Breaking News

Daily Archives: ಜುಲೈ 5, 2023

ಎರಡು ತಿಂಗಳು ಕಳೆದರೂ ಹರಿಯಾಣದಿಂದ ಮುಂಬೈಗೆ ತಲುಪದ ರೈಲ್ವೆ ಎಂಜಿನ್

ಮುಂಬೈ (ಮಹಾರಾಷ್ಟ್ರ): ಹಣ ಪಾವತಿ ವಿವಾದದಿಂದಾಗಿ ಹರಿಯಾಣದಿಂದ ಮುಂಬೈಗೆ 5 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಎಂಜಿನ್​ ಅನ್ನು ತಲುಪಿಸಲು ಟ್ರಾನ್ಸ್‌ಪೋರ್ಟ್​ ಸಂಸ್ಥೆ ವಿಫಲವಾದ ಕಾರಣ ಮುಂಬೈ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಆರಂಭಿಸಿದ್ದಾರೆ. ಎರಡು ತಿಂಗಳ ಹಿಂದೆ ಹರಿಯಾಣದ ಕಲ್ಕಾದಲ್ಲಿ ಟ್ರೇಲರ್‌ ಟ್ರಕ್‌ಗೆ ರೈಲ್ವೆ ಎಂಜಿನ್ ಲೋಡ್ ಮಾಡಲಾಗಿತ್ತು. ಆದರೆ, ಇದುವರೆಗೂ ಮುಂಬೈಗೆ ಎಂಜಿನ್​ ತಲುಪಿಲ್ಲ. ಈ ಬಗ್ಗೆ ಭಾರತೀಯ ರೈಲ್ವೆಯ ಅಧಿಕೃತ ಟ್ರಾನ್ಸ್‌ಪೋರ್ಟರ್ ಅನಿಲ್ ಕುಮಾರ್ ಗುಪ್ತಾ …

Read More »

ಶಿರಹಟ್ಟಿ ಕೆ ಡಿ ಗ್ರಾಮದ ವ್ಯಕ್ತಿ ಶವವಾಗಿ ಪತ್ತೆ

, ಚಿಕ್ಕೋಡಿ: ಅನುಮಾನಾಸ್ಪದ ಸಾವು.!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಭೀಮಣ್ಣ ಕಲ್ಲಪ್ಪ ಮುನ್ನೋಳಿ ಎಂಬ ವ್ಯಕ್ತಿ ನಿನ್ನೆ ರಾತ್ರಿ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬಾಗೇವಾಡಿ ರಸ್ತೆ ಪಕ್ಕ ಅನುಮಾನಾಸ್ಪದ ಶವವಾಗಿ ಪತ್ತೆಯಾಗಿದ್ದಾನೆ, ಮೇಲ್ನೋಟಕ್ಕೆ ಹತ್ಯೆ ಶಂಕೆ ಇರಬಹುದೆಂದು ಊಹಿಸಬಹುದಾಗಿದೆ. ಮೂಲತಃ ಹುಕ್ಕೆರಿ ತಾಲೂಕಿನ ಶಿರಹಟ್ಟಿ ಕೆಡಿ ಗ್ರಾಮದ ಭಿಮಣ್ಣ ಮುನ್ನೋಳಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಬಾಗೆವಾಡಿ ರಸ್ತೆ ಕಾಲುವೆ ಮೇಲೆ ಶವವಗಾಗಿ ಪತ್ತೆಯಾಗಿದ್ದು, ಸ್ಥಳಕ್ಕೆ …

Read More »

ಮಂಡ್ಯದಲ್ಲಿ ‘ವರ್ಗಾವಣೆ’ಯಿಂದ ಬೇಸತ್ತು ‘KSRTC ಚಾಲಕ’ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿಯೇ ವರ್ಗಾವಣೆಗೆ ಬೇಸತ್ತು ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಚಾಲಕ ಕಂ ನಿರ್ವಾಹಕ ಹೆಚ್ ಆರ್ ಜಗದೀಶ್ ಎಂಬಾತನನ್ನು ಸಚಿವ …

Read More »

ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ: ₹10 ಕೋಟಿಗೆ ಹುದ್ದೆ:H.D.K.

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಆರೋಪ ಮಾಡಿದರು. ಈ ಸರಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಪೂರ್ಣವಾಗಿ ನಿರತವಾಗಿದೆ ಎಂದು ನೇರ ಆರೋಪ ಮಾಡಿದ ಅವರು, ಈ ಸರ್ಕಾರ ಸಂಪೂರ್ಣವಾಗಿ ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿದೆ ಎಂದು ಹೇಳಿ ತಮ್ಮ ಬಳಿ ಮಹತ್ವದ ದಾಖಲೆ ಇದೆ ಎಂದು ಒಂದು …

Read More »

ಪಡಿತರ ಅಂಗಡಿಗಳಲ್ಲಿ ಧಾನ್ಯಗಳ ಜೊತೆಗೆ ₹60ಗೆ ಕೆಜಿ ಟೊಮೆಟೊ ಮಾರಾಟ

ಚೆನ್ನೈ: ದೇಶಾದ್ಯಂತ ಭಾರಿ ಬೆಲೆ ಕಂಡಿರುವ ಟೊಮೆಟೊ ಸದ್ಯಕ್ಕೆ ‘ತರಕಾರಿಗಳ ರಾಜ’ನಾಗಿದೆ. ಪ್ರತಿ ಕೆಜಿಗೆ ಗರಿಷ್ಠ 150 ರಿಂದ 160 ರೂಪಾಯಿವರೆಗೆ ಬಿಕರಿಯಾಗುತ್ತಿದೆ. ಬೆಲೆ ಗಗನಕ್ಕೇರಿ ಜನರ ಕೈ ಸುಡುತ್ತಿರುವ ಟೊಮೆಟೊವನ್ನು ತಮಿಳುನಾಡು ಸರ್ಕಾರ ಪಡಿತರ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಗ್ರಾಹಕರಿಗೆ 60 ರೂಪಾಯಿಗೆ ಕೆಜಿ ಟೊಮೆಟೊ ಸಿಗುತ್ತಿದೆ. ಸೋಮವಾರಷ್ಟೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಹಕಾರಿ ಸಚಿವ ಪೆರಿಯಗರುಪ್ಪನ್, ಪಡಿತರ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಟೊಮೆಟೊ ಸಿಗಲಿದೆ. …

Read More »

ಫಸಲ್ ಬಿಮಾ ಯೋಜನೆಯಲ್ಲಿ ಗೋಲ್​ಮಾಲ್

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೆ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಕಬಳಿಸಿರುವ ಆರೋಪ ಕೇಳಿ ಬಂದಿದ್ದು, ಜಿಲ್ಲೆಯ ಅನ್ನದಾತರು ಕಂಗಾಲಾಗುವಂತೆ ಮಾಡಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ವಿದೇಶಿ ಮಹಿಳೆಗೆ ಕಿರುಕುಳ; ಮೀಸೆ ಬೋಳಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಧರಿಸಿದ್ದ ಬಟ್ಟೆಯಿಂದ ಸಿಕ್ಕಿಬಿದ್ದ

ದೇಶಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ರಾಜಸ್ಥಾನದ ಬಿಕಾನೆರ್​ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿ ತನ್ನ ಹೋಟೆಲ್​ಗೆ ಹೋಗುವ ದಾರಿಯಲ್ಲಿ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ದೌರ್ಜನ್ಯ ಎಸಗಲು ಆರೋಪಿ ಮುಂದಾಗಿದ್ದ ದೃಶ್ಯ ವೈರಲ್​ ಆಗಿತ್ತು. ಈ ವಿಡಿಯೋ ಬೆನ್ನಲ್ಲೇ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದರು. ಈ ವೇಳೆ ಆರೋಪಿ ಚಾಣಾಕ್ಷತನದಿಂದ ತನ್ನ ಗುರುತನ್ನು ಮರೆಮಾಚುವ ಉದ್ದೇಶದಿಂದ ಮೀಸೆಯನ್ನು ಬೋಳಿಸಿಕೊಂಡಿದ್ದ. ಆದರೆ, ವಿಡಿಯೋದಲ್ಲಿದ್ದ ಉಡುಪಿನಲ್ಲಿಯೇ ಆತ ಇದ್ದ …

Read More »

ಸರಿಯಾದ ಸಮಯಕ್ಕೆ ಸದನಕ್ಕೆ ಬರುವ ಸದಸ್ಯರಿಗೆ ಸೂಕ್ತ ಬಹುಮಾನ: U.T.KHADAR

ಬೆಂಗಳೂರು : ನಿಗದಿತ ಸಮಯಕ್ಕೆ ಸರಿಯಾಗಿ ಸದನಕ್ಕೆ ಬರುವ ಸದಸ್ಯರಿಗೆ ಸೂಕ್ತ ಬಹುಮಾನ ನೀಡುವುದಾಗಿ ಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು. ಪ್ರತಿದಿನ ಸಕಾಲಕ್ಕೆ ಬಂದವರ ಹೆಸರು ಪ್ರಕಟಿಸಿ ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು. ಈ ವೇಳೆ ಶಾಸಕರೊಬ್ಬರು, ಬಹುಮಾನ ನೀಡುತ್ತೇವೆ ಎನ್ನುವುದು ಬೇಡ, ಪ್ರಮಾಣಪತ್ರ ಕೊಡುತ್ತೇವೆ ಎಂದು ಹೇಳಿ ಎಂಬ ಸಲಹೆ ನೀಡಿದರು. ಅದಕ್ಕೆ ಸಭಾಧ್ಯಕ್ಷರು, ಸೂಕ್ತವಾದ ಅಭಿಪ್ರಾಯ ಎಂದು ಸಮ್ಮತಿಸಿದರು. ನಿನ್ನೆ ಸಮಯಕ್ಕೆ ಸರಿಯಾಗಿ ಬಂದ …

Read More »

20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಲ್ಲಿಯೂ ಕೂಡ ಜನರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸಾಕಷ್ಟು ಸರ್ವರ್ ಸಮಸ್ಯೆಗಳ ನಡುವೆಯೂ ಹೆಸ್ಕಾಂ ಇಲಾಖೆಯಲ್ಲಿ 20 ಲಕ್ಷ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.   ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೇ 20 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿದ್ದಾರೆ. ಈಗಾಗಲೇ ಕರ್ನಾಟಕ ಒನ್, ಹುಬ್ಬಳ್ಳಿ ಧಾರವಾಡ ಒನ್ ಮೂಲಕ ಹಾಗೂ …

Read More »

ಇಂದೇ ಪ್ರತಿಪಕ್ಷ ನಾಯಕರ ಹೆಸರು ಪ್ರಕಟ?:BSY

ಬೆಂಗಳೂರು: ಉಭಯ ಸದನಗಳ ಪ್ರತಿಪಕ್ಷ ನಾಯಕರು ಮತ್ತು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ಕೇಂದ್ರದಿಂದ ಆಗಮಿಸಿದ್ದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ ವಾಪಸಾಗಿದ್ದು ಇಂದೇ ಹೈಕಮಾಂಡ್ ಹೆಸರುಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು …

Read More »