ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …
Read More »Daily Archives: ಜುಲೈ 3, 2023
ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ
ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ. ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ. 10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ …
Read More »ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ
ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …
Read More »