ದೃಢಸಂಕಲ್ಪ, ಪರಿಶ್ರಮ ಮತ್ತು ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಿ ಯಶಸ್ವಿಗೊಳಿಸುವಂತೆ ಸಾರಿಗೆ ಇಲಾಖೆಯ ಸಿಪಿಐ ವಿನಾಯಕ ಬಡಿಗೇರ್ ಮನವಿ ಮಾಡಿದರು. ಬೆಳಗಾವಿಯ ಕಾಳಿ ಅಮರಾಯಿಯಲ್ಲಿರುವ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ವತಿಯಿಂದ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಿಪಿಐ ಬಡಿಗೇರ್ ಮಾತನಾಡಿ, ಯಶಸ್ಸಿನ ಶಿಖರವೇರಿದರೂ ವಿದ್ಯಾರ್ಥಿಯು …
Read More »