ಸುರೇಬಾನ: ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಸಹ ಮೃತಪಟ್ಟಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ. ಬಾಲಪ್ಪ ವೆಂಕಪ್ಪ ತಳವಾರ(೫೦), ಬಾಲಪ್ಪನ ತಾಯಿ ರುದ್ರವ್ವ ವೆಂ ತಳವಾರ(೭೦) ಮೃತಪಟ್ಟ ದುರ್ದೈವಿಗಳು. ಹಣ್ಣಿನ ಸುಗ್ಗಿ ಬಂತೆಂದರೆ ಸಾಕು ಮೃತ ಬಾಲಪ್ಪ ಮರವೆರಿ ನೇರಲ ಹಣ್ಣು ಹರಿಯತ್ತಿದ್ದ. ಆದರೆ ಆಯತಪ್ಪಿ ಮರದಿಂದ ಕೆಳಗೆ ಬಿದ್ದು …
Read More »Monthly Archives: ಜೂನ್ 2023
ಭಾರಿ ಸೇಕೆಯಿಂದ ಕೂಡಿದ್ದ ಬೆಳಗಾವಿಗೆ ನಿನ್ನೆ ರಾತ್ರಿಯಿಂದ ಕೊಂಚ ನಿರಾಳ
ಬೆಳಗಾವಿ: ಬುಧವಾರ ರಾತ್ರಿ ಬೆಳಗಾವಿಯಲ್ಲಿ ಉತ್ತಮ ಮಳೆಯಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಮಧ್ಯರಾತ್ರಿ ನಂತರವೂ ಮುಂದುವರಿದಿತ್ತು. ರಾತ್ರಿಯಾಗುತ್ತಿದ್ದಂತೆ ಅನಿರೀಕ್ಷಿತವಾಗಿ ಮಳೆ ಆರಂಭವಾಯಿತು. ಅಬ್ಬರವಿಲ್ಲದಿದ್ದರೂ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ನಿರಂತರವಾಗಿ ಮಳೆ ಮುಂದುವರಿದಿತ್ತು. ಭಾರೀ ಸೆಕೆಯಿಂದಾಗಿ ಜನರು ತತ್ತರಿಸುತ್ತಿದ್ದ ಸಂದರ್ಭದಲ್ಲಿ ಮಳೆ ತಂಪೆರೆಯಿತು.
Read More »