. …

Read More »

ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್‌

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್‌ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್​ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಯುವಕರು ಸಾವು

ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ನಡೆದಿದೆ. ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತರೆಂದು ಗುರುತಿಸಲಾಗಿದೆ. ಮುಂಜಾನೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಣಿ ಕೋಲಾರ ಜಿಲ್ಲೆಯವರಾಗಿದ್ದು, ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ. ಬೆಂಗಳೂರಿನ ಖಾಸಗಿ …

Read More »